ಹೊಸ ಸಿನಿಮಾ ಪ್ರಾರಂಭಿಸಿದ ರಾಜ್ ಬಿ ಶೆಟ್ಟಿ, ನಿರ್ದೇಶನ ಯಾರದ್ದು?

Updated on: Oct 12, 2024 | 9:42 PM

Raj B Shetty: ನಟ, ನಿರ್ದೇಶಕ, ನಿರ್ಮಾಪಕರೂ ಆಗಿರುವ ರಾಜ್ ಬಿ ಶೆಟ್ಟಿ ಹೊಸ ಸಿನಿಮಾ ಪ್ರಾರಂಭ ಮಾಡಿದ್ದಾರೆ. ಇದು ಅವರ ನಿರ್ಮಾಣ ಸಂಸ್ಥೆಯಾದ ಲೈಟರ್ ಬುದ್ಧ ಫಿಲಮ್ಸ್​ನ ಮೂರನೇ ಸಿನಿಮಾ ಆಗಿದೆ. ಶೆಟ್ಟರ ತಂಡದವರೊಬ್ಬರ ಮೊದಲ ಸಿನಿಮಾ ಇದು.

1 / 5
ನಟ, ನಿರ್ದೇಶಕ ರಾಜ್ ಬಿ ಶೆಟ್ಟಿಯ ಹೊಸ ಸಿನಿಮಾ ಸೆಟ್ಟೇರಿದೆ. ಅವರದ್ದೇ ಆಗಿರುವ ‘ಲೈಟರ್ ಬುದ್ಧ ಫಿಲಮ್ಸ್’ ವತಿಯಿಂದಲೇ ನಿರ್ಮಾಣ ಆಗಲಿದ್ದು, ಸಿನಿಮಾದ ಮುಹೂರ್ತ ನಡೆದಿದೆ.

ನಟ, ನಿರ್ದೇಶಕ ರಾಜ್ ಬಿ ಶೆಟ್ಟಿಯ ಹೊಸ ಸಿನಿಮಾ ಸೆಟ್ಟೇರಿದೆ. ಅವರದ್ದೇ ಆಗಿರುವ ‘ಲೈಟರ್ ಬುದ್ಧ ಫಿಲಮ್ಸ್’ ವತಿಯಿಂದಲೇ ನಿರ್ಮಾಣ ಆಗಲಿದ್ದು, ಸಿನಿಮಾದ ಮುಹೂರ್ತ ನಡೆದಿದೆ.

2 / 5
ವಿಜಯದಶಮಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿದ ಸಿನಿಮಾದ ಸ್ಕ್ರಿಪ್ಟ್ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ ಬಿ ಶೆಟ್ಟಿ ಮತ್ತು ಇನ್ನಿತರೆ ತಂತ್ರಜ್ಞರು, ಕಲಾವಿದರು ಭಾಗಿ ಆಗಿದ್ದಾರೆ.

ವಿಜಯದಶಮಿಯ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿದ ಸಿನಿಮಾದ ಸ್ಕ್ರಿಪ್ಟ್ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ ಬಿ ಶೆಟ್ಟಿ ಮತ್ತು ಇನ್ನಿತರೆ ತಂತ್ರಜ್ಞರು, ಕಲಾವಿದರು ಭಾಗಿ ಆಗಿದ್ದಾರೆ.

3 / 5
ಕದ್ರಿ ಮಂಜುನಾಥ ಮಾತ್ರವೇ ಅಲ್ಲದೆ ಹಾಗೆಯೇ ಕುಡುಂಬೂರು ಗುತ್ತು ಕನಿಲ ಶ್ರೀ ಪಿಲಿಚಾಮುಂಡಿ ಧೂಮಾವತಿ ಜಾರಂದಾಯ ದೈವಸ್ಥಾನ ತೋಕೂರು ಮತ್ತು ಶ್ರೀ ಮಹಾಕಾಳಿ ಭಜನಾ ಮಂದಿರ ಹಾಗೂ ಬ್ರಹ್ಮ ಶ್ರೀ ಮುಗೇರ ಮಹಾಕಾಳಿ ದೈವಸ್ಥಾನ ತೂಮಿನಾಡಿಗೆ ತೆರಳಿ ಪೂಜೆ ಹಾಗೂ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

ಕದ್ರಿ ಮಂಜುನಾಥ ಮಾತ್ರವೇ ಅಲ್ಲದೆ ಹಾಗೆಯೇ ಕುಡುಂಬೂರು ಗುತ್ತು ಕನಿಲ ಶ್ರೀ ಪಿಲಿಚಾಮುಂಡಿ ಧೂಮಾವತಿ ಜಾರಂದಾಯ ದೈವಸ್ಥಾನ ತೋಕೂರು ಮತ್ತು ಶ್ರೀ ಮಹಾಕಾಳಿ ಭಜನಾ ಮಂದಿರ ಹಾಗೂ ಬ್ರಹ್ಮ ಶ್ರೀ ಮುಗೇರ ಮಹಾಕಾಳಿ ದೈವಸ್ಥಾನ ತೂಮಿನಾಡಿಗೆ ತೆರಳಿ ಪೂಜೆ ಹಾಗೂ ಪ್ರಾರ್ಥನೆಯನ್ನು ಸಲ್ಲಿಸಲಾಯಿತು.

4 / 5
ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲಂಸ್ ನಿರ್ಮಾಣದ, ಜೆ. ಪಿ. ತುಮಿನಾಡು ರಚಿಸಿರುವ ಹಾಗೂ ನಿರ್ದೇಶಿಸಲಿದ್ದಾರೆ. ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ, ಪ್ರೊಡಕ್ಷನ್ ನಂಬರ್ 3 ಎಂದೇ ಕರೆಯಲಾಗುತ್ತಿದೆ.

ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲಂಸ್ ನಿರ್ಮಾಣದ, ಜೆ. ಪಿ. ತುಮಿನಾಡು ರಚಿಸಿರುವ ಹಾಗೂ ನಿರ್ದೇಶಿಸಲಿದ್ದಾರೆ. ಸಿನಿಮಾಕ್ಕೆ ಇನ್ನೂ ಹೆಸರಿಟ್ಟಿಲ್ಲ, ಪ್ರೊಡಕ್ಷನ್ ನಂಬರ್ 3 ಎಂದೇ ಕರೆಯಲಾಗುತ್ತಿದೆ.

5 / 5
ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲಮ್ಸ್​ ನಿರ್ಮಾಣ ಮಾಡುತ್ತಿರುವುದಾಗಿ ರಾಜ್ ಬಿ ಶೆಟ್ಟಿ ಹೇಳಿದ್ದಾರೆ. ಆದರೆ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆಯೇ ಇಲ್ಲವೇ ಎಂಬುದು ಖಾತ್ರಿ ಇಲ್ಲ.

ಈ ಸಿನಿಮಾವನ್ನು ಲೈಟರ್ ಬುದ್ಧ ಫಿಲಮ್ಸ್​ ನಿರ್ಮಾಣ ಮಾಡುತ್ತಿರುವುದಾಗಿ ರಾಜ್ ಬಿ ಶೆಟ್ಟಿ ಹೇಳಿದ್ದಾರೆ. ಆದರೆ ಅವರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆಯೇ ಇಲ್ಲವೇ ಎಂಬುದು ಖಾತ್ರಿ ಇಲ್ಲ.

Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us