ಹಿಮಾಲಯದ ಪದತಳದಲ್ಲಿ ರಜನೀಕಾಂತ್ ಆಧ್ಯಾತ್ಮಿಕ ಅನ್ವೇಷಣೆ: ಇಲ್ಲಿವೆ ಚಿತ್ರಗಳು
Rajinikanth: ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿರುವ ಹೃಷಿಕೇಶದ ದಯಾನಂದ ಸರಸ್ವತಿ ಆಶ್ರಮದಲ್ಲಿ ಆಧ್ಯಾತ್ಮಿಕ ಅನ್ವೇಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
Updated on: Aug 11, 2023 | 10:15 PM
Share

ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

'ಜೈಲರ್' ಸಿನಿಮಾ ಮೊದಲ ದಿನವೇ ವಿಶ್ವದಾದ್ಯಂತ ಸುಮಾರು 72 ಕೋಟಿ ಹಣ ಗಳಿಸಿ ದಾಖಲೆ ಬರೆದಿದೆ.

ಇದೆಲ್ಲದರ ಪರಿವೆ ಇಲ್ಲದೆ ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿನ ಆಶ್ರಮವೊಂದರಲ್ಲಿ ಸಾಧು-ಸನ್ಯಾಸಿಗಳೊಟ್ಟಿಗಿದ್ದಾರೆ.

ಉತ್ತರಾಖಂಡ್ನ ಹೃಷಿಕೇಷದ ದಯಾನಂದ ಸರಸ್ವತಿ ಆಶ್ರಮದಲ್ಲಿ ರಜನೀಕಾಂತ್ ನೆಲೆಸಿದ್ದಾರೆ.

ಅಲ್ಲಿ ಗುರುಗಳ ಪ್ರವಚನ ಕೇಳುತ್ತಾ, ಆಶ್ರಮದ ಇತರೆ ವಾಸಿಗಳ ಜೊತೆಗೆ ಅಧ್ಯಾತ್ಮ ಚರ್ಚೆಗಳಲ್ಲಿ ಭಾಗವಹಿಸಿಕೊಂಡು ಆರಾಮದಿಂದ್ದಾರೆ.

ರಜನೀಕಾಂತ್ಗೆ ಹಿಮಾಲಯ ಹೊಸದೇನಲ್ಲ, ಅಲ್ಲಿನ ಹಲವು ಗುಹೆಗಳಲ್ಲಿ, ಆಶ್ರಮಗಳಲ್ಲಿ ಅಧ್ಯಾತ್ಮ ಸಾಧನೆ ಮಾಡಿದ್ದಾರೆ ರಜಿನಿ.

ರಜನೀಕಾಂತ್ ಐಶಾರಾಮಿ ಜೀವನ ತ್ಯಜಿಸಿ ಸರಳವಾಗಿ ಬದುಕುತ್ತಿದ್ದಾರೆ. ಅದರಲ್ಲಿಯೂ ಆಧ್ಯಾತ್ಮದ ಬಗ್ಗೆ ವಿಶೇಷ ಆಸಕ್ತಿಯನ್ನು ರಜಿನಿ ಬೆಳೆಸಿಕೊಂಡಿದ್ದಾರೆ.
Related Photo Gallery
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?




