ಹಿಮಾಲಯದ ಪದತಳದಲ್ಲಿ ರಜನೀಕಾಂತ್ ಆಧ್ಯಾತ್ಮಿಕ ಅನ್ವೇಷಣೆ: ಇಲ್ಲಿವೆ ಚಿತ್ರಗಳು

|

Updated on: Aug 11, 2023 | 10:15 PM

Rajinikanth: ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿರುವ ಹೃಷಿಕೇಶದ ದಯಾನಂದ ಸರಸ್ವತಿ ಆಶ್ರಮದಲ್ಲಿ ಆಧ್ಯಾತ್ಮಿಕ ಅನ್ವೇಷಣೆಯಲ್ಲಿ ತೊಡಗಿಸಿಕೊಂಡಿದ್ದಾರೆ.

1 / 7
ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

ರಜನೀಕಾಂತ್ ನಟನೆಯ 'ಜೈಲರ್' ಸಿನಿಮಾ ಆಗಸ್ಟ್ 10 ರಂದು ಬಿಡುಗಡೆ ಆಗಿ ಸೂಪರ್ ಹಿಟ್ ಆಗಿದೆ.

2 / 7
'ಜೈಲರ್' ಸಿನಿಮಾ ಮೊದಲ ದಿನವೇ ವಿಶ್ವದಾದ್ಯಂತ ಸುಮಾರು 72 ಕೋಟಿ ಹಣ ಗಳಿಸಿ ದಾಖಲೆ ಬರೆದಿದೆ.

'ಜೈಲರ್' ಸಿನಿಮಾ ಮೊದಲ ದಿನವೇ ವಿಶ್ವದಾದ್ಯಂತ ಸುಮಾರು 72 ಕೋಟಿ ಹಣ ಗಳಿಸಿ ದಾಖಲೆ ಬರೆದಿದೆ.

3 / 7
ಇದೆಲ್ಲದರ ಪರಿವೆ ಇಲ್ಲದೆ ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿನ ಆಶ್ರಮವೊಂದರಲ್ಲಿ ಸಾಧು-ಸನ್ಯಾಸಿಗಳೊಟ್ಟಿಗಿದ್ದಾರೆ.

ಇದೆಲ್ಲದರ ಪರಿವೆ ಇಲ್ಲದೆ ನಟ ರಜನೀಕಾಂತ್ ಹಿಮಾಲಯದ ಪದತಳದಲ್ಲಿನ ಆಶ್ರಮವೊಂದರಲ್ಲಿ ಸಾಧು-ಸನ್ಯಾಸಿಗಳೊಟ್ಟಿಗಿದ್ದಾರೆ.

4 / 7
ಉತ್ತರಾಖಂಡ್​ನ ಹೃಷಿಕೇಷದ ದಯಾನಂದ ಸರಸ್ವತಿ ಆಶ್ರಮದಲ್ಲಿ ರಜನೀಕಾಂತ್ ನೆಲೆಸಿದ್ದಾರೆ.

ಉತ್ತರಾಖಂಡ್​ನ ಹೃಷಿಕೇಷದ ದಯಾನಂದ ಸರಸ್ವತಿ ಆಶ್ರಮದಲ್ಲಿ ರಜನೀಕಾಂತ್ ನೆಲೆಸಿದ್ದಾರೆ.

5 / 7
ಅಲ್ಲಿ ಗುರುಗಳ ಪ್ರವಚನ ಕೇಳುತ್ತಾ, ಆಶ್ರಮದ ಇತರೆ ವಾಸಿಗಳ ಜೊತೆಗೆ ಅಧ್ಯಾತ್ಮ ಚರ್ಚೆಗಳಲ್ಲಿ ಭಾಗವಹಿಸಿಕೊಂಡು ಆರಾಮದಿಂದ್ದಾರೆ.

ಅಲ್ಲಿ ಗುರುಗಳ ಪ್ರವಚನ ಕೇಳುತ್ತಾ, ಆಶ್ರಮದ ಇತರೆ ವಾಸಿಗಳ ಜೊತೆಗೆ ಅಧ್ಯಾತ್ಮ ಚರ್ಚೆಗಳಲ್ಲಿ ಭಾಗವಹಿಸಿಕೊಂಡು ಆರಾಮದಿಂದ್ದಾರೆ.

6 / 7
ರಜನೀಕಾಂತ್​ಗೆ ಹಿಮಾಲಯ ಹೊಸದೇನಲ್ಲ, ಅಲ್ಲಿನ ಹಲವು ಗುಹೆಗಳಲ್ಲಿ, ಆಶ್ರಮಗಳಲ್ಲಿ ಅಧ್ಯಾತ್ಮ ಸಾಧನೆ ಮಾಡಿದ್ದಾರೆ ರಜಿನಿ.

ರಜನೀಕಾಂತ್​ಗೆ ಹಿಮಾಲಯ ಹೊಸದೇನಲ್ಲ, ಅಲ್ಲಿನ ಹಲವು ಗುಹೆಗಳಲ್ಲಿ, ಆಶ್ರಮಗಳಲ್ಲಿ ಅಧ್ಯಾತ್ಮ ಸಾಧನೆ ಮಾಡಿದ್ದಾರೆ ರಜಿನಿ.

7 / 7
ರಜನೀಕಾಂತ್ ಐಶಾರಾಮಿ ಜೀವನ ತ್ಯಜಿಸಿ ಸರಳವಾಗಿ ಬದುಕುತ್ತಿದ್ದಾರೆ. ಅದರಲ್ಲಿಯೂ ಆಧ್ಯಾತ್ಮದ ಬಗ್ಗೆ ವಿಶೇಷ ಆಸಕ್ತಿಯನ್ನು ರಜಿನಿ ಬೆಳೆಸಿಕೊಂಡಿದ್ದಾರೆ.

ರಜನೀಕಾಂತ್ ಐಶಾರಾಮಿ ಜೀವನ ತ್ಯಜಿಸಿ ಸರಳವಾಗಿ ಬದುಕುತ್ತಿದ್ದಾರೆ. ಅದರಲ್ಲಿಯೂ ಆಧ್ಯಾತ್ಮದ ಬಗ್ಗೆ ವಿಶೇಷ ಆಸಕ್ತಿಯನ್ನು ರಜಿನಿ ಬೆಳೆಸಿಕೊಂಡಿದ್ದಾರೆ.