ಹಿಮಾಲಯದ ಪದತಳದಲ್ಲಿ ರಜನೀಕಾಂತ್ ಆಧ್ಯಾತ್ಮಿಕ ಅನ್ವೇಷಣೆ: ಇಲ್ಲಿವೆ ಚಿತ್ರಗಳು
Rajinikanth: ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿರುವ ಹೃಷಿಕೇಶದ ದಯಾನಂದ ಸರಸ್ವತಿ ಆಶ್ರಮದಲ್ಲಿ ಆಧ್ಯಾತ್ಮಿಕ ಅನ್ವೇಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
Updated on: Aug 11, 2023 | 10:15 PM

ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

'ಜೈಲರ್' ಸಿನಿಮಾ ಮೊದಲ ದಿನವೇ ವಿಶ್ವದಾದ್ಯಂತ ಸುಮಾರು 72 ಕೋಟಿ ಹಣ ಗಳಿಸಿ ದಾಖಲೆ ಬರೆದಿದೆ.

ಇದೆಲ್ಲದರ ಪರಿವೆ ಇಲ್ಲದೆ ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿನ ಆಶ್ರಮವೊಂದರಲ್ಲಿ ಸಾಧು-ಸನ್ಯಾಸಿಗಳೊಟ್ಟಿಗಿದ್ದಾರೆ.

ಉತ್ತರಾಖಂಡ್ನ ಹೃಷಿಕೇಷದ ದಯಾನಂದ ಸರಸ್ವತಿ ಆಶ್ರಮದಲ್ಲಿ ರಜನೀಕಾಂತ್ ನೆಲೆಸಿದ್ದಾರೆ.

ಅಲ್ಲಿ ಗುರುಗಳ ಪ್ರವಚನ ಕೇಳುತ್ತಾ, ಆಶ್ರಮದ ಇತರೆ ವಾಸಿಗಳ ಜೊತೆಗೆ ಅಧ್ಯಾತ್ಮ ಚರ್ಚೆಗಳಲ್ಲಿ ಭಾಗವಹಿಸಿಕೊಂಡು ಆರಾಮದಿಂದ್ದಾರೆ.

ರಜನೀಕಾಂತ್ಗೆ ಹಿಮಾಲಯ ಹೊಸದೇನಲ್ಲ, ಅಲ್ಲಿನ ಹಲವು ಗುಹೆಗಳಲ್ಲಿ, ಆಶ್ರಮಗಳಲ್ಲಿ ಅಧ್ಯಾತ್ಮ ಸಾಧನೆ ಮಾಡಿದ್ದಾರೆ ರಜಿನಿ.

ರಜನೀಕಾಂತ್ ಐಶಾರಾಮಿ ಜೀವನ ತ್ಯಜಿಸಿ ಸರಳವಾಗಿ ಬದುಕುತ್ತಿದ್ದಾರೆ. ಅದರಲ್ಲಿಯೂ ಆಧ್ಯಾತ್ಮದ ಬಗ್ಗೆ ವಿಶೇಷ ಆಸಕ್ತಿಯನ್ನು ರಜಿನಿ ಬೆಳೆಸಿಕೊಂಡಿದ್ದಾರೆ.
Related Photo Gallery

ಪ್ರೋಟೀನ್ ಹೆಚ್ಚಾದರೆ ಮೂತ್ರಪಿಂಡಕ್ಕೆ ಹಾನಿ

ಕಣ್ಣಿಗೆ ಧೂಳು, ಕಸ ಬಿದ್ದರೆ ಹೀಗೆ ಮಾಡಿ

ನಿಯಮ ಮುರಿದ ಪರಾಗ್ ಖಾತೆಗೆ ಕತ್ರಿ ಹಾಕಿದ ಬಿಸಿಸಿಐ

ಗೊತ್ತಾ? ಕನ್ನಡ ಚಿತ್ರರಂಗದ ಈ ಇಬ್ಬರ ಹೆಸರಲ್ಲಿ ಮಾತ್ರ ಬಂದಿದೆ ಅಂಚೆ ಚೀಟಿ

ಸಿತಾರಾ ಘಟ್ಟಮನೇನಿ ಸಿನಿಮಾ ರಂಗಕ್ಕೆ ಕಾಲಿಡೋದು ಯಾವಾಗ? ಉತ್ತರಿಸಿದ ತಾಯಿ

30 ಕಿಮೀ ಸಮುದ್ರ ಈಜಿ ದಾಖಲೆ ಬರೆದ ಚಿನ್ನದ ನಾಡಿನ ಬಾಲಕಿ

ಹಿಂಗಾರು ಮಳೆ ಜೋರು, ರಾಜಕೀಯ ಬಗ್ಗೆಯೂ ಬೊಂಬೆ ಯುಗಾದಿ ಭವಿಷ್ಯ!

Hardik Pandya: ಸೋಲಿನ ಬೆನ್ನಲ್ಲೇ ಹಾರ್ದಿಕ್ ಪಾಂಡ್ಯಗೆ 12 ಲಕ್ಷ ರೂ. ದಂಡ.

ಹಿಟ್ ಆಗದ ಹಿಟ್ಮ್ಯಾನ್, ಆದರೂ ರೋಹಿತ್ ಶರ್ಮಾ ಹೆಸರಿಗೆ ವಿಶ್ವ ದಾಖಲೆ

ಐಪಿಎಲ್ ಕೋಟಿ ಕೋಟಿ ಆಫರ್ ತಿರಸ್ಕರಿಸಿದ ಇಂಗ್ಲೆಂಡ್ ಆಟಗಾರ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ

ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!

ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್ಗೆ ನೀಡಿರುವಂತಿದೆ:ಯತ್ನಾಳ್

ನಿವೃತ್ತಿ ಪ್ಲಾನ್ ಘೋಷಿಸಲು ಮೋದಿ ಆರ್ಎಸ್ಎಸ್ ಕಚೇರಿಗೆ ಭೇಟಿ;ಸಂಜಯ್ ರಾವತ್

ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ

ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ಗೆ ಲಾಭ: ತಂಗಡಿಗಿ

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ

ಯತ್ನಾಳ್ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ

ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್

ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
