AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈನಲ್ಲಿ ನಡೆದ ಬಂಗಾಳದ ರಾಜ್ಯಪಾಲರ ಮನೆ ಸಮಾರಂಭದಲ್ಲಿ ಒಟ್ಟಾಗಿ ಕಾಣಿಸಿಕೊಂಡ ಮಮತಾ ಬ್ಯಾನರ್ಜಿ, ಸಿಎಂ ಸ್ಟಾಲಿನ್, ರಜನಿಕಾಂತ್

ಪಶ್ಚಿಮ ಬಂಗಾಳದ ಗವರ್ನರ್ ಲಾ ಗಣೇಶನ್ ಅವರ ಸಹೋದರನ ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳಲು ಮಮತಾ ಬ್ಯಾನರ್ಜಿ ಚೆನ್ನೈಗೆ ಬಂದಿದ್ದರು. ಆಗ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಹಾಗೂ ನಟ ರಜನಿಕಾಂತ್ ಜೊತೆ ದೀದಿ ಕಾಣಿಸಿಕೊಂಡಿದ್ದಾರೆ.

TV9 Web
| Edited By: |

Updated on: Nov 04, 2022 | 1:52 PM

Share
ತಮಿಳುನಾಡಿನ ಚೆನ್ನೈನಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಲಾ ಗಣೇಶನ್ (La Ganesan) ಅವರ ಕುಟುಂಬದ ಸಮಾರಂಭಕ್ಕೆ ಆಗಮಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಆ ಕಾರ್ಯಕ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ.

ತಮಿಳುನಾಡಿನ ಚೆನ್ನೈನಲ್ಲಿ ಪಶ್ಚಿಮ ಬಂಗಾಳದ ರಾಜ್ಯಪಾಲ ಲಾ ಗಣೇಶನ್ (La Ganesan) ಅವರ ಕುಟುಂಬದ ಸಮಾರಂಭಕ್ಕೆ ಆಗಮಿಸಿದ್ದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಆ ಕಾರ್ಯಕ್ರಮದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಅವರೊಂದಿಗೆ ಕಾಣಿಸಿಕೊಂಡಿದ್ದಾರೆ.

1 / 11
ಬಂಗಾಳದ ರಾಜ್ಯಪಾಲ ಲಾ ಗಣೇಶನ್ ಮನೆಯ ಕಾರ್ಯಕ್ರಮದಲ್ಲಿ ರಜನಿಕಾಂತ್ ಜೊತೆ ಮಮತಾ ಬ್ಯಾನರ್ಜಿ

ಬಂಗಾಳದ ರಾಜ್ಯಪಾಲ ಲಾ ಗಣೇಶನ್ ಮನೆಯ ಕಾರ್ಯಕ್ರಮದಲ್ಲಿ ರಜನಿಕಾಂತ್ ಜೊತೆ ಮಮತಾ ಬ್ಯಾನರ್ಜಿ

2 / 11
ಚೆನ್ನೈಗೆ ಬಂದ ಮಮತಾ ಬ್ಯಾನರ್ಜಿ ಅವರನ್ನು ಚಂಡೆ ವಾದನದ ಮೂಲಕ ಬರಮಾಡಿಕೊಳ್ಳಲಾಯಿತು. ಈ ವೇಳೆ ತಾವು ಕೂಡ ಚಂಡೆ ಬಾರಿಸಿ ಮಮತಾ ಬ್ಯಾನರ್ಜಿ ಗಮನ ಸೆಳೆದಿದ್ದಾರೆ.

ಚೆನ್ನೈಗೆ ಬಂದ ಮಮತಾ ಬ್ಯಾನರ್ಜಿ ಅವರನ್ನು ಚಂಡೆ ವಾದನದ ಮೂಲಕ ಬರಮಾಡಿಕೊಳ್ಳಲಾಯಿತು. ಈ ವೇಳೆ ತಾವು ಕೂಡ ಚಂಡೆ ಬಾರಿಸಿ ಮಮತಾ ಬ್ಯಾನರ್ಜಿ ಗಮನ ಸೆಳೆದಿದ್ದಾರೆ.

3 / 11
ಪಶ್ಚಿಮ ಬಂಗಾಳ ರಾಜ್ಯಪಾಲ ಲಾ ಗಣೇಶನ್ ಅವರ ಕುಟುಂಬದ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಮತಾ ತಮಿಳುನಾಡಿಗೆ ಬಂದಿದ್ದರು.

ಪಶ್ಚಿಮ ಬಂಗಾಳ ರಾಜ್ಯಪಾಲ ಲಾ ಗಣೇಶನ್ ಅವರ ಕುಟುಂಬದ ಸಮಾರಂಭದಲ್ಲಿ ಪಾಲ್ಗೊಳ್ಳಲು ಮಮತಾ ತಮಿಳುನಾಡಿಗೆ ಬಂದಿದ್ದರು.

4 / 11
ಈ ವೇಳೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಮನೆಗೂ ತೆರಳಿದ ಮಮತಾ ಬ್ಯಾನರ್ಜಿ 20 ನಿಮಿಷ ಅವರ ಕುಟುಂಬದವರ ಜೊತೆ ಕಾಲ ಕಳೆದಿದ್ದಾರೆ.

ಈ ವೇಳೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಮನೆಗೂ ತೆರಳಿದ ಮಮತಾ ಬ್ಯಾನರ್ಜಿ 20 ನಿಮಿಷ ಅವರ ಕುಟುಂಬದವರ ಜೊತೆ ಕಾಲ ಕಳೆದಿದ್ದಾರೆ.

5 / 11
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಚೆನ್ನೈನಲ್ಲಿ ಭೇಟಿಯಾದ ಮಮತಾ ಬ್ಯಾನರ್ಜಿ, ಇದೊಂದು ಸೌಜನ್ಯದ ಭೇಟಿ. ಸ್ಟಾಲಿನ್ ನನ್ನ ಸಹೋದರನಿದ್ದಂತೆ. ಹೀಗಾಗಿ, ಅವರ ಮನೆಯಲ್ಲಿ ಕಾಫಿ ಕುಡಿದು ಬಂದಿದ್ದೇನೆ ಎಂದಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಚೆನ್ನೈನಲ್ಲಿ ಭೇಟಿಯಾದ ಮಮತಾ ಬ್ಯಾನರ್ಜಿ, ಇದೊಂದು ಸೌಜನ್ಯದ ಭೇಟಿ. ಸ್ಟಾಲಿನ್ ನನ್ನ ಸಹೋದರನಿದ್ದಂತೆ. ಹೀಗಾಗಿ, ಅವರ ಮನೆಯಲ್ಲಿ ಕಾಫಿ ಕುಡಿದು ಬಂದಿದ್ದೇನೆ ಎಂದಿದ್ದಾರೆ.

6 / 11
ಇಬ್ಬರು ರಾಜಕೀಯ ನಾಯಕರು ಒಟ್ಟಿಗೆ ಇರುವಾಗ ನಾವು ಏನನ್ನಾದರೂ ಮಾತನಾಡಬಹುದು. ರಾಜಕೀಯಕ್ಕಿಂತ ಅಭಿವೃದ್ಧಿ ದೊಡ್ಡದು ಎಂದು ನಾನು ಭಾವಿಸುತ್ತೇನೆ. ಹೀಗಾಗಿ ನಾವು ರಾಜ್ಯದ ಅಭಿವೃದ್ಧಿ ಬಗ್ಗೆಯೂ ಚರ್ಚಿಸಬಹುದು. ಕೇವಲ ರಾಜಕೀಯ ಚರ್ಚೆ ನಡೆಯುತ್ತದೆ ಎಂದು ನೀವು ಭಾವಿಸಿದರೆ ಅದು ತಪ್ಪು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇಬ್ಬರು ರಾಜಕೀಯ ನಾಯಕರು ಒಟ್ಟಿಗೆ ಇರುವಾಗ ನಾವು ಏನನ್ನಾದರೂ ಮಾತನಾಡಬಹುದು. ರಾಜಕೀಯಕ್ಕಿಂತ ಅಭಿವೃದ್ಧಿ ದೊಡ್ಡದು ಎಂದು ನಾನು ಭಾವಿಸುತ್ತೇನೆ. ಹೀಗಾಗಿ ನಾವು ರಾಜ್ಯದ ಅಭಿವೃದ್ಧಿ ಬಗ್ಗೆಯೂ ಚರ್ಚಿಸಬಹುದು. ಕೇವಲ ರಾಜಕೀಯ ಚರ್ಚೆ ನಡೆಯುತ್ತದೆ ಎಂದು ನೀವು ಭಾವಿಸಿದರೆ ಅದು ತಪ್ಪು ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

7 / 11
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಚೆನ್ನೈನಲ್ಲಿ ಭೇಟಿಯಾದ ಮಮತಾ ಬ್ಯಾನರ್ಜಿ, ಬಳಿಕ ರಾಜ್ಯಪಾಲರ ಕುಟುಂಬದ ಕಾರ್ಯಕ್ರಮದಲ್ಲೂ ಸ್ಟಾಲಿನ್ ಜೊತೆ ಕಾಣಿಸಿಕೊಂಡಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರನ್ನು ಚೆನ್ನೈನಲ್ಲಿ ಭೇಟಿಯಾದ ಮಮತಾ ಬ್ಯಾನರ್ಜಿ, ಬಳಿಕ ರಾಜ್ಯಪಾಲರ ಕುಟುಂಬದ ಕಾರ್ಯಕ್ರಮದಲ್ಲೂ ಸ್ಟಾಲಿನ್ ಜೊತೆ ಕಾಣಿಸಿಕೊಂಡಿದ್ದಾರೆ.

8 / 11
ಈ ವೇಳೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್​ಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುವಂತೆ ಮಮತಾ ಬ್ಯಾನರ್ಜಿ ಆಹ್ವಾನ ನೀಡಿದ್ದಾರೆ.

ಈ ವೇಳೆ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್​ಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುವಂತೆ ಮಮತಾ ಬ್ಯಾನರ್ಜಿ ಆಹ್ವಾನ ನೀಡಿದ್ದಾರೆ.

9 / 11
ಪಶ್ಚಿಮ ಬಂಗಾಳದ ಗವರ್ನರ್ ಲಾ ಗಣೇಶನ್ ಅವರ ಸಹೋದರನ ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳಲು ಮಮತಾ ಬ್ಯಾನರ್ಜಿ ಚೆನ್ನೈಗೆ ಬಂದಿದ್ದರು. ಆಗ ಎಂಕೆ ಸ್ಟಾಲಿನ್ ತಮ್ಮ ನಿವಾಸಕ್ಕೆ ಆಗಮಿಸಬೇಕೆಂದು ಮಮತಾ ಬ್ಯಾನರ್ಜಿಯನ್ನು ಆಹ್ವಾನಿಸಿದ್ದರು. ಹೀಗಾಗಿ, 20 ನಿಮಿಷಗಳ ಕಾಲ ಮಮತಾ ಹಾಗೂ ಸ್ಟಾಲಿನ್ ಕುಟುಂಬಸ್ಥರು ಒಟ್ಟಿಗೇ ಸಮಯ ಕಳೆದಿದ್ದಾರೆ.

ಪಶ್ಚಿಮ ಬಂಗಾಳದ ಗವರ್ನರ್ ಲಾ ಗಣೇಶನ್ ಅವರ ಸಹೋದರನ ಹುಟ್ಟುಹಬ್ಬದ ಆಚರಣೆಯಲ್ಲಿ ಪಾಲ್ಗೊಳ್ಳಲು ಮಮತಾ ಬ್ಯಾನರ್ಜಿ ಚೆನ್ನೈಗೆ ಬಂದಿದ್ದರು. ಆಗ ಎಂಕೆ ಸ್ಟಾಲಿನ್ ತಮ್ಮ ನಿವಾಸಕ್ಕೆ ಆಗಮಿಸಬೇಕೆಂದು ಮಮತಾ ಬ್ಯಾನರ್ಜಿಯನ್ನು ಆಹ್ವಾನಿಸಿದ್ದರು. ಹೀಗಾಗಿ, 20 ನಿಮಿಷಗಳ ಕಾಲ ಮಮತಾ ಹಾಗೂ ಸ್ಟಾಲಿನ್ ಕುಟುಂಬಸ್ಥರು ಒಟ್ಟಿಗೇ ಸಮಯ ಕಳೆದಿದ್ದಾರೆ.

10 / 11
ಪಶ್ಚಿಮ ಬಂಗಾಳದ ರಾಜ್ಯಪಾಲ ಲಾ ಗಣೇಶನ್ ಅವರ ಕುಟುಂಬದವರ ಜೊತೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

ಪಶ್ಚಿಮ ಬಂಗಾಳದ ರಾಜ್ಯಪಾಲ ಲಾ ಗಣೇಶನ್ ಅವರ ಕುಟುಂಬದವರ ಜೊತೆ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

11 / 11
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ