AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಜನ್ಮದಿನ: ಅಪರೂಪದ ಫೋಟೋಗಳ ಮೂಲಕ ಸಿನಿಮಾ ಮಾಂತ್ರಿಕನಿಗೆ ‘ಆರ್​ಆರ್​ಆರ್​’ ತಂಡದ ವಿಶ್​

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜಮೌಳಿ ಅವರಿಗೆ ಇಂದು (ಅ.10) ಜನ್ಮದಿನದ ಸಂಭ್ರಮ. ಅನೇಕ ಸ್ಟಾರ್​ ಕಲಾವಿದರು ಮತ್ತು ತಂತ್ರಜ್ಞರು ಅವರಿಗೆ ಶುಭಾಶಯ ಕೋರಿದ್ದಾರೆ.

TV9 Web
| Edited By: |

Updated on: Oct 10, 2021 | 4:30 PM

Share
ನಟ ಜ್ಯೂ. ಎನ್​ಟಿಆರ್​ ಮತ್ತು ರಾಜಮೌಳಿ ನಡುವೆ ಉತ್ತಮ ಬಾಂಧವ್ಯ ಇದೆ. ತಮ್ಮ ನೆಚ್ಚಿನ ನಿರ್ದೇಶಕನಿಗೆ ಹುಟ್ಟುಹಬ್ಬದ ವಿಶ್​ ಮಾಡಿರುವ ಜ್ಯೂ. ಎನ್​ಟಿಆರ್​ ಅವರು ಈ ಫೋಟೋ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಇದಕ್ಕೆ ಸಖತ್​ ಲೈಕ್ಸ್​ ನೀಡುತ್ತಿದ್ದಾರೆ.

Rajamouli Birthday: Ram Charan Jr NTR Ajay Devgn Alia Bhatt wish RRR director happy birthday

1 / 5
ರಾಮ್​ ಚರಣ್​ ಅವರಿಗೂ ರಾಜಮೌಳಿ ಎಂದರೆ ಅಚ್ಚುಮೆಚ್ಚು. ಆರ್​ಆರ್​ಆರ್​ ಚಿತ್ರದಲ್ಲಿ ಇವರಿಬ್ಬರೂ ಜೊತೆಯಾಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರೀಕರಣ ಸಂದರ್ಭದ ಫೋಟೋವನ್ನು ಹಂಚಿಕೊಂಡಿರುವ ರಾಮ್​ ಚರಣ್​ ಅವರು ರಾಜಮೌಳಿಗೆ ಶುಭ ಕೋರಿದ್ದಾರೆ.

Rajamouli Birthday: Ram Charan Jr NTR Ajay Devgn Alia Bhatt wish RRR director happy birthday

2 / 5
ಆರ್​ಆರ್​ಆರ್​ ಚಿತ್ರದ ಮೂಲಕ ಬಾಲಿವುಡ್​ ನಟ ಅಜಯ್​ ದೇವಗನ್​ ಅವರು ರಾಜಮೌಳಿ ಜೊತೆ ಕೆಲಸ ಮಾಡುವ ಅವಕಾಶ ಪಡೆದಿದ್ದಾರೆ. ಅವರು ಕೂಡ ಹುಟ್ಟುಹಬ್ಬದ ಪ್ರಯುಕ್ತ ವಿಶ್​ ಮಾಡಿದ್ದು, ಅಪರೂಪದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

ಆರ್​ಆರ್​ಆರ್​ ಚಿತ್ರದ ಮೂಲಕ ಬಾಲಿವುಡ್​ ನಟ ಅಜಯ್​ ದೇವಗನ್​ ಅವರು ರಾಜಮೌಳಿ ಜೊತೆ ಕೆಲಸ ಮಾಡುವ ಅವಕಾಶ ಪಡೆದಿದ್ದಾರೆ. ಅವರು ಕೂಡ ಹುಟ್ಟುಹಬ್ಬದ ಪ್ರಯುಕ್ತ ವಿಶ್​ ಮಾಡಿದ್ದು, ಅಪರೂಪದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

3 / 5
ನಟಿ ಆಲಿಯಾ ಭಟ್​ ಅವರನ್ನು ದಕ್ಷಿಣ ಭಾರತಕ್ಕೆ ಕರೆತಂದ ಕೀರ್ತಿ ರಾಜಮೌಳಿ ಅವರಿಗೆ ಸಲ್ಲುತ್ತದೆ. ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಆಲಿಯಾ ಅವರು ರಾಜಮೌಳಿಗೆ ಬರ್ತ್​ಡೇ ವಿಶ್​ ಮಾಡಿದ್ದಾರೆ.

ನಟಿ ಆಲಿಯಾ ಭಟ್​ ಅವರನ್ನು ದಕ್ಷಿಣ ಭಾರತಕ್ಕೆ ಕರೆತಂದ ಕೀರ್ತಿ ರಾಜಮೌಳಿ ಅವರಿಗೆ ಸಲ್ಲುತ್ತದೆ. ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಆಲಿಯಾ ಅವರು ರಾಜಮೌಳಿಗೆ ಬರ್ತ್​ಡೇ ವಿಶ್​ ಮಾಡಿದ್ದಾರೆ.

4 / 5
ರಾಜಮೌಳಿ ಅವರು ಸದ್ಯ ‘ಆರ್​ಆರ್​ಆರ್​’ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಸಂಪೂರ್ಣ ಗಮನ ಈ ಪ್ರಾಜೆಕ್ಟ್​ ಮೇಲಿದೆ. ನಂತರ ಅವರು ಮಹೇಶ್​ ಬಾಬು ಜೊತೆ ಸಿನಿಮಾ ಮಾಡಲಿದ್ದಾರೆ.

ರಾಜಮೌಳಿ ಅವರು ಸದ್ಯ ‘ಆರ್​ಆರ್​ಆರ್​’ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಸಂಪೂರ್ಣ ಗಮನ ಈ ಪ್ರಾಜೆಕ್ಟ್​ ಮೇಲಿದೆ. ನಂತರ ಅವರು ಮಹೇಶ್​ ಬಾಬು ಜೊತೆ ಸಿನಿಮಾ ಮಾಡಲಿದ್ದಾರೆ.

5 / 5
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು