AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಅಂಬರೀಷ್​-ಅವಿವಾ ಮದುವೆಗೆ ಆಗಮಿಸಿದ ರಜನಿಕಾಂತ್; ಇಲ್ಲಿದೆ ಫೋಟೋ ಆಲ್ಬಂ

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

ರಾಜೇಶ್ ದುಗ್ಗುಮನೆ
|

Updated on: Jun 05, 2023 | 11:01 AM

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಕಾರ್ಯ ಇಂದು (ಜೂನ್ 5) ನಡೆದಿದೆ. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಕಾರ್ಯ ಇಂದು (ಜೂನ್ 5) ನಡೆದಿದೆ. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.

1 / 5
ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

2 / 5
ರಜನಿಕಾಂತ್ ಅವರು ಅಭಿಷೇಕ್​-ಅವಿವಾಗೆ ಅಕ್ಷತೆ ಹಾಕಿ ಶುಭ ಹಾರೈಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

ರಜನಿಕಾಂತ್ ಅವರು ಅಭಿಷೇಕ್​-ಅವಿವಾಗೆ ಅಕ್ಷತೆ ಹಾಕಿ ಶುಭ ಹಾರೈಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

3 / 5
ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಮದುವೆಗೆ ಬಂದಿದ್ದಾರೆ. ಅವರು ಕೂಡ ದಂಪತಿಗೆ ಶುಭ ಹಾರೈಸಿದ್ದಾರೆ.

ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಮದುವೆಗೆ ಬಂದಿದ್ದಾರೆ. ಅವರು ಕೂಡ ದಂಪತಿಗೆ ಶುಭ ಹಾರೈಸಿದ್ದಾರೆ.

4 / 5
ಅಂಬರೀಷ್ ಅವರ ಜೊತೆ ರಜನಿಕಾಂತ್​ಗೆ ಒಳ್ಳೆಯ ಒಡನಾಟ ಇತ್ತು. ಹೀಗಾಗಿ, ಅವರ ಮಗನ ಮದುವೆಗೆ ಬಂದು ಅವರು ಹಾರೈಸಿದ್ದಾರೆ.

ಅಂಬರೀಷ್ ಅವರ ಜೊತೆ ರಜನಿಕಾಂತ್​ಗೆ ಒಳ್ಳೆಯ ಒಡನಾಟ ಇತ್ತು. ಹೀಗಾಗಿ, ಅವರ ಮಗನ ಮದುವೆಗೆ ಬಂದು ಅವರು ಹಾರೈಸಿದ್ದಾರೆ.

5 / 5
Follow us
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್