AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀವನ ಶೈಲಿ, ಆಹಾರ ಕ್ರಮದ ಬಗ್ಗೆ ‘ಜಲಪಾತ’ ಸಿನಿಮಾ; ಡಿಫರೆಂಟ್​ ಪರಿಕಲ್ಪನೆಯಲ್ಲಿ ಬರಲಿದೆ ಕನ್ನಡ ಚಿತ್ರ

ಜಲಪಾತ ಚಿತ್ರದಲ್ಲಿ ರಜನೀಶ್ ಮತ್ತು ನಾಗಶ್ರೀ‌ ಅವರು ಜೋಡಿಯಾಗಿ ನಟಿಸುತ್ತಿದ್ದಾರೆ. ರಮೇಶ್​ ಬೇಗಾರ್​ ನಿರ್ದೇಶನದ ಈ ಸಿನಿಮಾವನ್ನು ರವೀಂದ್ರ ತುಂಬರಮನೆ ನಿರ್ಮಾಣ ಮಾಡುತ್ತಿದ್ದಾರೆ.

ಮದನ್​ ಕುಮಾರ್​
|

Updated on: Apr 06, 2023 | 6:44 PM

Share
ಪ್ರಮೋದ್ ಶೆಟ್ಟಿ ಅಭಿನಯದ ‘ವೈಶಂಪಾಯನ ತೀರ’ ಚಿತ್ರವನ್ನು ನಿರ್ದೇಶಿಸಿದ್ದ ರಮೇಶ್ ಬೇಗಾರ್ ಅವರು ಈಗ ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರದ ಶೀರ್ಷಿಕೆ ‘ಜಲಪಾತ’. ಇದರಲ್ಲಿ ಪರಿಸರ ಮತ್ತು ಮನುಷ್ಯನಿಗೆ ಸಂಬಂಧಿಸಿದ ಅಂಶಗಳು ಇರಲಿವೆ ಎಂಬುದು ವಿಶೇಷ.

ಪ್ರಮೋದ್ ಶೆಟ್ಟಿ ಅಭಿನಯದ ‘ವೈಶಂಪಾಯನ ತೀರ’ ಚಿತ್ರವನ್ನು ನಿರ್ದೇಶಿಸಿದ್ದ ರಮೇಶ್ ಬೇಗಾರ್ ಅವರು ಈಗ ಹೊಸ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈ ಚಿತ್ರದ ಶೀರ್ಷಿಕೆ ‘ಜಲಪಾತ’. ಇದರಲ್ಲಿ ಪರಿಸರ ಮತ್ತು ಮನುಷ್ಯನಿಗೆ ಸಂಬಂಧಿಸಿದ ಅಂಶಗಳು ಇರಲಿವೆ ಎಂಬುದು ವಿಶೇಷ.

1 / 5
ಇಂದಿನ ಬ್ಯುಸಿ ಬದುಕಿನಲ್ಲಿ ಜನರಿಗೆ ಮಾನಸಿಕ ಒತ್ತಡ ಹೆಚ್ಚುತ್ತಿದೆ. ನಿಸರ್ಗದಲ್ಲಿ ಮಾತ್ರ ಅದಕ್ಕೆ ಪರಿಹಾರ ಸಿಗಲು ಸಾಧ್ಯ. ಪ್ರಕೃತಿ, ಜನರ ಜೀವನ ಶೈಲಿ ಹಾಗೂ ಆಹಾರ ಕ್ರಮದ ಕುರಿತಾದ ಕಥೆ ‘ಜಲಪಾತ’ ಸಿನಿಮಾದಲ್ಲಿ ಇರಲಿದೆ. ಈ ಸಿನಿಮಾದಲ್ಲಿ ರಜನೀಶ್​ ಅವರು ನಾಯಕನಾಗಿ ನಟಿಸುತ್ತಿದ್ದಾರೆ.

ಇಂದಿನ ಬ್ಯುಸಿ ಬದುಕಿನಲ್ಲಿ ಜನರಿಗೆ ಮಾನಸಿಕ ಒತ್ತಡ ಹೆಚ್ಚುತ್ತಿದೆ. ನಿಸರ್ಗದಲ್ಲಿ ಮಾತ್ರ ಅದಕ್ಕೆ ಪರಿಹಾರ ಸಿಗಲು ಸಾಧ್ಯ. ಪ್ರಕೃತಿ, ಜನರ ಜೀವನ ಶೈಲಿ ಹಾಗೂ ಆಹಾರ ಕ್ರಮದ ಕುರಿತಾದ ಕಥೆ ‘ಜಲಪಾತ’ ಸಿನಿಮಾದಲ್ಲಿ ಇರಲಿದೆ. ಈ ಸಿನಿಮಾದಲ್ಲಿ ರಜನೀಶ್​ ಅವರು ನಾಯಕನಾಗಿ ನಟಿಸುತ್ತಿದ್ದಾರೆ.

2 / 5
ಹಲವು ದಶಕಗಳ ಹಿಂದೆ ಭಾರತದ ಆಹಾರ ಪದ್ಧತಿಯೇ ಜಗತ್ತಿನಲ್ಲಿ ಹೆಚ್ಚು ಆರೋಗ್ಯಕರ ಎನ್ನಲಾಗುತ್ತಿತ್ತು. ಆದರೆ ಈಗ ಮಣ್ಣಿನಲ್ಲಿ ಸತ್ವ ಇಲ್ಲ. ಆಹಾರದಲ್ಲಿ ಕಲಬೆರಿಕೆ ಮತ್ತು ರಾಸಾಯನಿಕ ವಸ್ತುಗಳ ಬಳಕೆ ಅತಿ ಆಗಿದೆ. ಪೂರ್ವಿಕರ ಜೀವನ ಶೈಲಿ ಹಾಗೂ ಆಹಾರ ಪದ್ದತಿ ಮತ್ತೆ ಮರುಕಳಿಸಬೇಕು ಎಂಬುದು ‘ಜಲಪಾತ’ ಚಿತ್ರತಂಡದ ಉದ್ದೇಶ.

ಹಲವು ದಶಕಗಳ ಹಿಂದೆ ಭಾರತದ ಆಹಾರ ಪದ್ಧತಿಯೇ ಜಗತ್ತಿನಲ್ಲಿ ಹೆಚ್ಚು ಆರೋಗ್ಯಕರ ಎನ್ನಲಾಗುತ್ತಿತ್ತು. ಆದರೆ ಈಗ ಮಣ್ಣಿನಲ್ಲಿ ಸತ್ವ ಇಲ್ಲ. ಆಹಾರದಲ್ಲಿ ಕಲಬೆರಿಕೆ ಮತ್ತು ರಾಸಾಯನಿಕ ವಸ್ತುಗಳ ಬಳಕೆ ಅತಿ ಆಗಿದೆ. ಪೂರ್ವಿಕರ ಜೀವನ ಶೈಲಿ ಹಾಗೂ ಆಹಾರ ಪದ್ದತಿ ಮತ್ತೆ ಮರುಕಳಿಸಬೇಕು ಎಂಬುದು ‘ಜಲಪಾತ’ ಚಿತ್ರತಂಡದ ಉದ್ದೇಶ.

3 / 5
ಜಲಪಾತ ಚಿತ್ರದಲ್ಲಿ ರಜನೀಶ್ ಜೊತೆಗೆ ನಾಗಶ್ರೀ‌ ಅವರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಮದ್ದೂರಿನ ಮಧುವನದಲ್ಲಿ ಈ ಸಿನಿಮಾದ ದೃಶ್ಯಗಳನ್ನು ಶೂಟಿಂಗ್ ಮಾಡಲಾಗುತ್ತಿದೆ. ಇದಲ್ಲದೇ, ಶೃಂಗೇರಿ ಸುತ್ತಮುತ್ತ 15 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.

ಜಲಪಾತ ಚಿತ್ರದಲ್ಲಿ ರಜನೀಶ್ ಜೊತೆಗೆ ನಾಗಶ್ರೀ‌ ಅವರು ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಮದ್ದೂರಿನ ಮಧುವನದಲ್ಲಿ ಈ ಸಿನಿಮಾದ ದೃಶ್ಯಗಳನ್ನು ಶೂಟಿಂಗ್ ಮಾಡಲಾಗುತ್ತಿದೆ. ಇದಲ್ಲದೇ, ಶೃಂಗೇರಿ ಸುತ್ತಮುತ್ತ 15 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.

4 / 5
ರವೀಂದ್ರ ತುಂಬರಮನೆ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರರಂಗದಲ್ಲಿ ಬೇರೆ ಬೇರೆ ಕಥೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತದೆ. ಆದರೆ ಪರಿಸರ ಕಾಳಜಿ, ಆಹಾರ ಪದ್ಧತಿ, ಜೀವನ ಶೈಲಿಯ ಕುರಿತ ಕಥೆಯನ್ನು ‘ಜಲಪಾತ’ ಸಿನಿಮಾ ಮೂಲಕ ಹೇಳಲು ಹೊರಟಿರುವುದು ಇಂಟರೆಸ್ಟಿಂಗ್​ ಎನಿಸಿದೆ.

ರವೀಂದ್ರ ತುಂಬರಮನೆ ಅವರು ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರರಂಗದಲ್ಲಿ ಬೇರೆ ಬೇರೆ ಕಥೆಗಳನ್ನು ಇಟ್ಟುಕೊಂಡು ಸಿನಿಮಾ ಮಾಡಲಾಗುತ್ತದೆ. ಆದರೆ ಪರಿಸರ ಕಾಳಜಿ, ಆಹಾರ ಪದ್ಧತಿ, ಜೀವನ ಶೈಲಿಯ ಕುರಿತ ಕಥೆಯನ್ನು ‘ಜಲಪಾತ’ ಸಿನಿಮಾ ಮೂಲಕ ಹೇಳಲು ಹೊರಟಿರುವುದು ಇಂಟರೆಸ್ಟಿಂಗ್​ ಎನಿಸಿದೆ.

5 / 5
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!