AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ಜಯನಗರದ ಬಿಎಂಟಿಸಿ ಡಿಪೋಗೆ ಭೇಟಿ ನೀಡಿ ಹಳೆಯ ನೆನಪು ಮೆಲುಕು ಹಾಕಿದ ರಜನಿಕಾಂತ್

ಜಯನಗರದ ಬಿಎಂಟಿಸಿ ಡಿಪೋಗೆ ಬೆಳಗ್ಗೆ 11:30ಕ್ಕೆ ರಜನಿಕಾಂತ್ ಆಗಮಿಸಿದ್ದಾರೆ. ಅವರ ಆಗಮನ ಅನೇಕರಿಗೆ ಸರ್ಪ್ರೈಸ್ ನೀಡಿದೆ. 11:45ರವರೆಗೂ ರಜನಿಕಾಂತ್ ಡಿಪೋದಲ್ಲೇ ಇದ್ದರು. ಅಲ್ಲಿದ್ದ ಸಿಬ್ಬಂದಿ ಜೊತೆ ರಜನಿ ಮಾತುಕತೆ ನಡೆಸಿದ್ದಾರೆ. ಸಿಬ್ಬಂದಿ ಜೊತೆ ಕೆಲ ಹೊತ್ತು ಮಾತನಾಡಿದ ಬಳಿಕ ರಜನಿಕಾಂತ್ ಅವರು ಡಿಪೋ ಒಳಗೆ ಸುತ್ತಾಡಿದ್ದಾರೆ.

Malatesh Jaggin
| Edited By: |

Updated on:Aug 29, 2023 | 1:07 PM

Share
ರಜನಿಕಾಂತ್ ಅವರು ಸೂಪರ್ ಸ್ಟಾರ್. ಸದ್ಯ ‘ಜೈಲರ್’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರು ಇಂದು (ಆಗಸ್ಟ್ 29) ಬೆಂಗಳೂರಿನ ಜಯನಗರ ಬಿಎಂಟಿಸಿ ಡಿಪೋಗೆ ಭೇಟಿ ನೀಡಿದ್ದಾರೆ. ಈ ಭೇಟಿ ಅನೇಕರಿಗೆ ಅಚ್ಚರಿ ಮೂಡಿಸಿದೆ.

ರಜನಿಕಾಂತ್ ಅವರು ಸೂಪರ್ ಸ್ಟಾರ್. ಸದ್ಯ ‘ಜೈಲರ್’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರು ಇಂದು (ಆಗಸ್ಟ್ 29) ಬೆಂಗಳೂರಿನ ಜಯನಗರ ಬಿಎಂಟಿಸಿ ಡಿಪೋಗೆ ಭೇಟಿ ನೀಡಿದ್ದಾರೆ. ಈ ಭೇಟಿ ಅನೇಕರಿಗೆ ಅಚ್ಚರಿ ಮೂಡಿಸಿದೆ.

1 / 7
ರಜನಿಕಾಂತ್ ಅವರು ಸರಳ ಸ್ವಭಾವದ ವ್ಯಕ್ತಿ. ಕಷ್ಟಗಳನ್ನು ನೋಡಿ ಅವರು ಇಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಈ ಕಾರಣಕ್ಕೋ ಏನೋ ಅವರಿಗೆ ಗರ್ವ ಬಂದೇ ಇಲ್ಲ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ. ರಜನಿ ಸರಳತೆಯನ್ನು ಜನರು ಹೊಗಳಿದ್ದಾರೆ.

ರಜನಿಕಾಂತ್ ಅವರು ಸರಳ ಸ್ವಭಾವದ ವ್ಯಕ್ತಿ. ಕಷ್ಟಗಳನ್ನು ನೋಡಿ ಅವರು ಇಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಈ ಕಾರಣಕ್ಕೋ ಏನೋ ಅವರಿಗೆ ಗರ್ವ ಬಂದೇ ಇಲ್ಲ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ. ರಜನಿ ಸರಳತೆಯನ್ನು ಜನರು ಹೊಗಳಿದ್ದಾರೆ.

2 / 7
ಜಯನಗರದ ಬಿಎಂಟಿಸಿ ಡಿಪೋಗೆ ಬೆಳಗ್ಗೆ 11:30ಕ್ಕೆ ರಜನಿಕಾಂತ್ ಆಗಮಿಸಿದ್ದಾರೆ. ಅವರ ಆಗಮನ ಅನೇಕರಿಗೆ ಸರ್​ಪ್ರೈಸ್ ನೀಡಿದೆ. 11:45ರವರೆಗೂ ರಜನಿಕಾಂತ್ ಡಿಪೋದಲ್ಲೇ ಇದ್ದರು. ಅಲ್ಲಿದ್ದ ಸಿಬ್ಬಂದಿ  ಜೊತೆ ರಜನಿ ಮಾತುಕತೆ ನಡೆಸಿದ್ದಾರೆ.

ಜಯನಗರದ ಬಿಎಂಟಿಸಿ ಡಿಪೋಗೆ ಬೆಳಗ್ಗೆ 11:30ಕ್ಕೆ ರಜನಿಕಾಂತ್ ಆಗಮಿಸಿದ್ದಾರೆ. ಅವರ ಆಗಮನ ಅನೇಕರಿಗೆ ಸರ್​ಪ್ರೈಸ್ ನೀಡಿದೆ. 11:45ರವರೆಗೂ ರಜನಿಕಾಂತ್ ಡಿಪೋದಲ್ಲೇ ಇದ್ದರು. ಅಲ್ಲಿದ್ದ ಸಿಬ್ಬಂದಿ  ಜೊತೆ ರಜನಿ ಮಾತುಕತೆ ನಡೆಸಿದ್ದಾರೆ.

3 / 7
ಸಿಬ್ಬಂದಿ ಜೊತೆ ಕೆಲ ಹೊತ್ತು ಮಾತನಾಡಿದ ಬಳಿಕ ರಜನಿಕಾಂತ್ ಅವರು ಡಿಪೋ ಒಳಗೆ ಸುತ್ತಾಡಿದ್ದಾರೆ. ಈ ಮೂಲಕ  ಹಳೆಯ ದಿನಗಳನ್ನು ಅವರು ನೆನಪಿಸಿಕೊಂಡಿದ್ದಾರೆ. ಎಲ್ಲರೂ ರಜನಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

ಸಿಬ್ಬಂದಿ ಜೊತೆ ಕೆಲ ಹೊತ್ತು ಮಾತನಾಡಿದ ಬಳಿಕ ರಜನಿಕಾಂತ್ ಅವರು ಡಿಪೋ ಒಳಗೆ ಸುತ್ತಾಡಿದ್ದಾರೆ. ಈ ಮೂಲಕ ಹಳೆಯ ದಿನಗಳನ್ನು ಅವರು ನೆನಪಿಸಿಕೊಂಡಿದ್ದಾರೆ. ಎಲ್ಲರೂ ರಜನಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

4 / 7
ರಜನಿ ಹೀರೋ ಆಗುವುದಕ್ಕೂ ಮೊದಲು ಬಿಎಂಟಿಸಿ ಕಂಡಕ್ಟರ್ ಆಗಿ ಕೆಲಸ ಮಾಡಿದ್ದರು. ಅವರು ಕೆಲಸ ಮಾಡಿದ್ದು ಜಯನಗರ ಡಿಪೋದಲ್ಲಿಯೇ. ಈ ಕಾರಣಕ್ಕೆ ಅವರು ಇಲ್ಲಿ ಆಗಮಿಸಿದ್ದಾರೆ. ಅವರ ಗೆಳೆಯ ಸ್ನೇಹಿತ ರಾಜ್ ಬಹದ್ದೂರ್ ಕೂಡ ರಜನಿ ಜೊತೆ ಇದ್ದರು.  

ರಜನಿ ಹೀರೋ ಆಗುವುದಕ್ಕೂ ಮೊದಲು ಬಿಎಂಟಿಸಿ ಕಂಡಕ್ಟರ್ ಆಗಿ ಕೆಲಸ ಮಾಡಿದ್ದರು. ಅವರು ಕೆಲಸ ಮಾಡಿದ್ದು ಜಯನಗರ ಡಿಪೋದಲ್ಲಿಯೇ. ಈ ಕಾರಣಕ್ಕೆ ಅವರು ಇಲ್ಲಿ ಆಗಮಿಸಿದ್ದಾರೆ. ಅವರ ಗೆಳೆಯ ಸ್ನೇಹಿತ ರಾಜ್ ಬಹದ್ದೂರ್ ಕೂಡ ರಜನಿ ಜೊತೆ ಇದ್ದರು.  

5 / 7
ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 558 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮೂರನೇ ಸೋಮವಾರ (ಆಗಸ್ಟ್ 29) ಚಿತ್ರದ ಗಳಿಕೆ ತಗ್ಗಿದೆ.

ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 558 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮೂರನೇ ಸೋಮವಾರ (ಆಗಸ್ಟ್ 29) ಚಿತ್ರದ ಗಳಿಕೆ ತಗ್ಗಿದೆ.

6 / 7
ರಜನಿಕಾಂತ್ ಅವರು ‘ಜೈಲರ್’ ರಿಲೀಸ್​ಗೂ ಮೊದಲೇ ಹಿಮಾಚಲ ಪ್ರದೇಶ ಭಾಗಕ್ಕೆ ತೆರಳಿದ್ದರು. ಅಲ್ಲಿ ಹಲವು ಅಧ್ಯಾತ್ಮ ಗುರುಗಳನ್ನು ಭೇಟಿ ಮಾಡಿ ಅವರು ಬಂದಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು.

ರಜನಿಕಾಂತ್ ಅವರು ‘ಜೈಲರ್’ ರಿಲೀಸ್​ಗೂ ಮೊದಲೇ ಹಿಮಾಚಲ ಪ್ರದೇಶ ಭಾಗಕ್ಕೆ ತೆರಳಿದ್ದರು. ಅಲ್ಲಿ ಹಲವು ಅಧ್ಯಾತ್ಮ ಗುರುಗಳನ್ನು ಭೇಟಿ ಮಾಡಿ ಅವರು ಬಂದಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು.

7 / 7

Published On - 1:07 pm, Tue, 29 August 23

ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಆಂಧ್ರದ ಶ್ರೀಕಾಕುಳಂನಲ್ಲಿ ರೈಲಿನ ಮೇಲೆ ಹತ್ತಿದ ಯುವಕನ ಹುಚ್ಚಾಟ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಚಿಕ್ಕಮಗಳೂರು ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು: ವಿಡಿಯೋ ನೋಡಿ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕುಡಿದ ಮತ್ತಿನಲ್ಲಿ ಮಗನನ್ನೇ ಕಡಿದ ಅಪ್ಪ, ಛಿದ್ರವಾದ ಕುಟುಂಬ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ