AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಲಯದ ಪದತಳದಲ್ಲಿ ರಜನೀಕಾಂತ್ ಆಧ್ಯಾತ್ಮಿಕ ಅನ್ವೇಷಣೆ: ಇಲ್ಲಿವೆ ಚಿತ್ರಗಳು

Rajinikanth: ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿರುವ ಹೃಷಿಕೇಶದ ದಯಾನಂದ ಸರಸ್ವತಿ ಆಶ್ರಮದಲ್ಲಿ ಆಧ್ಯಾತ್ಮಿಕ ಅನ್ವೇಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Aug 11, 2023 | 10:15 PM

Share
ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

1 / 7
'ಜೈಲರ್' ಸಿನಿಮಾ ಮೊದಲ ದಿನವೇ ವಿಶ್ವದಾದ್ಯಂತ ಸುಮಾರು 72 ಕೋಟಿ ಹಣ ಗಳಿಸಿ ದಾಖಲೆ ಬರೆದಿದೆ.

'ಜೈಲರ್' ಸಿನಿಮಾ ಮೊದಲ ದಿನವೇ ವಿಶ್ವದಾದ್ಯಂತ ಸುಮಾರು 72 ಕೋಟಿ ಹಣ ಗಳಿಸಿ ದಾಖಲೆ ಬರೆದಿದೆ.

2 / 7
ಇದೆಲ್ಲದರ ಪರಿವೆ ಇಲ್ಲದೆ ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿನ ಆಶ್ರಮವೊಂದರಲ್ಲಿ ಸಾಧು-ಸನ್ಯಾಸಿಗಳೊಟ್ಟಿಗಿದ್ದಾರೆ.

ಇದೆಲ್ಲದರ ಪರಿವೆ ಇಲ್ಲದೆ ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿನ ಆಶ್ರಮವೊಂದರಲ್ಲಿ ಸಾಧು-ಸನ್ಯಾಸಿಗಳೊಟ್ಟಿಗಿದ್ದಾರೆ.

3 / 7
ಉತ್ತರಾಖಂಡ್​ನ ಹೃಷಿಕೇಷದ ದಯಾನಂದ ಸರಸ್ವತಿ ಆಶ್ರಮದಲ್ಲಿ ರಜನೀಕಾಂತ್ ನೆಲೆಸಿದ್ದಾರೆ.

ಉತ್ತರಾಖಂಡ್​ನ ಹೃಷಿಕೇಷದ ದಯಾನಂದ ಸರಸ್ವತಿ ಆಶ್ರಮದಲ್ಲಿ ರಜನೀಕಾಂತ್ ನೆಲೆಸಿದ್ದಾರೆ.

4 / 7
ಅಲ್ಲಿ ಗುರುಗಳ ಪ್ರವಚನ ಕೇಳುತ್ತಾ, ಆಶ್ರಮದ ಇತರೆ ವಾಸಿಗಳ ಜೊತೆಗೆ ಅಧ್ಯಾತ್ಮ ಚರ್ಚೆಗಳಲ್ಲಿ ಭಾಗವಹಿಸಿಕೊಂಡು ಆರಾಮದಿಂದ್ದಾರೆ.

ಅಲ್ಲಿ ಗುರುಗಳ ಪ್ರವಚನ ಕೇಳುತ್ತಾ, ಆಶ್ರಮದ ಇತರೆ ವಾಸಿಗಳ ಜೊತೆಗೆ ಅಧ್ಯಾತ್ಮ ಚರ್ಚೆಗಳಲ್ಲಿ ಭಾಗವಹಿಸಿಕೊಂಡು ಆರಾಮದಿಂದ್ದಾರೆ.

5 / 7
ರಜನೀಕಾಂತ್​ಗೆ ಹಿಮಾಲಯ ಹೊಸದೇನಲ್ಲ, ಅಲ್ಲಿನ ಹಲವು ಗುಹೆಗಳಲ್ಲಿ, ಆಶ್ರಮಗಳಲ್ಲಿ ಅಧ್ಯಾತ್ಮ ಸಾಧನೆ ಮಾಡಿದ್ದಾರೆ ರಜಿನಿ.

ರಜನೀಕಾಂತ್​ಗೆ ಹಿಮಾಲಯ ಹೊಸದೇನಲ್ಲ, ಅಲ್ಲಿನ ಹಲವು ಗುಹೆಗಳಲ್ಲಿ, ಆಶ್ರಮಗಳಲ್ಲಿ ಅಧ್ಯಾತ್ಮ ಸಾಧನೆ ಮಾಡಿದ್ದಾರೆ ರಜಿನಿ.

6 / 7
ರಜನೀಕಾಂತ್ ಐಶಾರಾಮಿ ಜೀವನ ತ್ಯಜಿಸಿ ಸರಳವಾಗಿ ಬದುಕುತ್ತಿದ್ದಾರೆ. ಅದರಲ್ಲಿಯೂ ಆಧ್ಯಾತ್ಮದ ಬಗ್ಗೆ ವಿಶೇಷ ಆಸಕ್ತಿಯನ್ನು ರಜಿನಿ ಬೆಳೆಸಿಕೊಂಡಿದ್ದಾರೆ.

ರಜನೀಕಾಂತ್ ಐಶಾರಾಮಿ ಜೀವನ ತ್ಯಜಿಸಿ ಸರಳವಾಗಿ ಬದುಕುತ್ತಿದ್ದಾರೆ. ಅದರಲ್ಲಿಯೂ ಆಧ್ಯಾತ್ಮದ ಬಗ್ಗೆ ವಿಶೇಷ ಆಸಕ್ತಿಯನ್ನು ರಜಿನಿ ಬೆಳೆಸಿಕೊಂಡಿದ್ದಾರೆ.

7 / 7
Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ