AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ವರ್ಷಗಳ ಬಳಿಕ ಒಂದೇ ಸ್ಟುಡಿಯೋನಲ್ಲಿ ಚಿತ್ರೀಕರಣ ನಡೆಸಿದ ದಿಗ್ಗಜರು

Rajinikanth-Kamal Haasan: ದಶಕಗಳಿಂದಲೂ ಆತ್ಮೀಯ ಗೆಳೆಯರಾಗಿರುವ ರಜನೀಕಾಂತ್ ಮತ್ತು ಕಮಲ್ ಹಾಸನ್ ಅವರುಗಳು ಇಂದು ಅಚಾನಕ್ಕಾಗಿ ಭೇಟಿ ಆಗಿದ್ದಾರೆ. ಕಾರಣವೇನು?

ಮಂಜುನಾಥ ಸಿ.
|

Updated on: Nov 23, 2023 | 10:08 PM

Share
ಇಂದು ಇಬ್ಬರು ದಿಗ್ಗಜರ ಸಮಾಗಮವಾಗಿದೆ. ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರುಗಳು ಇಂದು ಪರಸ್ಪರ ಭೇಟಿಯಾಗಿದ್ದಾರೆ.

ಇಂದು ಇಬ್ಬರು ದಿಗ್ಗಜರ ಸಮಾಗಮವಾಗಿದೆ. ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರುಗಳು ಇಂದು ಪರಸ್ಪರ ಭೇಟಿಯಾಗಿದ್ದಾರೆ.

1 / 6
ಇಬ್ಬರೂ ನಟರು ಅಚಾನಕ್ಕಾಗಿ ಒಟ್ಟಿಗೆ ಭೇಟಿ ಆಗಿದ್ದಾರೆಯೇ ಹೊರತು, ಯಾವುದೇ ಸಿನಿಮಾ ಅಥವಾ ರಾಜಕೀಯದ ಕಾರಣಕ್ಕೆ ಭೇಟಿ ಆಗಿಲ್ಲ.

ಇಬ್ಬರೂ ನಟರು ಅಚಾನಕ್ಕಾಗಿ ಒಟ್ಟಿಗೆ ಭೇಟಿ ಆಗಿದ್ದಾರೆಯೇ ಹೊರತು, ಯಾವುದೇ ಸಿನಿಮಾ ಅಥವಾ ರಾಜಕೀಯದ ಕಾರಣಕ್ಕೆ ಭೇಟಿ ಆಗಿಲ್ಲ.

2 / 6
ಈ ಇಬ್ಬರೂ ನಟರು ಒಂದೇ ಸ್ಟುಡಿಯೋನಲ್ಲಿ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿದ್ದರು, ಹಾಗಾಗಿ ಬಿಡುವಿನ ವೇಳೆಯಲ್ಲಿ ಪರಸ್ಪರ ಭೇಟಿ ಆದರು.

ಈ ಇಬ್ಬರೂ ನಟರು ಒಂದೇ ಸ್ಟುಡಿಯೋನಲ್ಲಿ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿದ್ದರು, ಹಾಗಾಗಿ ಬಿಡುವಿನ ವೇಳೆಯಲ್ಲಿ ಪರಸ್ಪರ ಭೇಟಿ ಆದರು.

3 / 6
ಕಮಲ್ ಹಾಸನ್ ‘ಇಂಡಿಯನ್ 2’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ. ಅದೇ ಸ್ಟುಡಿಯೋನಲ್ಲಿ ರಜನೀಕಾಂತ್ ತಮ್ಮ 170ನೇ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದರು.

ಕಮಲ್ ಹಾಸನ್ ‘ಇಂಡಿಯನ್ 2’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ. ಅದೇ ಸ್ಟುಡಿಯೋನಲ್ಲಿ ರಜನೀಕಾಂತ್ ತಮ್ಮ 170ನೇ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದರು.

4 / 6
ಸುಮಾರು 40 ವರ್ಷಗಳಿಂದಲೂ ಗೆಳೆಯರಾಗಿರುವ ರಜನೀಕಾಂತ್ ಹಾಗೂ ಕಮಲ್ ಹಾಸನ್ ಪರಸ್ಪರ ಆಲಿಂಗಿಸಿಕೊಂಡು ಸ್ನೇಹ-ಪ್ರೇಮ ಪ್ರದರ್ಶಿಸಿದರು.

ಸುಮಾರು 40 ವರ್ಷಗಳಿಂದಲೂ ಗೆಳೆಯರಾಗಿರುವ ರಜನೀಕಾಂತ್ ಹಾಗೂ ಕಮಲ್ ಹಾಸನ್ ಪರಸ್ಪರ ಆಲಿಂಗಿಸಿಕೊಂಡು ಸ್ನೇಹ-ಪ್ರೇಮ ಪ್ರದರ್ಶಿಸಿದರು.

5 / 6
ಈ ಇಬ್ಬರು ಮತ್ತೆ ಒಟ್ಟಿಗೆ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಆಸೆ ನೆರವೇರಲಿದೆಯೇ ಕಾದು ನೋಡಬೇಕಿದೆ.

ಈ ಇಬ್ಬರು ಮತ್ತೆ ಒಟ್ಟಿಗೆ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಆಸೆ ನೆರವೇರಲಿದೆಯೇ ಕಾದು ನೋಡಬೇಕಿದೆ.

6 / 6
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?