ಹಿಮಾಲಯದ ಪದತಳದಲ್ಲಿ ರಜನೀಕಾಂತ್ ಆಧ್ಯಾತ್ಮಿಕ ಅನ್ವೇಷಣೆ: ಇಲ್ಲಿವೆ ಚಿತ್ರಗಳು
Rajinikanth: ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿರುವ ಹೃಷಿಕೇಶದ ದಯಾನಂದ ಸರಸ್ವತಿ ಆಶ್ರಮದಲ್ಲಿ ಆಧ್ಯಾತ್ಮಿಕ ಅನ್ವೇಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
Updated on: Aug 11, 2023 | 10:15 PM

ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

'ಜೈಲರ್' ಸಿನಿಮಾ ಮೊದಲ ದಿನವೇ ವಿಶ್ವದಾದ್ಯಂತ ಸುಮಾರು 72 ಕೋಟಿ ಹಣ ಗಳಿಸಿ ದಾಖಲೆ ಬರೆದಿದೆ.

ಇದೆಲ್ಲದರ ಪರಿವೆ ಇಲ್ಲದೆ ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿನ ಆಶ್ರಮವೊಂದರಲ್ಲಿ ಸಾಧು-ಸನ್ಯಾಸಿಗಳೊಟ್ಟಿಗಿದ್ದಾರೆ.

ಉತ್ತರಾಖಂಡ್ನ ಹೃಷಿಕೇಷದ ದಯಾನಂದ ಸರಸ್ವತಿ ಆಶ್ರಮದಲ್ಲಿ ರಜನೀಕಾಂತ್ ನೆಲೆಸಿದ್ದಾರೆ.

ಅಲ್ಲಿ ಗುರುಗಳ ಪ್ರವಚನ ಕೇಳುತ್ತಾ, ಆಶ್ರಮದ ಇತರೆ ವಾಸಿಗಳ ಜೊತೆಗೆ ಅಧ್ಯಾತ್ಮ ಚರ್ಚೆಗಳಲ್ಲಿ ಭಾಗವಹಿಸಿಕೊಂಡು ಆರಾಮದಿಂದ್ದಾರೆ.

ರಜನೀಕಾಂತ್ಗೆ ಹಿಮಾಲಯ ಹೊಸದೇನಲ್ಲ, ಅಲ್ಲಿನ ಹಲವು ಗುಹೆಗಳಲ್ಲಿ, ಆಶ್ರಮಗಳಲ್ಲಿ ಅಧ್ಯಾತ್ಮ ಸಾಧನೆ ಮಾಡಿದ್ದಾರೆ ರಜಿನಿ.

ರಜನೀಕಾಂತ್ ಐಶಾರಾಮಿ ಜೀವನ ತ್ಯಜಿಸಿ ಸರಳವಾಗಿ ಬದುಕುತ್ತಿದ್ದಾರೆ. ಅದರಲ್ಲಿಯೂ ಆಧ್ಯಾತ್ಮದ ಬಗ್ಗೆ ವಿಶೇಷ ಆಸಕ್ತಿಯನ್ನು ರಜಿನಿ ಬೆಳೆಸಿಕೊಂಡಿದ್ದಾರೆ.
Related Photo Gallery

ಟರ್ಕಿಶ್ ಡ್ರೋನ್ಗಳಿಂದ ಭಾರತದ ಮೇಲೆ ಪಾಕ್ ದಾಳಿ, ಇಂದು ಏನೇನಾಯ್ತು?

ಭಾರತ-ಪಾಕ್ ನಡುವೆ ನಿಲ್ಲದ ದಾಳಿ, ಗಡಿಯಲ್ಲಿ ಪ್ರಾಣಭೀತಿ; ಇಂದು ಏನೇನಾಯ್ತು?

ಇಂತಹ ಅತ್ತೆ ಇದ್ದರೆ ಸೊಸೆಯ ಜೀವನವೇ ನರಕವಾಗುತ್ತಂತೆ

ಭಾರತದಲ್ಲಿ ರೈಲುಗಳಿಗೆ ಹೇಗೆ ಬೇರೆ ಬೇರೆ ಹೆಸರಿಡಲಾಗುತ್ತದೆ ಗೊತ್ತಾ?

ಒಂದೇ ಏಟಿಗೆ ಆಡಿ ಕಾರು ಅಪ್ಪಚ್ಚಿ, ದುಬಾರಿ ಕಾರಿನ ಭಯಾನಕ ಫೋಟೋಗಳು

IPL 2025: ಈ 4 ತಂಡಗಳು ಪ್ಲೇಆಫ್ ಆಡುವುದು ಖಚಿತ ಎಂದ ಮಾರ್ಕ್ ಬೌಚರ್

ಪರಿಸ್ಥಿತಿ ಬೇಗ ಸುಧಾರಿಸಲಿ: ಪಾಕ್ನಲ್ಲಿರುವ ಇಂಗ್ಲೆಂಡ್ ಆಟಗಾರನ ಪ್ರಾರ್ಥನೆ

ಭಾರತದಲ್ಲಿ ಇರುವ ಏಕೈಕ ಪುರುಷ ನದಿ ಯಾವುದು ಗೊತ್ತಾ?

Team India: ಯಾರಾಗಲಿದ್ದಾರೆ ಭಾರತ ತಂಡದ ಮುಂದಿನ ನಾಯಕ?

MS Dhoni: ಐಪಿಎಲ್ ಮಧ್ಯದಲ್ಲೇ ನಿವೃತ್ತಿ ಬಗ್ಗೆ ಮೌನ ಮುರಿದ ಧೋನಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್

ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ

ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ

ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ

ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ

‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’

Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ

ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ

ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
