AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ವರ್ಷಗಳ ಬಳಿಕ ಒಂದೇ ಸ್ಟುಡಿಯೋನಲ್ಲಿ ಚಿತ್ರೀಕರಣ ನಡೆಸಿದ ದಿಗ್ಗಜರು

Rajinikanth-Kamal Haasan: ದಶಕಗಳಿಂದಲೂ ಆತ್ಮೀಯ ಗೆಳೆಯರಾಗಿರುವ ರಜನೀಕಾಂತ್ ಮತ್ತು ಕಮಲ್ ಹಾಸನ್ ಅವರುಗಳು ಇಂದು ಅಚಾನಕ್ಕಾಗಿ ಭೇಟಿ ಆಗಿದ್ದಾರೆ. ಕಾರಣವೇನು?

ಮಂಜುನಾಥ ಸಿ.
|

Updated on: Nov 23, 2023 | 10:08 PM

Share
ಇಂದು ಇಬ್ಬರು ದಿಗ್ಗಜರ ಸಮಾಗಮವಾಗಿದೆ. ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರುಗಳು ಇಂದು ಪರಸ್ಪರ ಭೇಟಿಯಾಗಿದ್ದಾರೆ.

ಇಂದು ಇಬ್ಬರು ದಿಗ್ಗಜರ ಸಮಾಗಮವಾಗಿದೆ. ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರುಗಳು ಇಂದು ಪರಸ್ಪರ ಭೇಟಿಯಾಗಿದ್ದಾರೆ.

1 / 6
ಇಬ್ಬರೂ ನಟರು ಅಚಾನಕ್ಕಾಗಿ ಒಟ್ಟಿಗೆ ಭೇಟಿ ಆಗಿದ್ದಾರೆಯೇ ಹೊರತು, ಯಾವುದೇ ಸಿನಿಮಾ ಅಥವಾ ರಾಜಕೀಯದ ಕಾರಣಕ್ಕೆ ಭೇಟಿ ಆಗಿಲ್ಲ.

ಇಬ್ಬರೂ ನಟರು ಅಚಾನಕ್ಕಾಗಿ ಒಟ್ಟಿಗೆ ಭೇಟಿ ಆಗಿದ್ದಾರೆಯೇ ಹೊರತು, ಯಾವುದೇ ಸಿನಿಮಾ ಅಥವಾ ರಾಜಕೀಯದ ಕಾರಣಕ್ಕೆ ಭೇಟಿ ಆಗಿಲ್ಲ.

2 / 6
ಈ ಇಬ್ಬರೂ ನಟರು ಒಂದೇ ಸ್ಟುಡಿಯೋನಲ್ಲಿ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿದ್ದರು, ಹಾಗಾಗಿ ಬಿಡುವಿನ ವೇಳೆಯಲ್ಲಿ ಪರಸ್ಪರ ಭೇಟಿ ಆದರು.

ಈ ಇಬ್ಬರೂ ನಟರು ಒಂದೇ ಸ್ಟುಡಿಯೋನಲ್ಲಿ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿದ್ದರು, ಹಾಗಾಗಿ ಬಿಡುವಿನ ವೇಳೆಯಲ್ಲಿ ಪರಸ್ಪರ ಭೇಟಿ ಆದರು.

3 / 6
ಕಮಲ್ ಹಾಸನ್ ‘ಇಂಡಿಯನ್ 2’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ. ಅದೇ ಸ್ಟುಡಿಯೋನಲ್ಲಿ ರಜನೀಕಾಂತ್ ತಮ್ಮ 170ನೇ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದರು.

ಕಮಲ್ ಹಾಸನ್ ‘ಇಂಡಿಯನ್ 2’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ. ಅದೇ ಸ್ಟುಡಿಯೋನಲ್ಲಿ ರಜನೀಕಾಂತ್ ತಮ್ಮ 170ನೇ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದರು.

4 / 6
ಸುಮಾರು 40 ವರ್ಷಗಳಿಂದಲೂ ಗೆಳೆಯರಾಗಿರುವ ರಜನೀಕಾಂತ್ ಹಾಗೂ ಕಮಲ್ ಹಾಸನ್ ಪರಸ್ಪರ ಆಲಿಂಗಿಸಿಕೊಂಡು ಸ್ನೇಹ-ಪ್ರೇಮ ಪ್ರದರ್ಶಿಸಿದರು.

ಸುಮಾರು 40 ವರ್ಷಗಳಿಂದಲೂ ಗೆಳೆಯರಾಗಿರುವ ರಜನೀಕಾಂತ್ ಹಾಗೂ ಕಮಲ್ ಹಾಸನ್ ಪರಸ್ಪರ ಆಲಿಂಗಿಸಿಕೊಂಡು ಸ್ನೇಹ-ಪ್ರೇಮ ಪ್ರದರ್ಶಿಸಿದರು.

5 / 6
ಈ ಇಬ್ಬರು ಮತ್ತೆ ಒಟ್ಟಿಗೆ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಆಸೆ ನೆರವೇರಲಿದೆಯೇ ಕಾದು ನೋಡಬೇಕಿದೆ.

ಈ ಇಬ್ಬರು ಮತ್ತೆ ಒಟ್ಟಿಗೆ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಆಸೆ ನೆರವೇರಲಿದೆಯೇ ಕಾದು ನೋಡಬೇಕಿದೆ.

6 / 6
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ