AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಅಂಬರೀಷ್​-ಅವಿವಾ ಮದುವೆಗೆ ಆಗಮಿಸಿದ ರಜನಿಕಾಂತ್; ಇಲ್ಲಿದೆ ಫೋಟೋ ಆಲ್ಬಂ

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

ರಾಜೇಶ್ ದುಗ್ಗುಮನೆ
|

Updated on: Jun 05, 2023 | 11:01 AM

Share
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಕಾರ್ಯ ಇಂದು (ಜೂನ್ 5) ನಡೆದಿದೆ. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಕಾರ್ಯ ಇಂದು (ಜೂನ್ 5) ನಡೆದಿದೆ. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.

1 / 5
ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

2 / 5
ರಜನಿಕಾಂತ್ ಅವರು ಅಭಿಷೇಕ್​-ಅವಿವಾಗೆ ಅಕ್ಷತೆ ಹಾಕಿ ಶುಭ ಹಾರೈಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

ರಜನಿಕಾಂತ್ ಅವರು ಅಭಿಷೇಕ್​-ಅವಿವಾಗೆ ಅಕ್ಷತೆ ಹಾಕಿ ಶುಭ ಹಾರೈಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

3 / 5
ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಮದುವೆಗೆ ಬಂದಿದ್ದಾರೆ. ಅವರು ಕೂಡ ದಂಪತಿಗೆ ಶುಭ ಹಾರೈಸಿದ್ದಾರೆ.

ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಮದುವೆಗೆ ಬಂದಿದ್ದಾರೆ. ಅವರು ಕೂಡ ದಂಪತಿಗೆ ಶುಭ ಹಾರೈಸಿದ್ದಾರೆ.

4 / 5
ಅಂಬರೀಷ್ ಅವರ ಜೊತೆ ರಜನಿಕಾಂತ್​ಗೆ ಒಳ್ಳೆಯ ಒಡನಾಟ ಇತ್ತು. ಹೀಗಾಗಿ, ಅವರ ಮಗನ ಮದುವೆಗೆ ಬಂದು ಅವರು ಹಾರೈಸಿದ್ದಾರೆ.

ಅಂಬರೀಷ್ ಅವರ ಜೊತೆ ರಜನಿಕಾಂತ್​ಗೆ ಒಳ್ಳೆಯ ಒಡನಾಟ ಇತ್ತು. ಹೀಗಾಗಿ, ಅವರ ಮಗನ ಮದುವೆಗೆ ಬಂದು ಅವರು ಹಾರೈಸಿದ್ದಾರೆ.

5 / 5
Follow Us
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗೆ ಗೌರವ ವಂದನೆ ಸಮರ್ಪಣೆ: ವಿಡಿಯೋ ನೋಡಿ
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ