AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ವರ್ಷಗಳ ಬಳಿಕ ಒಂದೇ ಸ್ಟುಡಿಯೋನಲ್ಲಿ ಚಿತ್ರೀಕರಣ ನಡೆಸಿದ ದಿಗ್ಗಜರು

Rajinikanth-Kamal Haasan: ದಶಕಗಳಿಂದಲೂ ಆತ್ಮೀಯ ಗೆಳೆಯರಾಗಿರುವ ರಜನೀಕಾಂತ್ ಮತ್ತು ಕಮಲ್ ಹಾಸನ್ ಅವರುಗಳು ಇಂದು ಅಚಾನಕ್ಕಾಗಿ ಭೇಟಿ ಆಗಿದ್ದಾರೆ. ಕಾರಣವೇನು?

ಮಂಜುನಾಥ ಸಿ.
|

Updated on: Nov 23, 2023 | 10:08 PM

ಇಂದು ಇಬ್ಬರು ದಿಗ್ಗಜರ ಸಮಾಗಮವಾಗಿದೆ. ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರುಗಳು ಇಂದು ಪರಸ್ಪರ ಭೇಟಿಯಾಗಿದ್ದಾರೆ.

ಇಂದು ಇಬ್ಬರು ದಿಗ್ಗಜರ ಸಮಾಗಮವಾಗಿದೆ. ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರುಗಳು ಇಂದು ಪರಸ್ಪರ ಭೇಟಿಯಾಗಿದ್ದಾರೆ.

1 / 6
ಇಬ್ಬರೂ ನಟರು ಅಚಾನಕ್ಕಾಗಿ ಒಟ್ಟಿಗೆ ಭೇಟಿ ಆಗಿದ್ದಾರೆಯೇ ಹೊರತು, ಯಾವುದೇ ಸಿನಿಮಾ ಅಥವಾ ರಾಜಕೀಯದ ಕಾರಣಕ್ಕೆ ಭೇಟಿ ಆಗಿಲ್ಲ.

ಇಬ್ಬರೂ ನಟರು ಅಚಾನಕ್ಕಾಗಿ ಒಟ್ಟಿಗೆ ಭೇಟಿ ಆಗಿದ್ದಾರೆಯೇ ಹೊರತು, ಯಾವುದೇ ಸಿನಿಮಾ ಅಥವಾ ರಾಜಕೀಯದ ಕಾರಣಕ್ಕೆ ಭೇಟಿ ಆಗಿಲ್ಲ.

2 / 6
ಈ ಇಬ್ಬರೂ ನಟರು ಒಂದೇ ಸ್ಟುಡಿಯೋನಲ್ಲಿ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿದ್ದರು, ಹಾಗಾಗಿ ಬಿಡುವಿನ ವೇಳೆಯಲ್ಲಿ ಪರಸ್ಪರ ಭೇಟಿ ಆದರು.

ಈ ಇಬ್ಬರೂ ನಟರು ಒಂದೇ ಸ್ಟುಡಿಯೋನಲ್ಲಿ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿದ್ದರು, ಹಾಗಾಗಿ ಬಿಡುವಿನ ವೇಳೆಯಲ್ಲಿ ಪರಸ್ಪರ ಭೇಟಿ ಆದರು.

3 / 6
ಕಮಲ್ ಹಾಸನ್ ‘ಇಂಡಿಯನ್ 2’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ. ಅದೇ ಸ್ಟುಡಿಯೋನಲ್ಲಿ ರಜನೀಕಾಂತ್ ತಮ್ಮ 170ನೇ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದರು.

ಕಮಲ್ ಹಾಸನ್ ‘ಇಂಡಿಯನ್ 2’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ. ಅದೇ ಸ್ಟುಡಿಯೋನಲ್ಲಿ ರಜನೀಕಾಂತ್ ತಮ್ಮ 170ನೇ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದರು.

4 / 6
ಸುಮಾರು 40 ವರ್ಷಗಳಿಂದಲೂ ಗೆಳೆಯರಾಗಿರುವ ರಜನೀಕಾಂತ್ ಹಾಗೂ ಕಮಲ್ ಹಾಸನ್ ಪರಸ್ಪರ ಆಲಿಂಗಿಸಿಕೊಂಡು ಸ್ನೇಹ-ಪ್ರೇಮ ಪ್ರದರ್ಶಿಸಿದರು.

ಸುಮಾರು 40 ವರ್ಷಗಳಿಂದಲೂ ಗೆಳೆಯರಾಗಿರುವ ರಜನೀಕಾಂತ್ ಹಾಗೂ ಕಮಲ್ ಹಾಸನ್ ಪರಸ್ಪರ ಆಲಿಂಗಿಸಿಕೊಂಡು ಸ್ನೇಹ-ಪ್ರೇಮ ಪ್ರದರ್ಶಿಸಿದರು.

5 / 6
ಈ ಇಬ್ಬರು ಮತ್ತೆ ಒಟ್ಟಿಗೆ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಆಸೆ ನೆರವೇರಲಿದೆಯೇ ಕಾದು ನೋಡಬೇಕಿದೆ.

ಈ ಇಬ್ಬರು ಮತ್ತೆ ಒಟ್ಟಿಗೆ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಆಸೆ ನೆರವೇರಲಿದೆಯೇ ಕಾದು ನೋಡಬೇಕಿದೆ.

6 / 6
Follow us
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
ಪಾಕ್ ಪ್ರಧಾನಿ ಶೆಹಬಾಜ್ ಶರೀಫ್ ಮತ್ತು ಸೇನಾ ಮುಖ್ಯಸ್ಥ ಮುನೀರ್ ನಾಪತ್ತೆ?
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily Devotional: ಯಾರಿಗೆಲ್ಲಾ ಮನೆ ಖರೀದಿ ಯೋಗವಿದೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
ಐಎನ್‌ಎಸ್ ವಿಕ್ರಾಂತ್ ಪರಾಕ್ರಮ : ಪಾಕಿಸ್ತಾನದ ಕರಾಚಿ ಬಂದರು ಧ್ವಂಸ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
34 ಎಸೆತಗಳಲ್ಲಿ 70 ರನ್; ಡೆಲ್ಲಿ ವಿರುದ್ಧ ಪ್ರಿಯಾಂಶ್ ಅಬ್ಬರ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ಜಮ್ಮುವಿನಲ್ಲಿ ಪಾಕಿಸ್ತಾನದ ಡ್ರೋನ್ ಹೊಡೆದುರುಳಿಸಿದ ಭಾರತ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ದರ್ಶನ್ ನಟನೆಯ ‘ಡೆವಿಲ್’ ಸಿನಿಮಾ ಕಥೆ ಊಹೆ ಮಾಡಲೂ ಸಾಧ್ಯವಿಲ್ಲ: ಚಂದು ಗೌಡ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಭಾರತದ ನಡೆಗಳಿಂದ ತತ್ತರಿಸುತ್ತಿದೆ ಪಾಕಿಸ್ತಾನ, ಅದಕ್ಕೆ ಮುಂದೇನು ಕಾದಿದೆಯೋ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಉಡುಪಿ ಶ್ರೀಕೃಷ್ಣನಿಗೆ ಪರ್ಯಾಯ ಶ್ರೀ, ಪುತ್ತಿಗೆ ಶ್ರೀಗಳಿಂದ ವಿಶೇಷ ಅಲಂಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ
ಸ್ಥಳಾಂತರಗೊಂಡವರಿಗೆ ಊಟದ ವ್ಯವಸ್ಥೆ ಮಾಡುತ್ತಿರುವ ಸರ್ಕಾರ