21 ವರ್ಷಗಳ ಬಳಿಕ ಒಂದೇ ಸ್ಟುಡಿಯೋನಲ್ಲಿ ಚಿತ್ರೀಕರಣ ನಡೆಸಿದ ದಿಗ್ಗಜರು
Rajinikanth-Kamal Haasan: ದಶಕಗಳಿಂದಲೂ ಆತ್ಮೀಯ ಗೆಳೆಯರಾಗಿರುವ ರಜನೀಕಾಂತ್ ಮತ್ತು ಕಮಲ್ ಹಾಸನ್ ಅವರುಗಳು ಇಂದು ಅಚಾನಕ್ಕಾಗಿ ಭೇಟಿ ಆಗಿದ್ದಾರೆ. ಕಾರಣವೇನು?
Updated on: Nov 23, 2023 | 10:08 PM

ಇಂದು ಇಬ್ಬರು ದಿಗ್ಗಜರ ಸಮಾಗಮವಾಗಿದೆ. ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರುಗಳು ಇಂದು ಪರಸ್ಪರ ಭೇಟಿಯಾಗಿದ್ದಾರೆ.

ಇಬ್ಬರೂ ನಟರು ಅಚಾನಕ್ಕಾಗಿ ಒಟ್ಟಿಗೆ ಭೇಟಿ ಆಗಿದ್ದಾರೆಯೇ ಹೊರತು, ಯಾವುದೇ ಸಿನಿಮಾ ಅಥವಾ ರಾಜಕೀಯದ ಕಾರಣಕ್ಕೆ ಭೇಟಿ ಆಗಿಲ್ಲ.

ಈ ಇಬ್ಬರೂ ನಟರು ಒಂದೇ ಸ್ಟುಡಿಯೋನಲ್ಲಿ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿದ್ದರು, ಹಾಗಾಗಿ ಬಿಡುವಿನ ವೇಳೆಯಲ್ಲಿ ಪರಸ್ಪರ ಭೇಟಿ ಆದರು.

ಕಮಲ್ ಹಾಸನ್ ‘ಇಂಡಿಯನ್ 2’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ. ಅದೇ ಸ್ಟುಡಿಯೋನಲ್ಲಿ ರಜನೀಕಾಂತ್ ತಮ್ಮ 170ನೇ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದರು.

ಸುಮಾರು 40 ವರ್ಷಗಳಿಂದಲೂ ಗೆಳೆಯರಾಗಿರುವ ರಜನೀಕಾಂತ್ ಹಾಗೂ ಕಮಲ್ ಹಾಸನ್ ಪರಸ್ಪರ ಆಲಿಂಗಿಸಿಕೊಂಡು ಸ್ನೇಹ-ಪ್ರೇಮ ಪ್ರದರ್ಶಿಸಿದರು.

ಈ ಇಬ್ಬರು ಮತ್ತೆ ಒಟ್ಟಿಗೆ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಆಸೆ ನೆರವೇರಲಿದೆಯೇ ಕಾದು ನೋಡಬೇಕಿದೆ.
Related Photo Gallery

Kl Rahul: ದಾಖಲೆಗಳು ಧೂಳೀಪಟ... ಹೊಸ ಇತಿಹಾಸ ರಚಿಸಿದ ಕೆಎಲ್ ರಾಹುಲ್

ಹಳ್ಳಕ್ಕೆ ಉರುಳಿಬಿದ್ದ ಖಾಸಗಿ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ

IPL 2025: ಪ್ಲೇಆಫ್ ಸನಿಹದಲ್ಲಿ ಗುಜರಾತ್ ಟೈಟಾನ್ಸ್

4+2... ಹೀಗಿದೆ RCB ತಂಡದ ಪ್ಲೇಆಫ್ ಲೆಕ್ಕಾಚಾರ

ಮದುವೆಗೂ ಮುನ್ನ ಹಲವರ ಜೊತೆ ತಳುಕು ಹಾಕಿಕೊಂಡಿತ್ತು ಐಶ್ವರ್ಯಾ ಹೆಸರು

ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗನ ಪುತ್ರ, ಸರ್ಫರಾಝ್ ಖಾನ್ ಗೆಳತಿ..!

ವಿಜಯಪುರ ಜಿಲ್ಲೆಯ ಶೇಗುಣಸಿಯ ರೋಮಾಂಚಕ ಹಾಲೋಕುಳಿ ಜಾತ್ರೆಯ ಫೋಟೋಸ್ ನೋಡಿ

ಬಿಸಿಸಿಐ ಕೇಂದ್ರ ಒಪ್ಪಂದ; ರೋಹಿತ್ ಶರ್ಮಾ ನಿವೃತ್ತಿ ದೂರದ ಮಾತು

ಅಮೆರಿಕ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್ ಕುಟುಂಬಕ್ಕೆ ಪ್ರಧಾನಿ ಮೋದಿ ಸ್ವಾಗತ

ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ರಾಜಸ್ಥಾನ್ಗೆ ಬಿಗ್ ಶಾಕ್
LSG vs DC: ಸೋತ ಬಳಿಕ, ತಲೆಬುಡವಿಲ್ಲದ ಉತ್ತರ ನೀಡಿದ ರಿಷಭ್ ಪಂತ್

Video: ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯ ವಿಡಿಯೋ ಇಲ್ಲಿದೆ

ರಿಷಭ್ ಪಂತ್ ಸೇರಿದಂತೆ ಈ 5 ಆಟಗಾರರು ಎಲ್ಎಸ್ಜಿ ಸೋಲಿಗೆ ನೇರ ಕಾರಣರಾದರು

ಮನೆಯಲ್ಲಿ ಆಮೆಯ ಪ್ರತಿಮೆಯನ್ನು ಇಡುವ ಸರಿಯಾದ ದಿಕ್ಕು, ಮುಹೂರ್ತ ಮತ್ತು ನಿಯಮ

ರಾಜ್ಕುಮಾರ್ ಜನ್ಮದಿನಕ್ಕೆ ಶಿವಣ್ಣನ ಹೊಸ ಸಿನಿಮಾ ಘೋಷಣೆ; ಟೈಟಲ್ ಏನು?

VIDEO: ಮೈದಾನದಲ್ಲೇ ಸಹ ಆಟಗಾರನಿಗೆ ಏಟು: ಕುಸಿದು ಬಿದ್ದ ವಿಕೆಟ್ ಕೀಪರ್..!

ಬರೋಬ್ಬರಿ 27 ಕೋಟಿ ರೂ... LSG ತಂಡದಲ್ಲಿ ಮೂಲೆಗುಂಪಾದ ರಿಷಭ್ ಪಂತ್

VIDEO: ನಾನೇ ಕೆಎಲ್ ರಾಹುಲ್... LSGಗೆ ಕನ್ನಡಿಗನ ತಿರುಗೇಟು

VIDEO: ಸಂಜೀವ್ ಗೊಯೆಂಕಾನ ಕ್ಯಾರೇ ಮಾಡದ ಕೆಎಲ್ ರಾಹುಲ್

ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ

ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ

ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ

ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ

ಪಹಲ್ಗಾಮ್: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
