AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಡಕ್ ಲುಕ್​ನಲ್ಲಿ ಶಿವಣ್ಣ, ರಜನೀಕಾಂತ್, ಜೈಲರ್ ಬಿಡುಗಡೆ ದಿನಾಂಕ ಘೋಷಣೆ

Jailer Movie: ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಮಂಜುನಾಥ ಸಿ.
|

Updated on:May 04, 2023 | 10:26 PM

Share
ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

1 / 5
ಮೋಹನ್​ಲಾಲ್ ಪಾತ್ರವೂ ಗಮನ ಸೆಳೆಯುತ್ತಿದ್ದು, ಜಾಕಿ ಶ್ರಾಫ್ ಈ ಸಿನಿಮಾದ ವಿಲನ್ ಆಗಿರಬಹುದಾ ಎಂಬ ಅನುಮಾನವನ್ನು ಅವರ ಲುಕ್​ ಹುಟ್ಟಿಸುತ್ತಿದೆ.

ಮೋಹನ್​ಲಾಲ್ ಪಾತ್ರವೂ ಗಮನ ಸೆಳೆಯುತ್ತಿದ್ದು, ಜಾಕಿ ಶ್ರಾಫ್ ಈ ಸಿನಿಮಾದ ವಿಲನ್ ಆಗಿರಬಹುದಾ ಎಂಬ ಅನುಮಾನವನ್ನು ಅವರ ಲುಕ್​ ಹುಟ್ಟಿಸುತ್ತಿದೆ.

2 / 5
ಸಿನಿಮಾದ ಪ್ರೋಮೋ ಇಂದು ಬಿಡುಗಡೆ ಆಗಿದ್ದು, ಪ್ರೋಮೋನಲ್ಲಿ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಅವರ ಪಾತ್ರಗಳ ಲುಕ್ ಸಹ ನೀಡಲಾಗಿದೆ.

ಸಿನಿಮಾದ ಪ್ರೋಮೋ ಇಂದು ಬಿಡುಗಡೆ ಆಗಿದ್ದು, ಪ್ರೋಮೋನಲ್ಲಿ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಅವರ ಪಾತ್ರಗಳ ಲುಕ್ ಸಹ ನೀಡಲಾಗಿದೆ.

3 / 5
ಮಫ್ತಿ ಸಿನಿಮಾದ ಪಾತ್ರದ ರೀತಿಯಲ್ಲಿಯೇ ಖಡಕ್ ಆಗಿ ಶಿವಣ್ಣ, ಜೈಲರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಮಫ್ತಿ ಸಿನಿಮಾದ ಪಾತ್ರದ ರೀತಿಯಲ್ಲಿಯೇ ಖಡಕ್ ಆಗಿ ಶಿವಣ್ಣ, ಜೈಲರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5

ರಜನೀಕಾಂತ್ ಮುಖ್ಯ ಪಾತ್ರದಲ್ಲಿ ನಟಿಸಿ ನೆಲ್ಸನ್ ನಿರ್ದೇಶಿಸಿರುವ ಜೈಲರ್ ಸಿನಿಮಾವು ಆಗಸ್ಟ್ 10 ರಂದು ಬಿಡುಗಡೆ ಆಗಲಿದೆ.

ರಜನೀಕಾಂತ್ ಮುಖ್ಯ ಪಾತ್ರದಲ್ಲಿ ನಟಿಸಿ ನೆಲ್ಸನ್ ನಿರ್ದೇಶಿಸಿರುವ ಜೈಲರ್ ಸಿನಿಮಾವು ಆಗಸ್ಟ್ 10 ರಂದು ಬಿಡುಗಡೆ ಆಗಲಿದೆ.

5 / 5

Published On - 10:24 pm, Thu, 4 May 23

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ