ಹಿಮಾಲಯದ ಪದತಳದಲ್ಲಿ ರಜನೀಕಾಂತ್ ಆಧ್ಯಾತ್ಮಿಕ ಅನ್ವೇಷಣೆ: ಇಲ್ಲಿವೆ ಚಿತ್ರಗಳು
Rajinikanth: ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿರುವ ಹೃಷಿಕೇಶದ ದಯಾನಂದ ಸರಸ್ವತಿ ಆಶ್ರಮದಲ್ಲಿ ಆಧ್ಯಾತ್ಮಿಕ ಅನ್ವೇಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
Updated on: Aug 11, 2023 | 10:15 PM
Share

ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

'ಜೈಲರ್' ಸಿನಿಮಾ ಮೊದಲ ದಿನವೇ ವಿಶ್ವದಾದ್ಯಂತ ಸುಮಾರು 72 ಕೋಟಿ ಹಣ ಗಳಿಸಿ ದಾಖಲೆ ಬರೆದಿದೆ.

ಇದೆಲ್ಲದರ ಪರಿವೆ ಇಲ್ಲದೆ ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿನ ಆಶ್ರಮವೊಂದರಲ್ಲಿ ಸಾಧು-ಸನ್ಯಾಸಿಗಳೊಟ್ಟಿಗಿದ್ದಾರೆ.

ಉತ್ತರಾಖಂಡ್ನ ಹೃಷಿಕೇಷದ ದಯಾನಂದ ಸರಸ್ವತಿ ಆಶ್ರಮದಲ್ಲಿ ರಜನೀಕಾಂತ್ ನೆಲೆಸಿದ್ದಾರೆ.

ಅಲ್ಲಿ ಗುರುಗಳ ಪ್ರವಚನ ಕೇಳುತ್ತಾ, ಆಶ್ರಮದ ಇತರೆ ವಾಸಿಗಳ ಜೊತೆಗೆ ಅಧ್ಯಾತ್ಮ ಚರ್ಚೆಗಳಲ್ಲಿ ಭಾಗವಹಿಸಿಕೊಂಡು ಆರಾಮದಿಂದ್ದಾರೆ.

ರಜನೀಕಾಂತ್ಗೆ ಹಿಮಾಲಯ ಹೊಸದೇನಲ್ಲ, ಅಲ್ಲಿನ ಹಲವು ಗುಹೆಗಳಲ್ಲಿ, ಆಶ್ರಮಗಳಲ್ಲಿ ಅಧ್ಯಾತ್ಮ ಸಾಧನೆ ಮಾಡಿದ್ದಾರೆ ರಜಿನಿ.

ರಜನೀಕಾಂತ್ ಐಶಾರಾಮಿ ಜೀವನ ತ್ಯಜಿಸಿ ಸರಳವಾಗಿ ಬದುಕುತ್ತಿದ್ದಾರೆ. ಅದರಲ್ಲಿಯೂ ಆಧ್ಯಾತ್ಮದ ಬಗ್ಗೆ ವಿಶೇಷ ಆಸಕ್ತಿಯನ್ನು ರಜಿನಿ ಬೆಳೆಸಿಕೊಂಡಿದ್ದಾರೆ.
Related Photo Gallery
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 14ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಫೆಬ್ರವರಿ 14ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 14ರ ದಿನಭವಿಷ್ಯ
ಅಧಿಕಾರಿ ವರ್ಗಾವಣೆ: ಸುಳ್ಳು ಆದೇಶ ಪ್ರತಿ ಹರಿಬಿಟ್ಟವರ ವಿರುದ್ಧ ಸಿಎಂ ಗರಂ
ವೈದ್ಯೆಯಾದ ಶ್ರೀಲೀಲಾ: ಸಹಪಾಠಿಗಳೊಟ್ಟಿಗೆ ಚಿತ್ರಗಳ ಹಂಚಿಕೊಂಡ ನಟಿ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು




