AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಅಮೂಲ್ಯ ಗೌಡ-ರಾಕೇಶ್ ಅಡಿಗ ಮಧ್ಯೆ ಹೆಚ್ಚಾಯ್ತು ಆಪ್ತತೆ

ರಾಕೇಶ್ ಅಡಿಗ ಅವರು ಒಟಿಟಿ ಸೀಸನ್​ನಲ್ಲಿ ಇದ್ದರು. ಬಳಿಕ ಟಿವಿ ಸೀಸನ್​ಗೆ ಎಂಟ್ರಿ ಕೊಟ್ಟಿದ್ದು, ಅವರು ಅನೇಕರಿಗೆ ಇಷ್ಟವಾಗುತ್ತಿದ್ದಾರೆ. ಅಮೂಲ್ಯ ಗೌಡ ಜತೆ ಅವರು ಕ್ಲೋಸ್ ಆಗುತ್ತಿದ್ದಾರೆ.

TV9 Web
| Edited By: |

Updated on: Oct 19, 2022 | 5:06 PM

Share
‘ಬಿಗ್ ಬಾಸ್’ ಕನ್ನಡ ಟಿವಿ ಸೀಸನ್ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಹೊಸ ಸ್ಪರ್ಧಿಗಳ ಜತೆಗೆ ಹಳೆಯ ಸ್ಪರ್ಧಿಗಳು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಹಲವರ ಮಧ್ಯೆ ಅಟ್ಯಾಚ್​ಮೆಂಟ್ ಬೆಳೆಯುತ್ತಿದೆ.

‘ಬಿಗ್ ಬಾಸ್’ ಕನ್ನಡ ಟಿವಿ ಸೀಸನ್ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಹೊಸ ಸ್ಪರ್ಧಿಗಳ ಜತೆಗೆ ಹಳೆಯ ಸ್ಪರ್ಧಿಗಳು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಹಲವರ ಮಧ್ಯೆ ಅಟ್ಯಾಚ್​ಮೆಂಟ್ ಬೆಳೆಯುತ್ತಿದೆ.

1 / 5
ರಾಕೇಶ್ ಅಡಿಗ ಅವರು ಒಟಿಟಿ ಸೀಸನ್​ನಲ್ಲಿ ಇದ್ದರು. ಬಳಿಕ ಟಿವಿ ಸೀಸನ್​ಗೆ ಎಂಟ್ರಿ ಕೊಟ್ಟಿದ್ದು, ಅವರು ಅನೇಕರಿಗೆ ಇಷ್ಟವಾಗುತ್ತಿದ್ದಾರೆ. ಅಮೂಲ್ಯ ಗೌಡ ಜತೆ ಅವರು ಕ್ಲೋಸ್ ಆಗುತ್ತಿದ್ದಾರೆ.

ರಾಕೇಶ್ ಅಡಿಗ ಅವರು ಒಟಿಟಿ ಸೀಸನ್​ನಲ್ಲಿ ಇದ್ದರು. ಬಳಿಕ ಟಿವಿ ಸೀಸನ್​ಗೆ ಎಂಟ್ರಿ ಕೊಟ್ಟಿದ್ದು, ಅವರು ಅನೇಕರಿಗೆ ಇಷ್ಟವಾಗುತ್ತಿದ್ದಾರೆ. ಅಮೂಲ್ಯ ಗೌಡ ಜತೆ ಅವರು ಕ್ಲೋಸ್ ಆಗುತ್ತಿದ್ದಾರೆ.

2 / 5
ಒಟಿಟಿ ಸೀಸನ್​ನಲ್ಲಿ ಸೋನು ಶ್ರೀನಿವಾಸ್ ಗೌಡ ಜತೆ ರಾಕೇಶ್ ಕ್ಲೋಸ್ ಆಗಿದ್ದರು. ಈ ಬಾರಿ ಅಮೂಲ್ಯ ಜತೆ ಅವರು ಅಟ್ಯಾಚ್​​ಮೆಂಟ್ ಬೆಳೆಸಿಕೊಳ್ಳುತ್ತಿದ್ದಾರೆ.

ಒಟಿಟಿ ಸೀಸನ್​ನಲ್ಲಿ ಸೋನು ಶ್ರೀನಿವಾಸ್ ಗೌಡ ಜತೆ ರಾಕೇಶ್ ಕ್ಲೋಸ್ ಆಗಿದ್ದರು. ಈ ಬಾರಿ ಅಮೂಲ್ಯ ಜತೆ ಅವರು ಅಟ್ಯಾಚ್​​ಮೆಂಟ್ ಬೆಳೆಸಿಕೊಳ್ಳುತ್ತಿದ್ದಾರೆ.

3 / 5
ಅಮೂಲ್ಯ ಹಾಗೂ ರಾಕೇಶ್ ಕ್ಲೋಸ್ ಆಗಿರುವುದಕ್ಕೆ ಸಾಕ್ಷಿ ಎಂಬಂತೆ ಪ್ರೋಮೋ ಒಂದನ್ನು ಹಂಚಿಕೊಳ್ಳಲಾಗಿದೆ. ಕಸ ಗುಡಿಸುವ ಸಂದರ್ಭದಲ್ಲಿ ಅಮೂಲ್ಯಗೆ ಸಹಾಯ ಮಾಡಿದ್ದಾರೆ ರಾಕೇಶ್. ‘ಉಳಿದ ಹುಡುಗಿಯರಿಗೂ ಸಹಾಯ ಮಾಡಪ್ಪ’ ಎಂದು ದೀಪಿಕಾ ದಾಸ್ ಅವರು ರಾಕೇಶ್ ಕಾಲೆಳೆದಿದ್ದಾರೆ.

ಅಮೂಲ್ಯ ಹಾಗೂ ರಾಕೇಶ್ ಕ್ಲೋಸ್ ಆಗಿರುವುದಕ್ಕೆ ಸಾಕ್ಷಿ ಎಂಬಂತೆ ಪ್ರೋಮೋ ಒಂದನ್ನು ಹಂಚಿಕೊಳ್ಳಲಾಗಿದೆ. ಕಸ ಗುಡಿಸುವ ಸಂದರ್ಭದಲ್ಲಿ ಅಮೂಲ್ಯಗೆ ಸಹಾಯ ಮಾಡಿದ್ದಾರೆ ರಾಕೇಶ್. ‘ಉಳಿದ ಹುಡುಗಿಯರಿಗೂ ಸಹಾಯ ಮಾಡಪ್ಪ’ ಎಂದು ದೀಪಿಕಾ ದಾಸ್ ಅವರು ರಾಕೇಶ್ ಕಾಲೆಳೆದಿದ್ದಾರೆ.

4 / 5
ಅಟ್ಯಾಚ್​ಮೆಂಟ್ ಬೆಳೆಯುತ್ತಿರುವ ಬಗ್ಗೆ ಅಮೂಲ್ಯ ಹಾಗೂ ರಾಕೇಶ್ ಮಾತನಾಡಿಕೊಂಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.

ಅಟ್ಯಾಚ್​ಮೆಂಟ್ ಬೆಳೆಯುತ್ತಿರುವ ಬಗ್ಗೆ ಅಮೂಲ್ಯ ಹಾಗೂ ರಾಕೇಶ್ ಮಾತನಾಡಿಕೊಂಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.

5 / 5
Follow Us
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!