ಹಿಮಾಲಯದ ಪದತಳದಲ್ಲಿ ರಜನೀಕಾಂತ್ ಆಧ್ಯಾತ್ಮಿಕ ಅನ್ವೇಷಣೆ: ಇಲ್ಲಿವೆ ಚಿತ್ರಗಳು
Rajinikanth: ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿರುವ ಹೃಷಿಕೇಶದ ದಯಾನಂದ ಸರಸ್ವತಿ ಆಶ್ರಮದಲ್ಲಿ ಆಧ್ಯಾತ್ಮಿಕ ಅನ್ವೇಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.
Updated on: Aug 11, 2023 | 10:15 PM
Share

ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.
1 / 7

'ಜೈಲರ್' ಸಿನಿಮಾ ಮೊದಲ ದಿನವೇ ವಿಶ್ವದಾದ್ಯಂತ ಸುಮಾರು 72 ಕೋಟಿ ಹಣ ಗಳಿಸಿ ದಾಖಲೆ ಬರೆದಿದೆ.
2 / 7

ಇದೆಲ್ಲದರ ಪರಿವೆ ಇಲ್ಲದೆ ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿನ ಆಶ್ರಮವೊಂದರಲ್ಲಿ ಸಾಧು-ಸನ್ಯಾಸಿಗಳೊಟ್ಟಿಗಿದ್ದಾರೆ.
3 / 7

ಉತ್ತರಾಖಂಡ್ನ ಹೃಷಿಕೇಷದ ದಯಾನಂದ ಸರಸ್ವತಿ ಆಶ್ರಮದಲ್ಲಿ ರಜನೀಕಾಂತ್ ನೆಲೆಸಿದ್ದಾರೆ.
4 / 7

ಅಲ್ಲಿ ಗುರುಗಳ ಪ್ರವಚನ ಕೇಳುತ್ತಾ, ಆಶ್ರಮದ ಇತರೆ ವಾಸಿಗಳ ಜೊತೆಗೆ ಅಧ್ಯಾತ್ಮ ಚರ್ಚೆಗಳಲ್ಲಿ ಭಾಗವಹಿಸಿಕೊಂಡು ಆರಾಮದಿಂದ್ದಾರೆ.
5 / 7

ರಜನೀಕಾಂತ್ಗೆ ಹಿಮಾಲಯ ಹೊಸದೇನಲ್ಲ, ಅಲ್ಲಿನ ಹಲವು ಗುಹೆಗಳಲ್ಲಿ, ಆಶ್ರಮಗಳಲ್ಲಿ ಅಧ್ಯಾತ್ಮ ಸಾಧನೆ ಮಾಡಿದ್ದಾರೆ ರಜಿನಿ.
6 / 7

ರಜನೀಕಾಂತ್ ಐಶಾರಾಮಿ ಜೀವನ ತ್ಯಜಿಸಿ ಸರಳವಾಗಿ ಬದುಕುತ್ತಿದ್ದಾರೆ. ಅದರಲ್ಲಿಯೂ ಆಧ್ಯಾತ್ಮದ ಬಗ್ಗೆ ವಿಶೇಷ ಆಸಕ್ತಿಯನ್ನು ರಜಿನಿ ಬೆಳೆಸಿಕೊಂಡಿದ್ದಾರೆ.
7 / 7
Related Photo Gallery
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
ಪೊಲೀಸರ ಮುಂದೆ ತಂದೆಯ ಗುಟ್ಟು ರಟ್ಟು ಮಾಡಿದ 6 ವರ್ಷದ ಮಗ
ರಾಮನಗರ KSRTC ಬಸ್ ನಿಲ್ದಾಣದಲ್ಲಿ ಹೈಡ್ರಾಮಾ
ಕೈ ಶಾಸಕನ ಎಡವಟ್ಟು:ಆಸ್ಪತ್ರೆಯಲ್ಲಿ ಮಹಿಳಾ ಪಾತ್ರಧಾರಿಗಳ ಡ್ಯಾನ್ಸ್, ರೀಲ್ಸ್
ಪಟ್ಟು ಸಡಿಲಿಸದ ಬಿಜೆಪಿ, ಸಚಿವ ನಾಗೇಂದ್ರ ರಾಜೀನಾಮೆಗೆ ಮತ್ತೊಂದು ಹೋರಾಟ
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಅಬ್ಬ ಎಂಥ ರುಚಿ, ಅನ್ನ-ಖಾರದ ಪುಡಿ ಸವಿದ ನಟಿ ಶ್ರೀಲೀಲಾ ವಿಡಿಯೋ ನೋಡಿ
ಪ್ಯಾರಿಸ್ನಲ್ಲಿ ನಟಿ ಜಾನ್ಹವಿ ಕಪೂರ್, ವಿಡಿಯೋ ನೋಡಿ
ಚಾಮುಂಡೇಶ್ವರಿಗೆ ಧನಲಕ್ಷ್ಮಿ ಅಲಂಕಾರ ಮಾಡೋಕೆ ಬಳಸಿದ್ದು ಎಷ್ಟು ಲಕ್ಷ ಗೊತ್ತಾ?
ಮಾರ್ಷಲ್ಗಳನ್ನು ತಳ್ಳಿ ನುಗ್ಗಿದ ಬಿಜೆಪಿ, ಜೆಡಿಎಸ್ ಶಾಸಕರು!
ನಮ್ರತಾ ಗೌಡ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ
ರವಿ ಕಿಶನ್ ಡ್ಯಾನ್ಸ್ಗೆ ಎಲ್ಲ ಕಡೆ ಭರ್ಜರಿ ಬೇಡಿಕೆ




