AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ವರ್ಷಗಳ ಬಳಿಕ ಒಂದೇ ಸ್ಟುಡಿಯೋನಲ್ಲಿ ಚಿತ್ರೀಕರಣ ನಡೆಸಿದ ದಿಗ್ಗಜರು

Rajinikanth-Kamal Haasan: ದಶಕಗಳಿಂದಲೂ ಆತ್ಮೀಯ ಗೆಳೆಯರಾಗಿರುವ ರಜನೀಕಾಂತ್ ಮತ್ತು ಕಮಲ್ ಹಾಸನ್ ಅವರುಗಳು ಇಂದು ಅಚಾನಕ್ಕಾಗಿ ಭೇಟಿ ಆಗಿದ್ದಾರೆ. ಕಾರಣವೇನು?

ಮಂಜುನಾಥ ಸಿ.
|

Updated on: Nov 23, 2023 | 10:08 PM

Share
ಇಂದು ಇಬ್ಬರು ದಿಗ್ಗಜರ ಸಮಾಗಮವಾಗಿದೆ. ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರುಗಳು ಇಂದು ಪರಸ್ಪರ ಭೇಟಿಯಾಗಿದ್ದಾರೆ.

ಇಂದು ಇಬ್ಬರು ದಿಗ್ಗಜರ ಸಮಾಗಮವಾಗಿದೆ. ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರುಗಳು ಇಂದು ಪರಸ್ಪರ ಭೇಟಿಯಾಗಿದ್ದಾರೆ.

1 / 6
ಇಬ್ಬರೂ ನಟರು ಅಚಾನಕ್ಕಾಗಿ ಒಟ್ಟಿಗೆ ಭೇಟಿ ಆಗಿದ್ದಾರೆಯೇ ಹೊರತು, ಯಾವುದೇ ಸಿನಿಮಾ ಅಥವಾ ರಾಜಕೀಯದ ಕಾರಣಕ್ಕೆ ಭೇಟಿ ಆಗಿಲ್ಲ.

ಇಬ್ಬರೂ ನಟರು ಅಚಾನಕ್ಕಾಗಿ ಒಟ್ಟಿಗೆ ಭೇಟಿ ಆಗಿದ್ದಾರೆಯೇ ಹೊರತು, ಯಾವುದೇ ಸಿನಿಮಾ ಅಥವಾ ರಾಜಕೀಯದ ಕಾರಣಕ್ಕೆ ಭೇಟಿ ಆಗಿಲ್ಲ.

2 / 6
ಈ ಇಬ್ಬರೂ ನಟರು ಒಂದೇ ಸ್ಟುಡಿಯೋನಲ್ಲಿ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿದ್ದರು, ಹಾಗಾಗಿ ಬಿಡುವಿನ ವೇಳೆಯಲ್ಲಿ ಪರಸ್ಪರ ಭೇಟಿ ಆದರು.

ಈ ಇಬ್ಬರೂ ನಟರು ಒಂದೇ ಸ್ಟುಡಿಯೋನಲ್ಲಿ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿದ್ದರು, ಹಾಗಾಗಿ ಬಿಡುವಿನ ವೇಳೆಯಲ್ಲಿ ಪರಸ್ಪರ ಭೇಟಿ ಆದರು.

3 / 6
ಕಮಲ್ ಹಾಸನ್ ‘ಇಂಡಿಯನ್ 2’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ. ಅದೇ ಸ್ಟುಡಿಯೋನಲ್ಲಿ ರಜನೀಕಾಂತ್ ತಮ್ಮ 170ನೇ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದರು.

ಕಮಲ್ ಹಾಸನ್ ‘ಇಂಡಿಯನ್ 2’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ. ಅದೇ ಸ್ಟುಡಿಯೋನಲ್ಲಿ ರಜನೀಕಾಂತ್ ತಮ್ಮ 170ನೇ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದರು.

4 / 6
ಸುಮಾರು 40 ವರ್ಷಗಳಿಂದಲೂ ಗೆಳೆಯರಾಗಿರುವ ರಜನೀಕಾಂತ್ ಹಾಗೂ ಕಮಲ್ ಹಾಸನ್ ಪರಸ್ಪರ ಆಲಿಂಗಿಸಿಕೊಂಡು ಸ್ನೇಹ-ಪ್ರೇಮ ಪ್ರದರ್ಶಿಸಿದರು.

ಸುಮಾರು 40 ವರ್ಷಗಳಿಂದಲೂ ಗೆಳೆಯರಾಗಿರುವ ರಜನೀಕಾಂತ್ ಹಾಗೂ ಕಮಲ್ ಹಾಸನ್ ಪರಸ್ಪರ ಆಲಿಂಗಿಸಿಕೊಂಡು ಸ್ನೇಹ-ಪ್ರೇಮ ಪ್ರದರ್ಶಿಸಿದರು.

5 / 6
ಈ ಇಬ್ಬರು ಮತ್ತೆ ಒಟ್ಟಿಗೆ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಆಸೆ ನೆರವೇರಲಿದೆಯೇ ಕಾದು ನೋಡಬೇಕಿದೆ.

ಈ ಇಬ್ಬರು ಮತ್ತೆ ಒಟ್ಟಿಗೆ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಆಸೆ ನೆರವೇರಲಿದೆಯೇ ಕಾದು ನೋಡಬೇಕಿದೆ.

6 / 6
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು