AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಅಂಬರೀಷ್​-ಅವಿವಾ ಮದುವೆಗೆ ಆಗಮಿಸಿದ ರಜನಿಕಾಂತ್; ಇಲ್ಲಿದೆ ಫೋಟೋ ಆಲ್ಬಂ

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

ರಾಜೇಶ್ ದುಗ್ಗುಮನೆ
|

Updated on: Jun 05, 2023 | 11:01 AM

Share
ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಕಾರ್ಯ ಇಂದು (ಜೂನ್ 5) ನಡೆದಿದೆ. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.

ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಮದುವೆಕಾರ್ಯ ಇಂದು (ಜೂನ್ 5) ನಡೆದಿದೆ. ಸೆಲೆಬ್ರಿಟಿಗಳ ದಂಡು ಈ ಮದುವೆಗೆ ಹಾಜರಿ ಹಾಕಿದೆ.

1 / 5
ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

ತಮಿಳಿನ ಖ್ಯಾತ ನಟ ರಜನಿಕಾಂತ್ ಅವರು ಮದುವೆಗೆ ಆಗಮಿಸಿ ನವದಂಪತಿಗೆ ಶುಭಕೋರಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ದಂಡು ನೆರೆದಿತ್ತು.

2 / 5
ರಜನಿಕಾಂತ್ ಅವರು ಅಭಿಷೇಕ್​-ಅವಿವಾಗೆ ಅಕ್ಷತೆ ಹಾಕಿ ಶುಭ ಹಾರೈಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

ರಜನಿಕಾಂತ್ ಅವರು ಅಭಿಷೇಕ್​-ಅವಿವಾಗೆ ಅಕ್ಷತೆ ಹಾಕಿ ಶುಭ ಹಾರೈಸಿದ್ದಾರೆ. ಈ ಫೋಟೋ ಹಾಗೂ ವಿಡಿಯೋ ವೈರಲ್ ಆಗಿದೆ.

3 / 5
ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಮದುವೆಗೆ ಬಂದಿದ್ದಾರೆ. ಅವರು ಕೂಡ ದಂಪತಿಗೆ ಶುಭ ಹಾರೈಸಿದ್ದಾರೆ.

ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಮದುವೆಗೆ ಬಂದಿದ್ದಾರೆ. ಅವರು ಕೂಡ ದಂಪತಿಗೆ ಶುಭ ಹಾರೈಸಿದ್ದಾರೆ.

4 / 5
ಅಂಬರೀಷ್ ಅವರ ಜೊತೆ ರಜನಿಕಾಂತ್​ಗೆ ಒಳ್ಳೆಯ ಒಡನಾಟ ಇತ್ತು. ಹೀಗಾಗಿ, ಅವರ ಮಗನ ಮದುವೆಗೆ ಬಂದು ಅವರು ಹಾರೈಸಿದ್ದಾರೆ.

ಅಂಬರೀಷ್ ಅವರ ಜೊತೆ ರಜನಿಕಾಂತ್​ಗೆ ಒಳ್ಳೆಯ ಒಡನಾಟ ಇತ್ತು. ಹೀಗಾಗಿ, ಅವರ ಮಗನ ಮದುವೆಗೆ ಬಂದು ಅವರು ಹಾರೈಸಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ