21 ವರ್ಷಗಳ ಬಳಿಕ ಒಂದೇ ಸ್ಟುಡಿಯೋನಲ್ಲಿ ಚಿತ್ರೀಕರಣ ನಡೆಸಿದ ದಿಗ್ಗಜರು

Rajinikanth-Kamal Haasan: ದಶಕಗಳಿಂದಲೂ ಆತ್ಮೀಯ ಗೆಳೆಯರಾಗಿರುವ ರಜನೀಕಾಂತ್ ಮತ್ತು ಕಮಲ್ ಹಾಸನ್ ಅವರುಗಳು ಇಂದು ಅಚಾನಕ್ಕಾಗಿ ಭೇಟಿ ಆಗಿದ್ದಾರೆ. ಕಾರಣವೇನು?

|

Updated on: Nov 23, 2023 | 10:08 PM

ಇಂದು ಇಬ್ಬರು ದಿಗ್ಗಜರ ಸಮಾಗಮವಾಗಿದೆ. ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರುಗಳು ಇಂದು ಪರಸ್ಪರ ಭೇಟಿಯಾಗಿದ್ದಾರೆ.

ಇಂದು ಇಬ್ಬರು ದಿಗ್ಗಜರ ಸಮಾಗಮವಾಗಿದೆ. ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರುಗಳು ಇಂದು ಪರಸ್ಪರ ಭೇಟಿಯಾಗಿದ್ದಾರೆ.

1 / 6
ಇಬ್ಬರೂ ನಟರು ಅಚಾನಕ್ಕಾಗಿ ಒಟ್ಟಿಗೆ ಭೇಟಿ ಆಗಿದ್ದಾರೆಯೇ ಹೊರತು, ಯಾವುದೇ ಸಿನಿಮಾ ಅಥವಾ ರಾಜಕೀಯದ ಕಾರಣಕ್ಕೆ ಭೇಟಿ ಆಗಿಲ್ಲ.

ಇಬ್ಬರೂ ನಟರು ಅಚಾನಕ್ಕಾಗಿ ಒಟ್ಟಿಗೆ ಭೇಟಿ ಆಗಿದ್ದಾರೆಯೇ ಹೊರತು, ಯಾವುದೇ ಸಿನಿಮಾ ಅಥವಾ ರಾಜಕೀಯದ ಕಾರಣಕ್ಕೆ ಭೇಟಿ ಆಗಿಲ್ಲ.

2 / 6
ಈ ಇಬ್ಬರೂ ನಟರು ಒಂದೇ ಸ್ಟುಡಿಯೋನಲ್ಲಿ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿದ್ದರು, ಹಾಗಾಗಿ ಬಿಡುವಿನ ವೇಳೆಯಲ್ಲಿ ಪರಸ್ಪರ ಭೇಟಿ ಆದರು.

ಈ ಇಬ್ಬರೂ ನಟರು ಒಂದೇ ಸ್ಟುಡಿಯೋನಲ್ಲಿ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿದ್ದರು, ಹಾಗಾಗಿ ಬಿಡುವಿನ ವೇಳೆಯಲ್ಲಿ ಪರಸ್ಪರ ಭೇಟಿ ಆದರು.

3 / 6
ಕಮಲ್ ಹಾಸನ್ ‘ಇಂಡಿಯನ್ 2’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ. ಅದೇ ಸ್ಟುಡಿಯೋನಲ್ಲಿ ರಜನೀಕಾಂತ್ ತಮ್ಮ 170ನೇ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದರು.

ಕಮಲ್ ಹಾಸನ್ ‘ಇಂಡಿಯನ್ 2’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ. ಅದೇ ಸ್ಟುಡಿಯೋನಲ್ಲಿ ರಜನೀಕಾಂತ್ ತಮ್ಮ 170ನೇ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದರು.

4 / 6
ಸುಮಾರು 40 ವರ್ಷಗಳಿಂದಲೂ ಗೆಳೆಯರಾಗಿರುವ ರಜನೀಕಾಂತ್ ಹಾಗೂ ಕಮಲ್ ಹಾಸನ್ ಪರಸ್ಪರ ಆಲಿಂಗಿಸಿಕೊಂಡು ಸ್ನೇಹ-ಪ್ರೇಮ ಪ್ರದರ್ಶಿಸಿದರು.

ಸುಮಾರು 40 ವರ್ಷಗಳಿಂದಲೂ ಗೆಳೆಯರಾಗಿರುವ ರಜನೀಕಾಂತ್ ಹಾಗೂ ಕಮಲ್ ಹಾಸನ್ ಪರಸ್ಪರ ಆಲಿಂಗಿಸಿಕೊಂಡು ಸ್ನೇಹ-ಪ್ರೇಮ ಪ್ರದರ್ಶಿಸಿದರು.

5 / 6
ಈ ಇಬ್ಬರು ಮತ್ತೆ ಒಟ್ಟಿಗೆ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಆಸೆ ನೆರವೇರಲಿದೆಯೇ ಕಾದು ನೋಡಬೇಕಿದೆ.

ಈ ಇಬ್ಬರು ಮತ್ತೆ ಒಟ್ಟಿಗೆ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಆಸೆ ನೆರವೇರಲಿದೆಯೇ ಕಾದು ನೋಡಬೇಕಿದೆ.

6 / 6
Follow us
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಬಿಹಾರದಲ್ಲಿ ಪ್ರವಾಹ ಭೀತಿ; ನೂರಾರು ಹಳ್ಳಿಗಳಿಗೆ ನುಗ್ಗಿದ ಗಂಗಾ ನದಿ ನೀರು
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ