AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಡಕ್ ಲುಕ್​ನಲ್ಲಿ ಶಿವಣ್ಣ, ರಜನೀಕಾಂತ್, ಜೈಲರ್ ಬಿಡುಗಡೆ ದಿನಾಂಕ ಘೋಷಣೆ

Jailer Movie: ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಮಂಜುನಾಥ ಸಿ.
|

Updated on:May 04, 2023 | 10:26 PM

Share
ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಒಟ್ಟಿಗೆ ನಟಿಸಿರುವ ಜೈಲರ್ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ.

1 / 5
ಮೋಹನ್​ಲಾಲ್ ಪಾತ್ರವೂ ಗಮನ ಸೆಳೆಯುತ್ತಿದ್ದು, ಜಾಕಿ ಶ್ರಾಫ್ ಈ ಸಿನಿಮಾದ ವಿಲನ್ ಆಗಿರಬಹುದಾ ಎಂಬ ಅನುಮಾನವನ್ನು ಅವರ ಲುಕ್​ ಹುಟ್ಟಿಸುತ್ತಿದೆ.

ಮೋಹನ್​ಲಾಲ್ ಪಾತ್ರವೂ ಗಮನ ಸೆಳೆಯುತ್ತಿದ್ದು, ಜಾಕಿ ಶ್ರಾಫ್ ಈ ಸಿನಿಮಾದ ವಿಲನ್ ಆಗಿರಬಹುದಾ ಎಂಬ ಅನುಮಾನವನ್ನು ಅವರ ಲುಕ್​ ಹುಟ್ಟಿಸುತ್ತಿದೆ.

2 / 5
ಸಿನಿಮಾದ ಪ್ರೋಮೋ ಇಂದು ಬಿಡುಗಡೆ ಆಗಿದ್ದು, ಪ್ರೋಮೋನಲ್ಲಿ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಅವರ ಪಾತ್ರಗಳ ಲುಕ್ ಸಹ ನೀಡಲಾಗಿದೆ.

ಸಿನಿಮಾದ ಪ್ರೋಮೋ ಇಂದು ಬಿಡುಗಡೆ ಆಗಿದ್ದು, ಪ್ರೋಮೋನಲ್ಲಿ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್, ರಜನೀಕಾಂತ್, ಮೋಹನ್​ಲಾಲ್, ಜಾಕಿ ಶ್ರಾಫ್ ಅವರ ಪಾತ್ರಗಳ ಲುಕ್ ಸಹ ನೀಡಲಾಗಿದೆ.

3 / 5
ಮಫ್ತಿ ಸಿನಿಮಾದ ಪಾತ್ರದ ರೀತಿಯಲ್ಲಿಯೇ ಖಡಕ್ ಆಗಿ ಶಿವಣ್ಣ, ಜೈಲರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಮಫ್ತಿ ಸಿನಿಮಾದ ಪಾತ್ರದ ರೀತಿಯಲ್ಲಿಯೇ ಖಡಕ್ ಆಗಿ ಶಿವಣ್ಣ, ಜೈಲರ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5

ರಜನೀಕಾಂತ್ ಮುಖ್ಯ ಪಾತ್ರದಲ್ಲಿ ನಟಿಸಿ ನೆಲ್ಸನ್ ನಿರ್ದೇಶಿಸಿರುವ ಜೈಲರ್ ಸಿನಿಮಾವು ಆಗಸ್ಟ್ 10 ರಂದು ಬಿಡುಗಡೆ ಆಗಲಿದೆ.

ರಜನೀಕಾಂತ್ ಮುಖ್ಯ ಪಾತ್ರದಲ್ಲಿ ನಟಿಸಿ ನೆಲ್ಸನ್ ನಿರ್ದೇಶಿಸಿರುವ ಜೈಲರ್ ಸಿನಿಮಾವು ಆಗಸ್ಟ್ 10 ರಂದು ಬಿಡುಗಡೆ ಆಗಲಿದೆ.

5 / 5

Published On - 10:24 pm, Thu, 4 May 23

Follow Us
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ