AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಅಮೂಲ್ಯ ಗೌಡ-ರಾಕೇಶ್ ಅಡಿಗ ಮಧ್ಯೆ ಹೆಚ್ಚಾಯ್ತು ಆಪ್ತತೆ

ರಾಕೇಶ್ ಅಡಿಗ ಅವರು ಒಟಿಟಿ ಸೀಸನ್​ನಲ್ಲಿ ಇದ್ದರು. ಬಳಿಕ ಟಿವಿ ಸೀಸನ್​ಗೆ ಎಂಟ್ರಿ ಕೊಟ್ಟಿದ್ದು, ಅವರು ಅನೇಕರಿಗೆ ಇಷ್ಟವಾಗುತ್ತಿದ್ದಾರೆ. ಅಮೂಲ್ಯ ಗೌಡ ಜತೆ ಅವರು ಕ್ಲೋಸ್ ಆಗುತ್ತಿದ್ದಾರೆ.

TV9 Web
| Edited By: |

Updated on: Oct 19, 2022 | 5:06 PM

Share
‘ಬಿಗ್ ಬಾಸ್’ ಕನ್ನಡ ಟಿವಿ ಸೀಸನ್ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಹೊಸ ಸ್ಪರ್ಧಿಗಳ ಜತೆಗೆ ಹಳೆಯ ಸ್ಪರ್ಧಿಗಳು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಹಲವರ ಮಧ್ಯೆ ಅಟ್ಯಾಚ್​ಮೆಂಟ್ ಬೆಳೆಯುತ್ತಿದೆ.

‘ಬಿಗ್ ಬಾಸ್’ ಕನ್ನಡ ಟಿವಿ ಸೀಸನ್ ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ. ಹೊಸ ಸ್ಪರ್ಧಿಗಳ ಜತೆಗೆ ಹಳೆಯ ಸ್ಪರ್ಧಿಗಳು ಎಲ್ಲರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ಈ ಮಧ್ಯೆ ಹಲವರ ಮಧ್ಯೆ ಅಟ್ಯಾಚ್​ಮೆಂಟ್ ಬೆಳೆಯುತ್ತಿದೆ.

1 / 5
ರಾಕೇಶ್ ಅಡಿಗ ಅವರು ಒಟಿಟಿ ಸೀಸನ್​ನಲ್ಲಿ ಇದ್ದರು. ಬಳಿಕ ಟಿವಿ ಸೀಸನ್​ಗೆ ಎಂಟ್ರಿ ಕೊಟ್ಟಿದ್ದು, ಅವರು ಅನೇಕರಿಗೆ ಇಷ್ಟವಾಗುತ್ತಿದ್ದಾರೆ. ಅಮೂಲ್ಯ ಗೌಡ ಜತೆ ಅವರು ಕ್ಲೋಸ್ ಆಗುತ್ತಿದ್ದಾರೆ.

ರಾಕೇಶ್ ಅಡಿಗ ಅವರು ಒಟಿಟಿ ಸೀಸನ್​ನಲ್ಲಿ ಇದ್ದರು. ಬಳಿಕ ಟಿವಿ ಸೀಸನ್​ಗೆ ಎಂಟ್ರಿ ಕೊಟ್ಟಿದ್ದು, ಅವರು ಅನೇಕರಿಗೆ ಇಷ್ಟವಾಗುತ್ತಿದ್ದಾರೆ. ಅಮೂಲ್ಯ ಗೌಡ ಜತೆ ಅವರು ಕ್ಲೋಸ್ ಆಗುತ್ತಿದ್ದಾರೆ.

2 / 5
ಒಟಿಟಿ ಸೀಸನ್​ನಲ್ಲಿ ಸೋನು ಶ್ರೀನಿವಾಸ್ ಗೌಡ ಜತೆ ರಾಕೇಶ್ ಕ್ಲೋಸ್ ಆಗಿದ್ದರು. ಈ ಬಾರಿ ಅಮೂಲ್ಯ ಜತೆ ಅವರು ಅಟ್ಯಾಚ್​​ಮೆಂಟ್ ಬೆಳೆಸಿಕೊಳ್ಳುತ್ತಿದ್ದಾರೆ.

ಒಟಿಟಿ ಸೀಸನ್​ನಲ್ಲಿ ಸೋನು ಶ್ರೀನಿವಾಸ್ ಗೌಡ ಜತೆ ರಾಕೇಶ್ ಕ್ಲೋಸ್ ಆಗಿದ್ದರು. ಈ ಬಾರಿ ಅಮೂಲ್ಯ ಜತೆ ಅವರು ಅಟ್ಯಾಚ್​​ಮೆಂಟ್ ಬೆಳೆಸಿಕೊಳ್ಳುತ್ತಿದ್ದಾರೆ.

3 / 5
ಅಮೂಲ್ಯ ಹಾಗೂ ರಾಕೇಶ್ ಕ್ಲೋಸ್ ಆಗಿರುವುದಕ್ಕೆ ಸಾಕ್ಷಿ ಎಂಬಂತೆ ಪ್ರೋಮೋ ಒಂದನ್ನು ಹಂಚಿಕೊಳ್ಳಲಾಗಿದೆ. ಕಸ ಗುಡಿಸುವ ಸಂದರ್ಭದಲ್ಲಿ ಅಮೂಲ್ಯಗೆ ಸಹಾಯ ಮಾಡಿದ್ದಾರೆ ರಾಕೇಶ್. ‘ಉಳಿದ ಹುಡುಗಿಯರಿಗೂ ಸಹಾಯ ಮಾಡಪ್ಪ’ ಎಂದು ದೀಪಿಕಾ ದಾಸ್ ಅವರು ರಾಕೇಶ್ ಕಾಲೆಳೆದಿದ್ದಾರೆ.

ಅಮೂಲ್ಯ ಹಾಗೂ ರಾಕೇಶ್ ಕ್ಲೋಸ್ ಆಗಿರುವುದಕ್ಕೆ ಸಾಕ್ಷಿ ಎಂಬಂತೆ ಪ್ರೋಮೋ ಒಂದನ್ನು ಹಂಚಿಕೊಳ್ಳಲಾಗಿದೆ. ಕಸ ಗುಡಿಸುವ ಸಂದರ್ಭದಲ್ಲಿ ಅಮೂಲ್ಯಗೆ ಸಹಾಯ ಮಾಡಿದ್ದಾರೆ ರಾಕೇಶ್. ‘ಉಳಿದ ಹುಡುಗಿಯರಿಗೂ ಸಹಾಯ ಮಾಡಪ್ಪ’ ಎಂದು ದೀಪಿಕಾ ದಾಸ್ ಅವರು ರಾಕೇಶ್ ಕಾಲೆಳೆದಿದ್ದಾರೆ.

4 / 5
ಅಟ್ಯಾಚ್​ಮೆಂಟ್ ಬೆಳೆಯುತ್ತಿರುವ ಬಗ್ಗೆ ಅಮೂಲ್ಯ ಹಾಗೂ ರಾಕೇಶ್ ಮಾತನಾಡಿಕೊಂಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.

ಅಟ್ಯಾಚ್​ಮೆಂಟ್ ಬೆಳೆಯುತ್ತಿರುವ ಬಗ್ಗೆ ಅಮೂಲ್ಯ ಹಾಗೂ ರಾಕೇಶ್ ಮಾತನಾಡಿಕೊಂಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗಿದೆ.

5 / 5
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ