AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಅಂಬರೀಷ್​-ಅವಿವಾ ಮದುವೆಗೆ ಆಗಮಿಸಿದ ರಜನಿಕಾಂತ್; ಇಲ್ಲಿದೆ ಫೋಟೋ ಆಲ್ಬಂ

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

ರಾಜೇಶ್ ದುಗ್ಗುಮನೆ
|

Updated on: Jun 05, 2023 | 11:01 AM

Share
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಕಾರ್ಯ ಇಂದು (ಜೂನ್ 5) ನಡೆದಿದೆ. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಕಾರ್ಯ ಇಂದು (ಜೂನ್ 5) ನಡೆದಿದೆ. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.

1 / 5
ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

2 / 5
ರಜನಿಕಾಂತ್ ಅವರು ಅಭಿಷೇಕ್​-ಅವಿವಾಗೆ ಅಕ್ಷತೆ ಹಾಕಿ ಶುಭ ಹಾರೈಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

ರಜನಿಕಾಂತ್ ಅವರು ಅಭಿಷೇಕ್​-ಅವಿವಾಗೆ ಅಕ್ಷತೆ ಹಾಕಿ ಶುಭ ಹಾರೈಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

3 / 5
ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಮದುವೆಗೆ ಬಂದಿದ್ದಾರೆ. ಅವರು ಕೂಡ ದಂಪತಿಗೆ ಶುಭ ಹಾರೈಸಿದ್ದಾರೆ.

ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಮದುವೆಗೆ ಬಂದಿದ್ದಾರೆ. ಅವರು ಕೂಡ ದಂಪತಿಗೆ ಶುಭ ಹಾರೈಸಿದ್ದಾರೆ.

4 / 5
ಅಂಬರೀಷ್ ಅವರ ಜೊತೆ ರಜನಿಕಾಂತ್​ಗೆ ಒಳ್ಳೆಯ ಒಡನಾಟ ಇತ್ತು. ಹೀಗಾಗಿ, ಅವರ ಮಗನ ಮದುವೆಗೆ ಬಂದು ಅವರು ಹಾರೈಸಿದ್ದಾರೆ.

ಅಂಬರೀಷ್ ಅವರ ಜೊತೆ ರಜನಿಕಾಂತ್​ಗೆ ಒಳ್ಳೆಯ ಒಡನಾಟ ಇತ್ತು. ಹೀಗಾಗಿ, ಅವರ ಮಗನ ಮದುವೆಗೆ ಬಂದು ಅವರು ಹಾರೈಸಿದ್ದಾರೆ.

5 / 5
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ