AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajinikanth: ಜಯನಗರದ ಬಿಎಂಟಿಸಿ ಡಿಪೋಗೆ ಭೇಟಿ ನೀಡಿ ಹಳೆಯ ನೆನಪು ಮೆಲುಕು ಹಾಕಿದ ರಜನಿಕಾಂತ್

ಜಯನಗರದ ಬಿಎಂಟಿಸಿ ಡಿಪೋಗೆ ಬೆಳಗ್ಗೆ 11:30ಕ್ಕೆ ರಜನಿಕಾಂತ್ ಆಗಮಿಸಿದ್ದಾರೆ. ಅವರ ಆಗಮನ ಅನೇಕರಿಗೆ ಸರ್ಪ್ರೈಸ್ ನೀಡಿದೆ. 11:45ರವರೆಗೂ ರಜನಿಕಾಂತ್ ಡಿಪೋದಲ್ಲೇ ಇದ್ದರು. ಅಲ್ಲಿದ್ದ ಸಿಬ್ಬಂದಿ ಜೊತೆ ರಜನಿ ಮಾತುಕತೆ ನಡೆಸಿದ್ದಾರೆ. ಸಿಬ್ಬಂದಿ ಜೊತೆ ಕೆಲ ಹೊತ್ತು ಮಾತನಾಡಿದ ಬಳಿಕ ರಜನಿಕಾಂತ್ ಅವರು ಡಿಪೋ ಒಳಗೆ ಸುತ್ತಾಡಿದ್ದಾರೆ.

Malatesh Jaggin
| Edited By: |

Updated on:Aug 29, 2023 | 1:07 PM

Share
ರಜನಿಕಾಂತ್ ಅವರು ಸೂಪರ್ ಸ್ಟಾರ್. ಸದ್ಯ ‘ಜೈಲರ್’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರು ಇಂದು (ಆಗಸ್ಟ್ 29) ಬೆಂಗಳೂರಿನ ಜಯನಗರ ಬಿಎಂಟಿಸಿ ಡಿಪೋಗೆ ಭೇಟಿ ನೀಡಿದ್ದಾರೆ. ಈ ಭೇಟಿ ಅನೇಕರಿಗೆ ಅಚ್ಚರಿ ಮೂಡಿಸಿದೆ.

ರಜನಿಕಾಂತ್ ಅವರು ಸೂಪರ್ ಸ್ಟಾರ್. ಸದ್ಯ ‘ಜೈಲರ್’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಅವರು ಇಂದು (ಆಗಸ್ಟ್ 29) ಬೆಂಗಳೂರಿನ ಜಯನಗರ ಬಿಎಂಟಿಸಿ ಡಿಪೋಗೆ ಭೇಟಿ ನೀಡಿದ್ದಾರೆ. ಈ ಭೇಟಿ ಅನೇಕರಿಗೆ ಅಚ್ಚರಿ ಮೂಡಿಸಿದೆ.

1 / 7
ರಜನಿಕಾಂತ್ ಅವರು ಸರಳ ಸ್ವಭಾವದ ವ್ಯಕ್ತಿ. ಕಷ್ಟಗಳನ್ನು ನೋಡಿ ಅವರು ಇಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಈ ಕಾರಣಕ್ಕೋ ಏನೋ ಅವರಿಗೆ ಗರ್ವ ಬಂದೇ ಇಲ್ಲ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ. ರಜನಿ ಸರಳತೆಯನ್ನು ಜನರು ಹೊಗಳಿದ್ದಾರೆ.

ರಜನಿಕಾಂತ್ ಅವರು ಸರಳ ಸ್ವಭಾವದ ವ್ಯಕ್ತಿ. ಕಷ್ಟಗಳನ್ನು ನೋಡಿ ಅವರು ಇಷ್ಟು ಎತ್ತರಕ್ಕೆ ಬೆಳೆದು ನಿಂತಿದ್ದಾರೆ. ಈ ಕಾರಣಕ್ಕೋ ಏನೋ ಅವರಿಗೆ ಗರ್ವ ಬಂದೇ ಇಲ್ಲ. ಇದಕ್ಕೆ ಹೊಸ ಸಾಕ್ಷಿ ಸಿಕ್ಕಿದೆ. ರಜನಿ ಸರಳತೆಯನ್ನು ಜನರು ಹೊಗಳಿದ್ದಾರೆ.

2 / 7
ಜಯನಗರದ ಬಿಎಂಟಿಸಿ ಡಿಪೋಗೆ ಬೆಳಗ್ಗೆ 11:30ಕ್ಕೆ ರಜನಿಕಾಂತ್ ಆಗಮಿಸಿದ್ದಾರೆ. ಅವರ ಆಗಮನ ಅನೇಕರಿಗೆ ಸರ್​ಪ್ರೈಸ್ ನೀಡಿದೆ. 11:45ರವರೆಗೂ ರಜನಿಕಾಂತ್ ಡಿಪೋದಲ್ಲೇ ಇದ್ದರು. ಅಲ್ಲಿದ್ದ ಸಿಬ್ಬಂದಿ  ಜೊತೆ ರಜನಿ ಮಾತುಕತೆ ನಡೆಸಿದ್ದಾರೆ.

ಜಯನಗರದ ಬಿಎಂಟಿಸಿ ಡಿಪೋಗೆ ಬೆಳಗ್ಗೆ 11:30ಕ್ಕೆ ರಜನಿಕಾಂತ್ ಆಗಮಿಸಿದ್ದಾರೆ. ಅವರ ಆಗಮನ ಅನೇಕರಿಗೆ ಸರ್​ಪ್ರೈಸ್ ನೀಡಿದೆ. 11:45ರವರೆಗೂ ರಜನಿಕಾಂತ್ ಡಿಪೋದಲ್ಲೇ ಇದ್ದರು. ಅಲ್ಲಿದ್ದ ಸಿಬ್ಬಂದಿ  ಜೊತೆ ರಜನಿ ಮಾತುಕತೆ ನಡೆಸಿದ್ದಾರೆ.

3 / 7
ಸಿಬ್ಬಂದಿ ಜೊತೆ ಕೆಲ ಹೊತ್ತು ಮಾತನಾಡಿದ ಬಳಿಕ ರಜನಿಕಾಂತ್ ಅವರು ಡಿಪೋ ಒಳಗೆ ಸುತ್ತಾಡಿದ್ದಾರೆ. ಈ ಮೂಲಕ  ಹಳೆಯ ದಿನಗಳನ್ನು ಅವರು ನೆನಪಿಸಿಕೊಂಡಿದ್ದಾರೆ. ಎಲ್ಲರೂ ರಜನಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

ಸಿಬ್ಬಂದಿ ಜೊತೆ ಕೆಲ ಹೊತ್ತು ಮಾತನಾಡಿದ ಬಳಿಕ ರಜನಿಕಾಂತ್ ಅವರು ಡಿಪೋ ಒಳಗೆ ಸುತ್ತಾಡಿದ್ದಾರೆ. ಈ ಮೂಲಕ ಹಳೆಯ ದಿನಗಳನ್ನು ಅವರು ನೆನಪಿಸಿಕೊಂಡಿದ್ದಾರೆ. ಎಲ್ಲರೂ ರಜನಿ ಜೊತೆ ಸೆಲ್ಫಿ ತೆಗೆದುಕೊಳ್ಳಲು ಮುಗಿಬಿದ್ದರು.

4 / 7
ರಜನಿ ಹೀರೋ ಆಗುವುದಕ್ಕೂ ಮೊದಲು ಬಿಎಂಟಿಸಿ ಕಂಡಕ್ಟರ್ ಆಗಿ ಕೆಲಸ ಮಾಡಿದ್ದರು. ಅವರು ಕೆಲಸ ಮಾಡಿದ್ದು ಜಯನಗರ ಡಿಪೋದಲ್ಲಿಯೇ. ಈ ಕಾರಣಕ್ಕೆ ಅವರು ಇಲ್ಲಿ ಆಗಮಿಸಿದ್ದಾರೆ. ಅವರ ಗೆಳೆಯ ಸ್ನೇಹಿತ ರಾಜ್ ಬಹದ್ದೂರ್ ಕೂಡ ರಜನಿ ಜೊತೆ ಇದ್ದರು.  

ರಜನಿ ಹೀರೋ ಆಗುವುದಕ್ಕೂ ಮೊದಲು ಬಿಎಂಟಿಸಿ ಕಂಡಕ್ಟರ್ ಆಗಿ ಕೆಲಸ ಮಾಡಿದ್ದರು. ಅವರು ಕೆಲಸ ಮಾಡಿದ್ದು ಜಯನಗರ ಡಿಪೋದಲ್ಲಿಯೇ. ಈ ಕಾರಣಕ್ಕೆ ಅವರು ಇಲ್ಲಿ ಆಗಮಿಸಿದ್ದಾರೆ. ಅವರ ಗೆಳೆಯ ಸ್ನೇಹಿತ ರಾಜ್ ಬಹದ್ದೂರ್ ಕೂಡ ರಜನಿ ಜೊತೆ ಇದ್ದರು.  

5 / 7
ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 558 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮೂರನೇ ಸೋಮವಾರ (ಆಗಸ್ಟ್ 29) ಚಿತ್ರದ ಗಳಿಕೆ ತಗ್ಗಿದೆ.

ರಜನಿಕಾಂತ್ ಅವರು ‘ಜೈಲರ್’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 558 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಮೂರನೇ ಸೋಮವಾರ (ಆಗಸ್ಟ್ 29) ಚಿತ್ರದ ಗಳಿಕೆ ತಗ್ಗಿದೆ.

6 / 7
ರಜನಿಕಾಂತ್ ಅವರು ‘ಜೈಲರ್’ ರಿಲೀಸ್​ಗೂ ಮೊದಲೇ ಹಿಮಾಚಲ ಪ್ರದೇಶ ಭಾಗಕ್ಕೆ ತೆರಳಿದ್ದರು. ಅಲ್ಲಿ ಹಲವು ಅಧ್ಯಾತ್ಮ ಗುರುಗಳನ್ನು ಭೇಟಿ ಮಾಡಿ ಅವರು ಬಂದಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು.

ರಜನಿಕಾಂತ್ ಅವರು ‘ಜೈಲರ್’ ರಿಲೀಸ್​ಗೂ ಮೊದಲೇ ಹಿಮಾಚಲ ಪ್ರದೇಶ ಭಾಗಕ್ಕೆ ತೆರಳಿದ್ದರು. ಅಲ್ಲಿ ಹಲವು ಅಧ್ಯಾತ್ಮ ಗುರುಗಳನ್ನು ಭೇಟಿ ಮಾಡಿ ಅವರು ಬಂದಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು.

7 / 7

Published On - 1:07 pm, Tue, 29 August 23

Malatesh Jaggin
Malatesh Jaggin
Follow Us
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?