AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಅಂಬರೀಷ್​-ಅವಿವಾ ಮದುವೆಗೆ ಆಗಮಿಸಿದ ರಜನಿಕಾಂತ್; ಇಲ್ಲಿದೆ ಫೋಟೋ ಆಲ್ಬಂ

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

ರಾಜೇಶ್ ದುಗ್ಗುಮನೆ
|

Updated on: Jun 05, 2023 | 11:01 AM

Share
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಕಾರ್ಯ ಇಂದು (ಜೂನ್ 5) ನಡೆದಿದೆ. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಕಾರ್ಯ ಇಂದು (ಜೂನ್ 5) ನಡೆದಿದೆ. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.

1 / 5
ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

2 / 5
ರಜನಿಕಾಂತ್ ಅವರು ಅಭಿಷೇಕ್​-ಅವಿವಾಗೆ ಅಕ್ಷತೆ ಹಾಕಿ ಶುಭ ಹಾರೈಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

ರಜನಿಕಾಂತ್ ಅವರು ಅಭಿಷೇಕ್​-ಅವಿವಾಗೆ ಅಕ್ಷತೆ ಹಾಕಿ ಶುಭ ಹಾರೈಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

3 / 5
ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಮದುವೆಗೆ ಬಂದಿದ್ದಾರೆ. ಅವರು ಕೂಡ ದಂಪತಿಗೆ ಶುಭ ಹಾರೈಸಿದ್ದಾರೆ.

ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಮದುವೆಗೆ ಬಂದಿದ್ದಾರೆ. ಅವರು ಕೂಡ ದಂಪತಿಗೆ ಶುಭ ಹಾರೈಸಿದ್ದಾರೆ.

4 / 5
ಅಂಬರೀಷ್ ಅವರ ಜೊತೆ ರಜನಿಕಾಂತ್​ಗೆ ಒಳ್ಳೆಯ ಒಡನಾಟ ಇತ್ತು. ಹೀಗಾಗಿ, ಅವರ ಮಗನ ಮದುವೆಗೆ ಬಂದು ಅವರು ಹಾರೈಸಿದ್ದಾರೆ.

ಅಂಬರೀಷ್ ಅವರ ಜೊತೆ ರಜನಿಕಾಂತ್​ಗೆ ಒಳ್ಳೆಯ ಒಡನಾಟ ಇತ್ತು. ಹೀಗಾಗಿ, ಅವರ ಮಗನ ಮದುವೆಗೆ ಬಂದು ಅವರು ಹಾರೈಸಿದ್ದಾರೆ.

5 / 5
Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ