AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಅಮೂಲ್ಯ ಗೌಡ-ರಾಕೇಶ್ ಅಡಿಗ ಮಧ್ಯೆ ಹೆಚ್ಚಾಯ್ತು ಆಪ್ತತೆ

ರಾಕೇಶ್ ಅಡಿಗ ಅವರು ಒಟಿಟಿ ಸೀಸನ್​ನಲ್ಲಿ ಇದ್ದರು. ಬಳಿಕ ಟಿವಿ ಸೀಸನ್​ಗೆ ಎಂಟ್ರಿ ಕೊಟ್ಟಿದ್ದು, ಅವರು ಅನೇಕರಿಗೆ ಇಷ್ಟವಾಗುತ್ತಿದ್ದಾರೆ. ಅಮೂಲ್ಯ ಗೌಡ ಜತೆ ಅವರು ಕ್ಲೋಸ್ ಆಗುತ್ತಿದ್ದಾರೆ.

TV9 Web
| Edited By: |

Updated on: Oct 19, 2022 | 5:06 PM

Share
‘ಬಿಗ್ ಬಾಸ್’ ಕನ್ನಡ ಟಿವಿ ಸೀಸನ್ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಹೊಸ ಸ್ಪರ್ಧಿಗಳ ಜತೆಗೆ ಹಳೆಯ ಸ್ಪರ್ಧಿಗಳು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಹಲವರ ಮಧ್ಯೆ ಅಟ್ಯಾಚ್​ಮೆಂಟ್ ಬೆಳೆಯುತ್ತಿದೆ.

‘ಬಿಗ್ ಬಾಸ್’ ಕನ್ನಡ ಟಿವಿ ಸೀಸನ್ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಹೊಸ ಸ್ಪರ್ಧಿಗಳ ಜತೆಗೆ ಹಳೆಯ ಸ್ಪರ್ಧಿಗಳು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಹಲವರ ಮಧ್ಯೆ ಅಟ್ಯಾಚ್​ಮೆಂಟ್ ಬೆಳೆಯುತ್ತಿದೆ.

1 / 5
ರಾಕೇಶ್ ಅಡಿಗ ಅವರು ಒಟಿಟಿ ಸೀಸನ್​ನಲ್ಲಿ ಇದ್ದರು. ಬಳಿಕ ಟಿವಿ ಸೀಸನ್​ಗೆ ಎಂಟ್ರಿ ಕೊಟ್ಟಿದ್ದು, ಅವರು ಅನೇಕರಿಗೆ ಇಷ್ಟವಾಗುತ್ತಿದ್ದಾರೆ. ಅಮೂಲ್ಯ ಗೌಡ ಜತೆ ಅವರು ಕ್ಲೋಸ್ ಆಗುತ್ತಿದ್ದಾರೆ.

ರಾಕೇಶ್ ಅಡಿಗ ಅವರು ಒಟಿಟಿ ಸೀಸನ್​ನಲ್ಲಿ ಇದ್ದರು. ಬಳಿಕ ಟಿವಿ ಸೀಸನ್​ಗೆ ಎಂಟ್ರಿ ಕೊಟ್ಟಿದ್ದು, ಅವರು ಅನೇಕರಿಗೆ ಇಷ್ಟವಾಗುತ್ತಿದ್ದಾರೆ. ಅಮೂಲ್ಯ ಗೌಡ ಜತೆ ಅವರು ಕ್ಲೋಸ್ ಆಗುತ್ತಿದ್ದಾರೆ.

2 / 5
ಒಟಿಟಿ ಸೀಸನ್​ನಲ್ಲಿ ಸೋನು ಶ್ರೀನಿವಾಸ್ ಗೌಡ ಜತೆ ರಾಕೇಶ್ ಕ್ಲೋಸ್ ಆಗಿದ್ದರು. ಈ ಬಾರಿ ಅಮೂಲ್ಯ ಜತೆ ಅವರು ಅಟ್ಯಾಚ್​​ಮೆಂಟ್ ಬೆಳೆಸಿಕೊಳ್ಳುತ್ತಿದ್ದಾರೆ.

ಒಟಿಟಿ ಸೀಸನ್​ನಲ್ಲಿ ಸೋನು ಶ್ರೀನಿವಾಸ್ ಗೌಡ ಜತೆ ರಾಕೇಶ್ ಕ್ಲೋಸ್ ಆಗಿದ್ದರು. ಈ ಬಾರಿ ಅಮೂಲ್ಯ ಜತೆ ಅವರು ಅಟ್ಯಾಚ್​​ಮೆಂಟ್ ಬೆಳೆಸಿಕೊಳ್ಳುತ್ತಿದ್ದಾರೆ.

3 / 5
ಅಮೂಲ್ಯ ಹಾಗೂ ರಾಕೇಶ್ ಕ್ಲೋಸ್ ಆಗಿರುವುದಕ್ಕೆ ಸಾಕ್ಷಿ ಎಂಬಂತೆ ಪ್ರೋಮೋ ಒಂದನ್ನು ಹಂಚಿಕೊಳ್ಳಲಾಗಿದೆ. ಕಸ ಗುಡಿಸುವ ಸಂದರ್ಭದಲ್ಲಿ ಅಮೂಲ್ಯಗೆ ಸಹಾಯ ಮಾಡಿದ್ದಾರೆ ರಾಕೇಶ್. ‘ಉಳಿದ ಹುಡುಗಿಯರಿಗೂ ಸಹಾಯ ಮಾಡಪ್ಪ’ ಎಂದು ದೀಪಿಕಾ ದಾಸ್ ಅವರು ರಾಕೇಶ್ ಕಾಲೆಳೆದಿದ್ದಾರೆ.

ಅಮೂಲ್ಯ ಹಾಗೂ ರಾಕೇಶ್ ಕ್ಲೋಸ್ ಆಗಿರುವುದಕ್ಕೆ ಸಾಕ್ಷಿ ಎಂಬಂತೆ ಪ್ರೋಮೋ ಒಂದನ್ನು ಹಂಚಿಕೊಳ್ಳಲಾಗಿದೆ. ಕಸ ಗುಡಿಸುವ ಸಂದರ್ಭದಲ್ಲಿ ಅಮೂಲ್ಯಗೆ ಸಹಾಯ ಮಾಡಿದ್ದಾರೆ ರಾಕೇಶ್. ‘ಉಳಿದ ಹುಡುಗಿಯರಿಗೂ ಸಹಾಯ ಮಾಡಪ್ಪ’ ಎಂದು ದೀಪಿಕಾ ದಾಸ್ ಅವರು ರಾಕೇಶ್ ಕಾಲೆಳೆದಿದ್ದಾರೆ.

4 / 5
ಅಟ್ಯಾಚ್​ಮೆಂಟ್ ಬೆಳೆಯುತ್ತಿರುವ ಬಗ್ಗೆ ಅಮೂಲ್ಯ ಹಾಗೂ ರಾಕೇಶ್ ಮಾತನಾಡಿಕೊಂಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.

ಅಟ್ಯಾಚ್​ಮೆಂಟ್ ಬೆಳೆಯುತ್ತಿರುವ ಬಗ್ಗೆ ಅಮೂಲ್ಯ ಹಾಗೂ ರಾಕೇಶ್ ಮಾತನಾಡಿಕೊಂಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.

5 / 5
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ