AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಮೌಳಿ ಜನ್ಮದಿನ: ಅಪರೂಪದ ಫೋಟೋಗಳ ಮೂಲಕ ಸಿನಿಮಾ ಮಾಂತ್ರಿಕನಿಗೆ ‘ಆರ್​ಆರ್​ಆರ್​’ ತಂಡದ ವಿಶ್​

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ರಾಜಮೌಳಿ ಅವರಿಗೆ ಇಂದು (ಅ.10) ಜನ್ಮದಿನದ ಸಂಭ್ರಮ. ಅನೇಕ ಸ್ಟಾರ್​ ಕಲಾವಿದರು ಮತ್ತು ತಂತ್ರಜ್ಞರು ಅವರಿಗೆ ಶುಭಾಶಯ ಕೋರಿದ್ದಾರೆ.

TV9 Web
| Edited By: |

Updated on: Oct 10, 2021 | 4:30 PM

Share
ನಟ ಜ್ಯೂ. ಎನ್​ಟಿಆರ್​ ಮತ್ತು ರಾಜಮೌಳಿ ನಡುವೆ ಉತ್ತಮ ಬಾಂಧವ್ಯ ಇದೆ. ತಮ್ಮ ನೆಚ್ಚಿನ ನಿರ್ದೇಶಕನಿಗೆ ಹುಟ್ಟುಹಬ್ಬದ ವಿಶ್​ ಮಾಡಿರುವ ಜ್ಯೂ. ಎನ್​ಟಿಆರ್​ ಅವರು ಈ ಫೋಟೋ ಹಂಚಿಕೊಂಡಿದ್ದಾರೆ. ಅಭಿಮಾನಿಗಳು ಇದಕ್ಕೆ ಸಖತ್​ ಲೈಕ್ಸ್​ ನೀಡುತ್ತಿದ್ದಾರೆ.

Rajamouli Birthday: Ram Charan Jr NTR Ajay Devgn Alia Bhatt wish RRR director happy birthday

1 / 5
ರಾಮ್​ ಚರಣ್​ ಅವರಿಗೂ ರಾಜಮೌಳಿ ಎಂದರೆ ಅಚ್ಚುಮೆಚ್ಚು. ಆರ್​ಆರ್​ಆರ್​ ಚಿತ್ರದಲ್ಲಿ ಇವರಿಬ್ಬರೂ ಜೊತೆಯಾಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರೀಕರಣ ಸಂದರ್ಭದ ಫೋಟೋವನ್ನು ಹಂಚಿಕೊಂಡಿರುವ ರಾಮ್​ ಚರಣ್​ ಅವರು ರಾಜಮೌಳಿಗೆ ಶುಭ ಕೋರಿದ್ದಾರೆ.

Rajamouli Birthday: Ram Charan Jr NTR Ajay Devgn Alia Bhatt wish RRR director happy birthday

2 / 5
ಆರ್​ಆರ್​ಆರ್​ ಚಿತ್ರದ ಮೂಲಕ ಬಾಲಿವುಡ್​ ನಟ ಅಜಯ್​ ದೇವಗನ್​ ಅವರು ರಾಜಮೌಳಿ ಜೊತೆ ಕೆಲಸ ಮಾಡುವ ಅವಕಾಶ ಪಡೆದಿದ್ದಾರೆ. ಅವರು ಕೂಡ ಹುಟ್ಟುಹಬ್ಬದ ಪ್ರಯುಕ್ತ ವಿಶ್​ ಮಾಡಿದ್ದು, ಅಪರೂಪದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

ಆರ್​ಆರ್​ಆರ್​ ಚಿತ್ರದ ಮೂಲಕ ಬಾಲಿವುಡ್​ ನಟ ಅಜಯ್​ ದೇವಗನ್​ ಅವರು ರಾಜಮೌಳಿ ಜೊತೆ ಕೆಲಸ ಮಾಡುವ ಅವಕಾಶ ಪಡೆದಿದ್ದಾರೆ. ಅವರು ಕೂಡ ಹುಟ್ಟುಹಬ್ಬದ ಪ್ರಯುಕ್ತ ವಿಶ್​ ಮಾಡಿದ್ದು, ಅಪರೂಪದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.

3 / 5
ನಟಿ ಆಲಿಯಾ ಭಟ್​ ಅವರನ್ನು ದಕ್ಷಿಣ ಭಾರತಕ್ಕೆ ಕರೆತಂದ ಕೀರ್ತಿ ರಾಜಮೌಳಿ ಅವರಿಗೆ ಸಲ್ಲುತ್ತದೆ. ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಆಲಿಯಾ ಅವರು ರಾಜಮೌಳಿಗೆ ಬರ್ತ್​ಡೇ ವಿಶ್​ ಮಾಡಿದ್ದಾರೆ.

ನಟಿ ಆಲಿಯಾ ಭಟ್​ ಅವರನ್ನು ದಕ್ಷಿಣ ಭಾರತಕ್ಕೆ ಕರೆತಂದ ಕೀರ್ತಿ ರಾಜಮೌಳಿ ಅವರಿಗೆ ಸಲ್ಲುತ್ತದೆ. ‘ಆರ್​ಆರ್​ಆರ್​’ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿರುವ ಆಲಿಯಾ ಅವರು ರಾಜಮೌಳಿಗೆ ಬರ್ತ್​ಡೇ ವಿಶ್​ ಮಾಡಿದ್ದಾರೆ.

4 / 5
ರಾಜಮೌಳಿ ಅವರು ಸದ್ಯ ‘ಆರ್​ಆರ್​ಆರ್​’ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಸಂಪೂರ್ಣ ಗಮನ ಈ ಪ್ರಾಜೆಕ್ಟ್​ ಮೇಲಿದೆ. ನಂತರ ಅವರು ಮಹೇಶ್​ ಬಾಬು ಜೊತೆ ಸಿನಿಮಾ ಮಾಡಲಿದ್ದಾರೆ.

ರಾಜಮೌಳಿ ಅವರು ಸದ್ಯ ‘ಆರ್​ಆರ್​ಆರ್​’ ಸಿನಿಮಾದ ಪೋಸ್ಟ್​ ಪ್ರೊಡಕ್ಷನ್​ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಸಂಪೂರ್ಣ ಗಮನ ಈ ಪ್ರಾಜೆಕ್ಟ್​ ಮೇಲಿದೆ. ನಂತರ ಅವರು ಮಹೇಶ್​ ಬಾಬು ಜೊತೆ ಸಿನಿಮಾ ಮಾಡಲಿದ್ದಾರೆ.

5 / 5
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು