ಹಿಮಾಲಯದ ಪದತಳದಲ್ಲಿ ರಜನೀಕಾಂತ್ ಆಧ್ಯಾತ್ಮಿಕ ಅನ್ವೇಷಣೆ: ಇಲ್ಲಿವೆ ಚಿತ್ರಗಳು
Rajinikanth: ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿರುವ ಹೃಷಿಕೇಶದ ದಯಾನಂದ ಸರಸ್ವತಿ ಆಶ್ರಮದಲ್ಲಿ ಆಧ್ಯಾತ್ಮಿಕ ಅನ್ವೇಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
Updated on: Aug 11, 2023 | 10:15 PM
Share

ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.
1 / 7

'ಜೈಲರ್' ಸಿನಿಮಾ ಮೊದಲ ದಿನವೇ ವಿಶ್ವದಾದ್ಯಂತ ಸುಮಾರು 72 ಕೋಟಿ ಹಣ ಗಳಿಸಿ ದಾಖಲೆ ಬರೆದಿದೆ.
2 / 7

ಇದೆಲ್ಲದರ ಪರಿವೆ ಇಲ್ಲದೆ ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿನ ಆಶ್ರಮವೊಂದರಲ್ಲಿ ಸಾಧು-ಸನ್ಯಾಸಿಗಳೊಟ್ಟಿಗಿದ್ದಾರೆ.
3 / 7

ಉತ್ತರಾಖಂಡ್ನ ಹೃಷಿಕೇಷದ ದಯಾನಂದ ಸರಸ್ವತಿ ಆಶ್ರಮದಲ್ಲಿ ರಜನೀಕಾಂತ್ ನೆಲೆಸಿದ್ದಾರೆ.
4 / 7

ಅಲ್ಲಿ ಗುರುಗಳ ಪ್ರವಚನ ಕೇಳುತ್ತಾ, ಆಶ್ರಮದ ಇತರೆ ವಾಸಿಗಳ ಜೊತೆಗೆ ಅಧ್ಯಾತ್ಮ ಚರ್ಚೆಗಳಲ್ಲಿ ಭಾಗವಹಿಸಿಕೊಂಡು ಆರಾಮದಿಂದ್ದಾರೆ.
5 / 7

ರಜನೀಕಾಂತ್ಗೆ ಹಿಮಾಲಯ ಹೊಸದೇನಲ್ಲ, ಅಲ್ಲಿನ ಹಲವು ಗುಹೆಗಳಲ್ಲಿ, ಆಶ್ರಮಗಳಲ್ಲಿ ಅಧ್ಯಾತ್ಮ ಸಾಧನೆ ಮಾಡಿದ್ದಾರೆ ರಜಿನಿ.
6 / 7

ರಜನೀಕಾಂತ್ ಐಶಾರಾಮಿ ಜೀವನ ತ್ಯಜಿಸಿ ಸರಳವಾಗಿ ಬದುಕುತ್ತಿದ್ದಾರೆ. ಅದರಲ್ಲಿಯೂ ಆಧ್ಯಾತ್ಮದ ಬಗ್ಗೆ ವಿಶೇಷ ಆಸಕ್ತಿಯನ್ನು ರಜಿನಿ ಬೆಳೆಸಿಕೊಂಡಿದ್ದಾರೆ.
7 / 7
Related Photo Gallery
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್ಬಾಸ್ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ




