AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ವರ್ಷಗಳ ಬಳಿಕ ಒಂದೇ ಸ್ಟುಡಿಯೋನಲ್ಲಿ ಚಿತ್ರೀಕರಣ ನಡೆಸಿದ ದಿಗ್ಗಜರು

Rajinikanth-Kamal Haasan: ದಶಕಗಳಿಂದಲೂ ಆತ್ಮೀಯ ಗೆಳೆಯರಾಗಿರುವ ರಜನೀಕಾಂತ್ ಮತ್ತು ಕಮಲ್ ಹಾಸನ್ ಅವರುಗಳು ಇಂದು ಅಚಾನಕ್ಕಾಗಿ ಭೇಟಿ ಆಗಿದ್ದಾರೆ. ಕಾರಣವೇನು?

ಮಂಜುನಾಥ ಸಿ.
|

Updated on: Nov 23, 2023 | 10:08 PM

Share
ಇಂದು ಇಬ್ಬರು ದಿಗ್ಗಜರ ಸಮಾಗಮವಾಗಿದೆ. ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರುಗಳು ಇಂದು ಪರಸ್ಪರ ಭೇಟಿಯಾಗಿದ್ದಾರೆ.

ಇಂದು ಇಬ್ಬರು ದಿಗ್ಗಜರ ಸಮಾಗಮವಾಗಿದೆ. ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರುಗಳು ಇಂದು ಪರಸ್ಪರ ಭೇಟಿಯಾಗಿದ್ದಾರೆ.

1 / 6
ಇಬ್ಬರೂ ನಟರು ಅಚಾನಕ್ಕಾಗಿ ಒಟ್ಟಿಗೆ ಭೇಟಿ ಆಗಿದ್ದಾರೆಯೇ ಹೊರತು, ಯಾವುದೇ ಸಿನಿಮಾ ಅಥವಾ ರಾಜಕೀಯದ ಕಾರಣಕ್ಕೆ ಭೇಟಿ ಆಗಿಲ್ಲ.

ಇಬ್ಬರೂ ನಟರು ಅಚಾನಕ್ಕಾಗಿ ಒಟ್ಟಿಗೆ ಭೇಟಿ ಆಗಿದ್ದಾರೆಯೇ ಹೊರತು, ಯಾವುದೇ ಸಿನಿಮಾ ಅಥವಾ ರಾಜಕೀಯದ ಕಾರಣಕ್ಕೆ ಭೇಟಿ ಆಗಿಲ್ಲ.

2 / 6
ಈ ಇಬ್ಬರೂ ನಟರು ಒಂದೇ ಸ್ಟುಡಿಯೋನಲ್ಲಿ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿದ್ದರು, ಹಾಗಾಗಿ ಬಿಡುವಿನ ವೇಳೆಯಲ್ಲಿ ಪರಸ್ಪರ ಭೇಟಿ ಆದರು.

ಈ ಇಬ್ಬರೂ ನಟರು ಒಂದೇ ಸ್ಟುಡಿಯೋನಲ್ಲಿ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿದ್ದರು, ಹಾಗಾಗಿ ಬಿಡುವಿನ ವೇಳೆಯಲ್ಲಿ ಪರಸ್ಪರ ಭೇಟಿ ಆದರು.

3 / 6
ಕಮಲ್ ಹಾಸನ್ ‘ಇಂಡಿಯನ್ 2’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ. ಅದೇ ಸ್ಟುಡಿಯೋನಲ್ಲಿ ರಜನೀಕಾಂತ್ ತಮ್ಮ 170ನೇ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದರು.

ಕಮಲ್ ಹಾಸನ್ ‘ಇಂಡಿಯನ್ 2’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ. ಅದೇ ಸ್ಟುಡಿಯೋನಲ್ಲಿ ರಜನೀಕಾಂತ್ ತಮ್ಮ 170ನೇ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದರು.

4 / 6
ಸುಮಾರು 40 ವರ್ಷಗಳಿಂದಲೂ ಗೆಳೆಯರಾಗಿರುವ ರಜನೀಕಾಂತ್ ಹಾಗೂ ಕಮಲ್ ಹಾಸನ್ ಪರಸ್ಪರ ಆಲಿಂಗಿಸಿಕೊಂಡು ಸ್ನೇಹ-ಪ್ರೇಮ ಪ್ರದರ್ಶಿಸಿದರು.

ಸುಮಾರು 40 ವರ್ಷಗಳಿಂದಲೂ ಗೆಳೆಯರಾಗಿರುವ ರಜನೀಕಾಂತ್ ಹಾಗೂ ಕಮಲ್ ಹಾಸನ್ ಪರಸ್ಪರ ಆಲಿಂಗಿಸಿಕೊಂಡು ಸ್ನೇಹ-ಪ್ರೇಮ ಪ್ರದರ್ಶಿಸಿದರು.

5 / 6
ಈ ಇಬ್ಬರು ಮತ್ತೆ ಒಟ್ಟಿಗೆ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಆಸೆ ನೆರವೇರಲಿದೆಯೇ ಕಾದು ನೋಡಬೇಕಿದೆ.

ಈ ಇಬ್ಬರು ಮತ್ತೆ ಒಟ್ಟಿಗೆ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಆಸೆ ನೆರವೇರಲಿದೆಯೇ ಕಾದು ನೋಡಬೇಕಿದೆ.

6 / 6
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?