AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಡಕ್ ಲುಕ್​ನಲ್ಲಿ ಶಿವಣ್ಣ, ರಜನೀಕಾಂತ್, ಜೈಲರ್ ಬಿಡುಗಡೆ ದಿನಾಂಕ ಘೋಷಣೆ

Jailer Movie: ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಮಂಜುನಾಥ ಸಿ.
|

Updated on:May 04, 2023 | 10:26 PM

Share
ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

1 / 5
ಮೋಹನ್​ಲಾಲ್ ಪಾತ್ರವೂ ಗಮನ ಸೆಳೆಯುತ್ತಿದ್ದು, ಜಾಕಿ ಶ್ರಾಫ್ ಈ ಸಿನಿಮಾದ ವಿಲನ್ ಆಗಿರಬಹುದಾ ಎಂಬ ಅನುಮಾನವನ್ನು ಅವರ ಲುಕ್​ ಹುಟ್ಟಿಸುತ್ತಿದೆ.

ಮೋಹನ್​ಲಾಲ್ ಪಾತ್ರವೂ ಗಮನ ಸೆಳೆಯುತ್ತಿದ್ದು, ಜಾಕಿ ಶ್ರಾಫ್ ಈ ಸಿನಿಮಾದ ವಿಲನ್ ಆಗಿರಬಹುದಾ ಎಂಬ ಅನುಮಾನವನ್ನು ಅವರ ಲುಕ್​ ಹುಟ್ಟಿಸುತ್ತಿದೆ.

2 / 5
ಸಿನಿಮಾದ ಪ್ರೋಮೋ ಇಂದು ಬಿಡುಗಡೆ ಆಗಿದ್ದು, ಪ್ರೋಮೋನಲ್ಲಿ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಅವರ ಪಾತ್ರಗಳ ಲುಕ್ ಸಹ ನೀಡಲಾಗಿದೆ.

ಸಿನಿಮಾದ ಪ್ರೋಮೋ ಇಂದು ಬಿಡುಗಡೆ ಆಗಿದ್ದು, ಪ್ರೋಮೋನಲ್ಲಿ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಅವರ ಪಾತ್ರಗಳ ಲುಕ್ ಸಹ ನೀಡಲಾಗಿದೆ.

3 / 5
ಮಫ್ತಿ ಸಿನಿಮಾದ ಪಾತ್ರದ ರೀತಿಯಲ್ಲಿಯೇ ಖಡಕ್ ಆಗಿ ಶಿವಣ್ಣ, ಜೈಲರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಮಫ್ತಿ ಸಿನಿಮಾದ ಪಾತ್ರದ ರೀತಿಯಲ್ಲಿಯೇ ಖಡಕ್ ಆಗಿ ಶಿವಣ್ಣ, ಜೈಲರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5

ರಜನೀಕಾಂತ್ ಮುಖ್ಯ ಪಾತ್ರದಲ್ಲಿ ನಟಿಸಿ ನೆಲ್ಸನ್ ನಿರ್ದೇಶಿಸಿರುವ ಜೈಲರ್ ಸಿನಿಮಾವು ಆಗಸ್ಟ್ 10 ರಂದು ಬಿಡುಗಡೆ ಆಗಲಿದೆ.

ರಜನೀಕಾಂತ್ ಮುಖ್ಯ ಪಾತ್ರದಲ್ಲಿ ನಟಿಸಿ ನೆಲ್ಸನ್ ನಿರ್ದೇಶಿಸಿರುವ ಜೈಲರ್ ಸಿನಿಮಾವು ಆಗಸ್ಟ್ 10 ರಂದು ಬಿಡುಗಡೆ ಆಗಲಿದೆ.

5 / 5

Published On - 10:24 pm, Thu, 4 May 23

Follow Us
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ