AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajma Side Effects: ಈ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರು ಹೆಚ್ಚಾಗಿ ರಾಜ್ಮಾ ಸೇವಿಸಬಾರದು: ಏಕೆಂದು ತಿಳಿಯಿರಿ

ರಾಜ್ಮಾ ಅಥವಾ ಕಿಡ್ನಿ ಬೀನ್ಸ್ ನಮ್ಮ ಆರೋಗ್ಯಕ್ಕೆ ಅನೇಕ ಪ್ರಯೋಜನಗಳನ್ನು ಹೊಂದಿದೆ. ಈ ಕಿಡ್ನಿ ಬೀನ್ಸ್ ಅನ್ನು ಅತಿಯಾಗಿ ಸೇವಿಸುವುದು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jan 10, 2023 | 7:00 AM

ರಾಜ್ಮಾವನ್ನು ಕಿಡ್ನಿ ಬೀನ್ಸ್ ಎಂದು ಕರೆಯಲಾಗುತ್ತಿದೆ. ರಾಜ್ಮಾ ಅನೇಕ ಆರೋಗ್ಯ ಪ್ರಯೋಜನಗಳನ್ನು
ಹೊಂದಿದೆ. ಆದರೆ ಕೆಲ ಆರೋಗ್ಯ ಸಮಸ್ಯೆ ಹೊಂದಿರುವವರು ರಾಜ್ಮಾವನ್ನು ನಿಯಮಿತವಾಗಿ 
ಸೇವಿಸಬೇಕು. ಅತಿಯಾದ ರಾಜ್ಮಾ ಸೇವನೆಯೂ ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಎಂದು ತಜ್ಞರು
ಹೇಳುತ್ತಾರೆ.

ರಾಜ್ಮಾವನ್ನು ಕಿಡ್ನಿ ಬೀನ್ಸ್ ಎಂದು ಕರೆಯಲಾಗುತ್ತಿದೆ. ರಾಜ್ಮಾ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಆದರೆ ಕೆಲ ಆರೋಗ್ಯ ಸಮಸ್ಯೆ ಹೊಂದಿರುವವರು ರಾಜ್ಮಾವನ್ನು ನಿಯಮಿತವಾಗಿ ಸೇವಿಸಬೇಕು. ಅತಿಯಾದ ರಾಜ್ಮಾ ಸೇವನೆಯೂ ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಎಂದು ತಜ್ಞರು ಹೇಳುತ್ತಾರೆ.

1 / 5
ಕಡಿಮೆ ತೂಕ: ಕಡಿಮೆ ತೂಕವಿರುವವರು ಕೂಡ ರಾಜ್ಮಾನ್ನು ಮಿತವಾಗಿ ಸೇವಿಸಬೇಕು. 
ಇದರಲ್ಲಿ ನಾರಿನಂಶ ಅಧಿಕವಾಗಿದೆ. ಇವುಗಳನ್ನು ಹೆಚ್ಚು ತಿಂದರೆ ಹೊಟ್ಟೆ ತುಂಬಿದಂತಾಗುತ್ತದೆ.

ಕಡಿಮೆ ತೂಕ: ಕಡಿಮೆ ತೂಕವಿರುವವರು ಕೂಡ ರಾಜ್ಮಾನ್ನು ಮಿತವಾಗಿ ಸೇವಿಸಬೇಕು. ಇದರಲ್ಲಿ ನಾರಿನಂಶ ಅಧಿಕವಾಗಿದೆ. ಇವುಗಳನ್ನು ಹೆಚ್ಚು ತಿಂದರೆ ಹೊಟ್ಟೆ ತುಂಬಿದಂತಾಗುತ್ತದೆ.

2 / 5
ಆಮ್ನಿಯೋಟಿಕ್ ದ್ರವವು ಗರ್ಭಾವಸ್ಥೆಯಲ್ಲಿ ನಿಮ್ಮ ಮಗುವನ್ನು ಗರ್ಭಾಶಯದಲ್ಲಿ ಸುತ್ತುವರೆದಿರುವ ಸ್ಪಷ್ಟ ದ್ರವವಾಗಿದೆ. ಈ ದ್ರವವು ಮಗುವನ್ನು ಗಾಯದಿಂದ ರಕ್ಷಿಸುವ ಕುಶನ್ ಅನ್ನು ಒದಗಿಸುತ್ತದೆ. ಇದು ಮಗುವಿನ ಬೆಳವಣಿಗೆ, ಚಲನೆಗೆ ಅವಕಾಶ ನೀಡುತ್ತದೆ. ಆಮ್ನಿಯೋಟಿಕ್ ದ್ರವವು ಹೊಕ್ಕುಳಬಳ್ಳಿಯನ್ನು ಮಗು ಮತ್ತು ಗರ್ಭಾಶಯದ ಗೋಡೆಯ ನಡುವೆ ಹಿಂಡದಂತೆ ತಡೆಯುತ್ತದೆ.
ಮಗು ಇಬ್ಬರಿಗೂ ಪ್ರಯೋಜನಕಾರಿಯಾಗಿದೆ. ಆದರೆ ಇದನ್ನು ಅತಿಯಾಗಿ ಸೇವಿಸುವುದರಿಂದ 
ಗರ್ಭಿಣಿ ಮಹಿಳೆಯರಲ್ಲಿ ಗ್ಯಾಸ್ ಸಮಸ್ಯೆ ಉಂಟಾಗಬಹುದು.

ಆಮ್ನಿಯೋಟಿಕ್ ದ್ರವವು ಗರ್ಭಾವಸ್ಥೆಯಲ್ಲಿ ನಿಮ್ಮ ಮಗುವನ್ನು ಗರ್ಭಾಶಯದಲ್ಲಿ ಸುತ್ತುವರೆದಿರುವ ಸ್ಪಷ್ಟ ದ್ರವವಾಗಿದೆ. ಈ ದ್ರವವು ಮಗುವನ್ನು ಗಾಯದಿಂದ ರಕ್ಷಿಸುವ ಕುಶನ್ ಅನ್ನು ಒದಗಿಸುತ್ತದೆ. ಇದು ಮಗುವಿನ ಬೆಳವಣಿಗೆ, ಚಲನೆಗೆ ಅವಕಾಶ ನೀಡುತ್ತದೆ. ಆಮ್ನಿಯೋಟಿಕ್ ದ್ರವವು ಹೊಕ್ಕುಳಬಳ್ಳಿಯನ್ನು ಮಗು ಮತ್ತು ಗರ್ಭಾಶಯದ ಗೋಡೆಯ ನಡುವೆ ಹಿಂಡದಂತೆ ತಡೆಯುತ್ತದೆ.

3 / 5
ಕಬ್ಬಿಣ ಅಂಶ: ಕಿಡ್ನಿ ಬೀನ್ಸ್‌ನಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ಇದನ್ನು ಅತಿಯಾಗಿ 
ಸೇವಿಸಿದರೆ, ದೇಹದಲ್ಲಿ ಕಬ್ಬಿಣದ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಇತರ ಆರೋಗ್ಯ ಸಮಸ್ಯೆಗಳಿಗೆ
ಕಾರಣವಾಗಬಹುದು. ದೇಹದಲ್ಲಿ 
ಸಾಕಷ್ಟು ಕಬ್ಬಿಣದ ಅಂಶವಿರುವವರು ಕಿಡ್ನಿ ಬೀನ್ಸ್​ನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು.

ಕಬ್ಬಿಣ ಅಂಶ: ಕಿಡ್ನಿ ಬೀನ್ಸ್‌ನಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ಇದನ್ನು ಅತಿಯಾಗಿ ಸೇವಿಸಿದರೆ, ದೇಹದಲ್ಲಿ ಕಬ್ಬಿಣದ ಮಟ್ಟವನ್ನು ಹೆಚ್ಚಿಸುತ್ತದೆ. ಇದು ಇತರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ದೇಹದಲ್ಲಿ ಸಾಕಷ್ಟು ಕಬ್ಬಿಣದ ಅಂಶವಿರುವವರು ಕಿಡ್ನಿ ಬೀನ್ಸ್​ನ್ನು ಸೀಮಿತ ಪ್ರಮಾಣದಲ್ಲಿ ಸೇವಿಸಬೇಕು.

4 / 5
ಮಲಬದ್ಧತೆ: ರಾಜ್ಮಾ ತಿಂದ ನಂತರ ಅದನ್ನು ಜೀರ್ಣಿಸಿಕೊಳ್ಳಲು ದೇಹಕ್ಕೆ ಹೆಚ್ಚು ನೀರು 
ಬೇಕಾಗುತ್ತದೆ. ನೀವು ಕಡಿಮೆ ನೀರು ಕುಡಿದರೆ ಅಥವಾ ಮಲಬದ್ಧತೆ ಸಮಸ್ಯೆ ಇದ್ದರೆ, ಕಡಿಮೆ 
ರಾಜ್ಮಾವನ್ನು ನಿಯಮಿತವಾಗಿ ಸೇವಿಸಿ.

ಮಲಬದ್ಧತೆ: ರಾಜ್ಮಾ ತಿಂದ ನಂತರ ಅದನ್ನು ಜೀರ್ಣಿಸಿಕೊಳ್ಳಲು ದೇಹಕ್ಕೆ ಹೆಚ್ಚು ನೀರು ಬೇಕಾಗುತ್ತದೆ. ನೀವು ಕಡಿಮೆ ನೀರು ಕುಡಿದರೆ ಅಥವಾ ಮಲಬದ್ಧತೆ ಸಮಸ್ಯೆ ಇದ್ದರೆ, ಕಡಿಮೆ ರಾಜ್ಮಾವನ್ನು ನಿಯಮಿತವಾಗಿ ಸೇವಿಸಿ.

5 / 5
Follow us
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ವಿರಾಟ್ ಕೊಹ್ಲಿ ಏನು ದೇವರಾ: ಮೃತ ಪ್ರಜ್ವಲ್ ತಾಯಿ ಆಕ್ರೋಶದ ಮಾತು
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಸರ್ಕಾರದಿಂದ ನೆರವು ಸಿಕ್ಕಿಲ್ಲ, ಅಧಿಕಾರಿಗಳು ಮನಗೆ ಬಂದಿಲ್ಲ:ಶಿವಲಿಂಗನ ತಾಯಿ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ಕಾಶ್ಮೀರದ ಮೊದಲ ವಂದೇ ಭಾರತ್ ರೈಲು ಅಂಜಿ ಸೇತುವೆ ದಾಟಿದ ಅದ್ಭುತ ವಿಡಿಯೋ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ನಾನು ಪುನಃ ಜೈಲಿಗೆ ಹೋಗುವುದನ್ನು ನೋಡಲು ಬಹಳ ಜನ ಕಾಯುತ್ತಿದ್ದರು: ಕುಲಕರ್ಣಿ
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಕೇದಾರನಾಥಕ್ಕೆ ಹೋಗುವಾಗ ರಸ್ತೆಯಲ್ಲೇ ಲ್ಯಾಂಡ್ ಆದ ಹೆಲಿಕಾಪ್ಟರ್
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಮೃತಪ್ರೇಮಿಯನ್ನು ಮಾತಾಡುವ ನೆಪದಲ್ಲಿ ತೋಟದ ಮನೆಗೆ ಕರೆಸಲಾಗಿತ್ತು
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
ಆಟಗಾರರೊಂದಿಗೆ ತಮ್ಮ ಮಕ್ಕಳ ಫೋಟೋಗಾಗಿ ನಮ್ಮ ಮಕ್ಕಳ ಬಲಿ ಪಡೆದರು: ಲಕ್ಷ್ಮಣ
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
‘ಆಡಿಯೋ ಮೂಲಕ ನನ್ನ ನಾಶ ಮಾಡಿದರು’; ಜೈಲಿನಿಂದ ಹೊರ ಬಂದ ಮನು ರಿಯಾಕ್ಷನ್
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
ಪರಿಹಾರಕ್ಕಾಗಿ ವಿಶೇಷ ಪ್ರಕರಣವೆಂದು ಸರ್ಕಾರ ಪರಿಗಣಿಸಲಿ: ಕುಮಾರಸ್ವಾಮಿ
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?
‘ಸರಿಗಮಪ’ ಫಿನಾಲೆಯಲ್ಲಿ ಹೇಗಿತ್ತು ಬಾಳು ಬೆಳಗುಂದಿ ಪರ್ಫಾರ್ಮೆನ್ಸ್?