ರಾಜಮೌಳಿ ಜನ್ಮದಿನ: ಅಪರೂಪದ ಫೋಟೋಗಳ ಮೂಲಕ ಸಿನಿಮಾ ಮಾಂತ್ರಿಕನಿಗೆ ‘ಆರ್​ಆರ್​ಆರ್​’ ತಂಡದ ವಿಶ್​

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜಮೌಳಿ ಅವರಿಗೆ ಇಂದು (ಅ.10) ಜನ್ಮದಿನದ ಸಂಭ್ರಮ. ಅನೇಕ ಸ್ಟಾರ್​ ಕಲಾವಿದರು ಮತ್ತು ತಂತ್ರಜ್ಞರು ಅವರಿಗೆ ಶುಭಾಶಯ ಕೋರಿದ್ದಾರೆ.

| Updated By: ಮದನ್​ ಕುಮಾರ್​

Updated on: Oct 10, 2021 | 4:30 PM

ನಟ ಜ್ಯೂ. ಎನ್​ಟಿಆರ್​ ಮತ್ತು ರಾಜಮೌಳಿ ನಡುವೆ ಉತ್ತಮ ಬಾಂಧವ್ಯ ಇದೆ. ತಮ್ಮ ನೆಚ್ಚಿನ ನಿರ್ದೇಶಕನಿಗೆ ಹುಟ್ಟುಹಬ್ಬದ ವಿಶ್​ ಮಾಡಿರುವ ಜ್ಯೂ. ಎನ್​ಟಿಆರ್​ ಅವರು ಈ ಫೋಟೋ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಇದಕ್ಕೆ ಸಖತ್​ ಲೈಕ್ಸ್​ ನೀಡುತ್ತಿದ್ದಾರೆ.

Rajamouli Birthday: Ram Charan Jr NTR Ajay Devgn Alia Bhatt wish RRR director happy birthday

1 / 5
ರಾಮ್​ ಚರಣ್​ ಅವರಿಗೂ ರಾಜಮೌಳಿ ಎಂದರೆ ಅಚ್ಚುಮೆಚ್ಚು. ಆರ್​ಆರ್​ಆರ್​ ಚಿತ್ರದಲ್ಲಿ ಇವರಿಬ್ಬರೂ ಜೊತೆಯಾಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರೀಕರಣ ಸಂದರ್ಭದ ಫೋಟೋವನ್ನು ಹಂಚಿಕೊಂಡಿರುವ ರಾಮ್​ ಚರಣ್​ ಅವರು ರಾಜಮೌಳಿಗೆ ಶುಭ ಕೋರಿದ್ದಾರೆ.

Rajamouli Birthday: Ram Charan Jr NTR Ajay Devgn Alia Bhatt wish RRR director happy birthday

2 / 5
ಆರ್​ಆರ್​ಆರ್​ ಚಿತ್ರದ ಮೂಲಕ ಬಾಲಿವುಡ್​ ನಟ ಅಜಯ್​ ದೇವಗನ್​ ಅವರು ರಾಜಮೌಳಿ ಜೊತೆ ಕೆಲಸ ಮಾಡುವ ಅವಕಾಶ ಪಡೆದಿದ್ದಾರೆ. ಅವರು ಕೂಡ ಹುಟ್ಟುಹಬ್ಬದ ಪ್ರಯುಕ್ತ ವಿಶ್​ ಮಾಡಿದ್ದು, ಅಪರೂಪದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

ಆರ್​ಆರ್​ಆರ್​ ಚಿತ್ರದ ಮೂಲಕ ಬಾಲಿವುಡ್​ ನಟ ಅಜಯ್​ ದೇವಗನ್​ ಅವರು ರಾಜಮೌಳಿ ಜೊತೆ ಕೆಲಸ ಮಾಡುವ ಅವಕಾಶ ಪಡೆದಿದ್ದಾರೆ. ಅವರು ಕೂಡ ಹುಟ್ಟುಹಬ್ಬದ ಪ್ರಯುಕ್ತ ವಿಶ್​ ಮಾಡಿದ್ದು, ಅಪರೂಪದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

3 / 5
ನಟಿ ಆಲಿಯಾ ಭಟ್​ ಅವರನ್ನು ದಕ್ಷಿಣ ಭಾರತಕ್ಕೆ ಕರೆತಂದ ಕೀರ್ತಿ ರಾಜಮೌಳಿ ಅವರಿಗೆ ಸಲ್ಲುತ್ತದೆ. ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಆಲಿಯಾ ಅವರು ರಾಜಮೌಳಿಗೆ ಬರ್ತ್​ಡೇ ವಿಶ್​ ಮಾಡಿದ್ದಾರೆ.

ನಟಿ ಆಲಿಯಾ ಭಟ್​ ಅವರನ್ನು ದಕ್ಷಿಣ ಭಾರತಕ್ಕೆ ಕರೆತಂದ ಕೀರ್ತಿ ರಾಜಮೌಳಿ ಅವರಿಗೆ ಸಲ್ಲುತ್ತದೆ. ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಆಲಿಯಾ ಅವರು ರಾಜಮೌಳಿಗೆ ಬರ್ತ್​ಡೇ ವಿಶ್​ ಮಾಡಿದ್ದಾರೆ.

4 / 5
ರಾಜಮೌಳಿ ಅವರು ಸದ್ಯ ‘ಆರ್​ಆರ್​ಆರ್​’ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಸಂಪೂರ್ಣ ಗಮನ ಈ ಪ್ರಾಜೆಕ್ಟ್​ ಮೇಲಿದೆ. ನಂತರ ಅವರು ಮಹೇಶ್​ ಬಾಬು ಜೊತೆ ಸಿನಿಮಾ ಮಾಡಲಿದ್ದಾರೆ.

ರಾಜಮೌಳಿ ಅವರು ಸದ್ಯ ‘ಆರ್​ಆರ್​ಆರ್​’ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಸಂಪೂರ್ಣ ಗಮನ ಈ ಪ್ರಾಜೆಕ್ಟ್​ ಮೇಲಿದೆ. ನಂತರ ಅವರು ಮಹೇಶ್​ ಬಾಬು ಜೊತೆ ಸಿನಿಮಾ ಮಾಡಲಿದ್ದಾರೆ.

5 / 5
Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್