AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ವರ್ಷಗಳ ಬಳಿಕ ಒಂದೇ ಸ್ಟುಡಿಯೋನಲ್ಲಿ ಚಿತ್ರೀಕರಣ ನಡೆಸಿದ ದಿಗ್ಗಜರು

Rajinikanth-Kamal Haasan: ದಶಕಗಳಿಂದಲೂ ಆತ್ಮೀಯ ಗೆಳೆಯರಾಗಿರುವ ರಜನೀಕಾಂತ್ ಮತ್ತು ಕಮಲ್ ಹಾಸನ್ ಅವರುಗಳು ಇಂದು ಅಚಾನಕ್ಕಾಗಿ ಭೇಟಿ ಆಗಿದ್ದಾರೆ. ಕಾರಣವೇನು?

ಮಂಜುನಾಥ ಸಿ.
|

Updated on: Nov 23, 2023 | 10:08 PM

Share
ಇಂದು ಇಬ್ಬರು ದಿಗ್ಗಜರ ಸಮಾಗಮವಾಗಿದೆ. ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರುಗಳು ಇಂದು ಪರಸ್ಪರ ಭೇಟಿಯಾಗಿದ್ದಾರೆ.

ಇಂದು ಇಬ್ಬರು ದಿಗ್ಗಜರ ಸಮಾಗಮವಾಗಿದೆ. ರಜನೀಕಾಂತ್ ಹಾಗೂ ಕಮಲ್ ಹಾಸನ್ ಅವರುಗಳು ಇಂದು ಪರಸ್ಪರ ಭೇಟಿಯಾಗಿದ್ದಾರೆ.

1 / 6
ಇಬ್ಬರೂ ನಟರು ಅಚಾನಕ್ಕಾಗಿ ಒಟ್ಟಿಗೆ ಭೇಟಿ ಆಗಿದ್ದಾರೆಯೇ ಹೊರತು, ಯಾವುದೇ ಸಿನಿಮಾ ಅಥವಾ ರಾಜಕೀಯದ ಕಾರಣಕ್ಕೆ ಭೇಟಿ ಆಗಿಲ್ಲ.

ಇಬ್ಬರೂ ನಟರು ಅಚಾನಕ್ಕಾಗಿ ಒಟ್ಟಿಗೆ ಭೇಟಿ ಆಗಿದ್ದಾರೆಯೇ ಹೊರತು, ಯಾವುದೇ ಸಿನಿಮಾ ಅಥವಾ ರಾಜಕೀಯದ ಕಾರಣಕ್ಕೆ ಭೇಟಿ ಆಗಿಲ್ಲ.

2 / 6
ಈ ಇಬ್ಬರೂ ನಟರು ಒಂದೇ ಸ್ಟುಡಿಯೋನಲ್ಲಿ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿದ್ದರು, ಹಾಗಾಗಿ ಬಿಡುವಿನ ವೇಳೆಯಲ್ಲಿ ಪರಸ್ಪರ ಭೇಟಿ ಆದರು.

ಈ ಇಬ್ಬರೂ ನಟರು ಒಂದೇ ಸ್ಟುಡಿಯೋನಲ್ಲಿ ಬೇರೆ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ತೊಡಗಿದ್ದರು, ಹಾಗಾಗಿ ಬಿಡುವಿನ ವೇಳೆಯಲ್ಲಿ ಪರಸ್ಪರ ಭೇಟಿ ಆದರು.

3 / 6
ಕಮಲ್ ಹಾಸನ್ ‘ಇಂಡಿಯನ್ 2’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ. ಅದೇ ಸ್ಟುಡಿಯೋನಲ್ಲಿ ರಜನೀಕಾಂತ್ ತಮ್ಮ 170ನೇ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದರು.

ಕಮಲ್ ಹಾಸನ್ ‘ಇಂಡಿಯನ್ 2’ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದಾರೆ. ಅದೇ ಸ್ಟುಡಿಯೋನಲ್ಲಿ ರಜನೀಕಾಂತ್ ತಮ್ಮ 170ನೇ ಸಿನಿಮಾದ ಚಿತ್ರೀಕರಣ ಮಾಡುತ್ತಿದ್ದರು.

4 / 6
ಸುಮಾರು 40 ವರ್ಷಗಳಿಂದಲೂ ಗೆಳೆಯರಾಗಿರುವ ರಜನೀಕಾಂತ್ ಹಾಗೂ ಕಮಲ್ ಹಾಸನ್ ಪರಸ್ಪರ ಆಲಿಂಗಿಸಿಕೊಂಡು ಸ್ನೇಹ-ಪ್ರೇಮ ಪ್ರದರ್ಶಿಸಿದರು.

ಸುಮಾರು 40 ವರ್ಷಗಳಿಂದಲೂ ಗೆಳೆಯರಾಗಿರುವ ರಜನೀಕಾಂತ್ ಹಾಗೂ ಕಮಲ್ ಹಾಸನ್ ಪರಸ್ಪರ ಆಲಿಂಗಿಸಿಕೊಂಡು ಸ್ನೇಹ-ಪ್ರೇಮ ಪ್ರದರ್ಶಿಸಿದರು.

5 / 6
ಈ ಇಬ್ಬರು ಮತ್ತೆ ಒಟ್ಟಿಗೆ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಆಸೆ ನೆರವೇರಲಿದೆಯೇ ಕಾದು ನೋಡಬೇಕಿದೆ.

ಈ ಇಬ್ಬರು ಮತ್ತೆ ಒಟ್ಟಿಗೆ ಸಿನಿಮಾಗಳಲ್ಲಿ ನಟಿಸಬೇಕು ಎಂಬುದು ಅಭಿಮಾನಿಗಳ ಆಸೆ. ಆದರೆ ಆ ಆಸೆ ನೆರವೇರಲಿದೆಯೇ ಕಾದು ನೋಡಬೇಕಿದೆ.

6 / 6
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ