AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಡಕ್ ಲುಕ್​ನಲ್ಲಿ ಶಿವಣ್ಣ, ರಜನೀಕಾಂತ್, ಜೈಲರ್ ಬಿಡುಗಡೆ ದಿನಾಂಕ ಘೋಷಣೆ

Jailer Movie: ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಮಂಜುನಾಥ ಸಿ.
|

Updated on:May 04, 2023 | 10:26 PM

Share
ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

1 / 5
ಮೋಹನ್​ಲಾಲ್ ಪಾತ್ರವೂ ಗಮನ ಸೆಳೆಯುತ್ತಿದ್ದು, ಜಾಕಿ ಶ್ರಾಫ್ ಈ ಸಿನಿಮಾದ ವಿಲನ್ ಆಗಿರಬಹುದಾ ಎಂಬ ಅನುಮಾನವನ್ನು ಅವರ ಲುಕ್​ ಹುಟ್ಟಿಸುತ್ತಿದೆ.

ಮೋಹನ್​ಲಾಲ್ ಪಾತ್ರವೂ ಗಮನ ಸೆಳೆಯುತ್ತಿದ್ದು, ಜಾಕಿ ಶ್ರಾಫ್ ಈ ಸಿನಿಮಾದ ವಿಲನ್ ಆಗಿರಬಹುದಾ ಎಂಬ ಅನುಮಾನವನ್ನು ಅವರ ಲುಕ್​ ಹುಟ್ಟಿಸುತ್ತಿದೆ.

2 / 5
ಸಿನಿಮಾದ ಪ್ರೋಮೋ ಇಂದು ಬಿಡುಗಡೆ ಆಗಿದ್ದು, ಪ್ರೋಮೋನಲ್ಲಿ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಅವರ ಪಾತ್ರಗಳ ಲುಕ್ ಸಹ ನೀಡಲಾಗಿದೆ.

ಸಿನಿಮಾದ ಪ್ರೋಮೋ ಇಂದು ಬಿಡುಗಡೆ ಆಗಿದ್ದು, ಪ್ರೋಮೋನಲ್ಲಿ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಅವರ ಪಾತ್ರಗಳ ಲುಕ್ ಸಹ ನೀಡಲಾಗಿದೆ.

3 / 5
ಮಫ್ತಿ ಸಿನಿಮಾದ ಪಾತ್ರದ ರೀತಿಯಲ್ಲಿಯೇ ಖಡಕ್ ಆಗಿ ಶಿವಣ್ಣ, ಜೈಲರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಮಫ್ತಿ ಸಿನಿಮಾದ ಪಾತ್ರದ ರೀತಿಯಲ್ಲಿಯೇ ಖಡಕ್ ಆಗಿ ಶಿವಣ್ಣ, ಜೈಲರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5

ರಜನೀಕಾಂತ್ ಮುಖ್ಯ ಪಾತ್ರದಲ್ಲಿ ನಟಿಸಿ ನೆಲ್ಸನ್ ನಿರ್ದೇಶಿಸಿರುವ ಜೈಲರ್ ಸಿನಿಮಾವು ಆಗಸ್ಟ್ 10 ರಂದು ಬಿಡುಗಡೆ ಆಗಲಿದೆ.

ರಜನೀಕಾಂತ್ ಮುಖ್ಯ ಪಾತ್ರದಲ್ಲಿ ನಟಿಸಿ ನೆಲ್ಸನ್ ನಿರ್ದೇಶಿಸಿರುವ ಜೈಲರ್ ಸಿನಿಮಾವು ಆಗಸ್ಟ್ 10 ರಂದು ಬಿಡುಗಡೆ ಆಗಲಿದೆ.

5 / 5

Published On - 10:24 pm, Thu, 4 May 23

Follow Us
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು