ಖಡಕ್ ಲುಕ್​ನಲ್ಲಿ ಶಿವಣ್ಣ, ರಜನೀಕಾಂತ್, ಜೈಲರ್ ಬಿಡುಗಡೆ ದಿನಾಂಕ ಘೋಷಣೆ

Jailer Movie: ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

|

Updated on:May 04, 2023 | 10:26 PM

ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

1 / 5
ಮೋಹನ್​ಲಾಲ್ ಪಾತ್ರವೂ ಗಮನ ಸೆಳೆಯುತ್ತಿದ್ದು, ಜಾಕಿ ಶ್ರಾಫ್ ಈ ಸಿನಿಮಾದ ವಿಲನ್ ಆಗಿರಬಹುದಾ ಎಂಬ ಅನುಮಾನವನ್ನು ಅವರ ಲುಕ್​ ಹುಟ್ಟಿಸುತ್ತಿದೆ.

ಮೋಹನ್​ಲಾಲ್ ಪಾತ್ರವೂ ಗಮನ ಸೆಳೆಯುತ್ತಿದ್ದು, ಜಾಕಿ ಶ್ರಾಫ್ ಈ ಸಿನಿಮಾದ ವಿಲನ್ ಆಗಿರಬಹುದಾ ಎಂಬ ಅನುಮಾನವನ್ನು ಅವರ ಲುಕ್​ ಹುಟ್ಟಿಸುತ್ತಿದೆ.

2 / 5
ಸಿನಿಮಾದ ಪ್ರೋಮೋ ಇಂದು ಬಿಡುಗಡೆ ಆಗಿದ್ದು, ಪ್ರೋಮೋನಲ್ಲಿ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಅವರ ಪಾತ್ರಗಳ ಲುಕ್ ಸಹ ನೀಡಲಾಗಿದೆ.

ಸಿನಿಮಾದ ಪ್ರೋಮೋ ಇಂದು ಬಿಡುಗಡೆ ಆಗಿದ್ದು, ಪ್ರೋಮೋನಲ್ಲಿ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಅವರ ಪಾತ್ರಗಳ ಲುಕ್ ಸಹ ನೀಡಲಾಗಿದೆ.

3 / 5
ಮಫ್ತಿ ಸಿನಿಮಾದ ಪಾತ್ರದ ರೀತಿಯಲ್ಲಿಯೇ ಖಡಕ್ ಆಗಿ ಶಿವಣ್ಣ, ಜೈಲರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಮಫ್ತಿ ಸಿನಿಮಾದ ಪಾತ್ರದ ರೀತಿಯಲ್ಲಿಯೇ ಖಡಕ್ ಆಗಿ ಶಿವಣ್ಣ, ಜೈಲರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5

ರಜನೀಕಾಂತ್ ಮುಖ್ಯ ಪಾತ್ರದಲ್ಲಿ ನಟಿಸಿ ನೆಲ್ಸನ್ ನಿರ್ದೇಶಿಸಿರುವ ಜೈಲರ್ ಸಿನಿಮಾವು ಆಗಸ್ಟ್ 10 ರಂದು ಬಿಡುಗಡೆ ಆಗಲಿದೆ.

ರಜನೀಕಾಂತ್ ಮುಖ್ಯ ಪಾತ್ರದಲ್ಲಿ ನಟಿಸಿ ನೆಲ್ಸನ್ ನಿರ್ದೇಶಿಸಿರುವ ಜೈಲರ್ ಸಿನಿಮಾವು ಆಗಸ್ಟ್ 10 ರಂದು ಬಿಡುಗಡೆ ಆಗಲಿದೆ.

5 / 5

Published On - 10:24 pm, Thu, 4 May 23

Follow us
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್