AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Friendship Day 2024: ಇಬ್ಬರೂ ಸ್ನೇಹಿತರ ಪರಿಶ್ರಮದ ಫಲವೇ ಭಾರತದ ನಂಬರ್ ಒನ್ ಇಂಡಿಗೋ ಏರ್ ಲೈನ್ಸ್

ಭಾರತದ ವಾಯುಯಾನ ಕ್ಷೇತ್ರವು ವಿಶ್ವವೇ ತಿರುಗಿ ನೋಡುವಂತೆ ಬೆಳೆಯುತ್ತಿದೆ. ಈಗಾಗಲೇ ವಿವಿಧ ವಿಮಾನಯಾನ ಸಂಸ್ಥೆಗಳು ಪ್ರಾರಂಭವಾಗಿದ್ದರೂ ಅದರಲ್ಲಿ ಕೆಲವೇ ಕೆಲವು ಸಂಸ್ಥೆಗಳು ಯಶಸ್ಸಿನ ಉತ್ತುಂಗಕ್ಕೆ ತಲುಪಿದೆ. ಅಂತಹ ಸಂಸ್ಥೆಯಲ್ಲಿ ಇಂಡಿಗೋ ಏರ್‌ಲೈನ್ಸ್‌ ಕೂಡ ಒಂದು. ಇದು ಇಬ್ಬರೂ ಸ್ನೇಹಿತರ ಪರಿಶ್ರಮದಿಂದ ಪ್ರಾರಂಭವಾಗಿ, ಇಂದು ಯಶಸ್ಸಿನ ಹಾದಿಯಲ್ಲಿ ಸಾಗುತ್ತಿದೆ. ಹಾಗಾದ್ರೆ ಈ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಆ ಇಬ್ಬರೂ ಸ್ನೇಹಿತರು ಯಾರು, ಆರಂಭದ ದಿನಗಳು ಹೇಗಿದ್ದವು ಎನ್ನುವುದರ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

ಸಾಯಿನಂದಾ
| Edited By: |

Updated on: Aug 02, 2024 | 5:25 PM

Share
ಕೈಗೆಟಕುವ ದರದಲ್ಲಿ ಮತ್ತು ಸಮಯಕ್ಕೆ ಸರಿಯಾಗಿ ವಿಮಾನಯಾನಗಳನ್ನು  ಒದಗಿಸುತ್ತಿರುವ ಭಾರತೀಯ ಸಂಸ್ಥೆಯೇ ಈ ಇಂಡಿಗೋ ಏರ್ ಲೈನ್ಸ್ .  ಇಬ್ಬರೂ ಸ್ನೇಹಿತರು ಕಟ್ಟಿ ಬೆಳೆಸಿದ ಇಂಡಿಗೋ ಸಂಸ್ಥೆಯೂ ಇಂದು ನಂಬರ್ ಒನ್ ಏರ್‌ಲೈನ್ಸ್‌ಗಳ ಪಟ್ಟಿಯಲ್ಲಿ ಸೇರಿಕೊಂಡಿದೆ.

ಕೈಗೆಟಕುವ ದರದಲ್ಲಿ ಮತ್ತು ಸಮಯಕ್ಕೆ ಸರಿಯಾಗಿ ವಿಮಾನಯಾನಗಳನ್ನು ಒದಗಿಸುತ್ತಿರುವ ಭಾರತೀಯ ಸಂಸ್ಥೆಯೇ ಈ ಇಂಡಿಗೋ ಏರ್ ಲೈನ್ಸ್ . ಇಬ್ಬರೂ ಸ್ನೇಹಿತರು ಕಟ್ಟಿ ಬೆಳೆಸಿದ ಇಂಡಿಗೋ ಸಂಸ್ಥೆಯೂ ಇಂದು ನಂಬರ್ ಒನ್ ಏರ್‌ಲೈನ್ಸ್‌ಗಳ ಪಟ್ಟಿಯಲ್ಲಿ ಸೇರಿಕೊಂಡಿದೆ.

1 / 5
2006ರಲ್ಲಿ ರಾಕೇಶ್ ಗಂಗ್ವಾಲ್ ಮತ್ತು ರಾಹುಲ್ ಭಾಟಿಯಾ, ಸ್ನೇಹಿತರು ಮತ್ತು ಸಹ-ಸಂಸ್ಥಾಪಕರು, ಇಂಡಿಗೋ ಏರ್ಲೈನ್ಸ್ ಸಂಸ್ಥೆಯನ್ನು ಪ್ರಾರಂಭಿಸಿದರು. ಈ ರಾಕೇಶ್ ಗಂಗ್ವಾಲ್ ಮತ್ತು ರಾಹುಲ್ ಭಾಟಿಯಾ ಎಂಬ ಇಬ್ಬರೂ ಸ್ನೇಹಿತರು ಬೇರೆ ಬೇರೆ ವೃತ್ತಿ ಹಿನ್ನಲೆಯುಳ್ಳವರು. ಹೀಗಾಗಿ ಇಂಡಿಗೋ ಏರ್ ಲೈನ್ಸ್ ಆರಂಭಿಸುವುದಕ್ಕೂ ಮುಂಚೆ ಇಬ್ಬರಲ್ಲಿಯೂ ಸಣ್ಣದೊಂದು ಹಿಂಜರಿಕೆಯಿತ್ತು.

2006ರಲ್ಲಿ ರಾಕೇಶ್ ಗಂಗ್ವಾಲ್ ಮತ್ತು ರಾಹುಲ್ ಭಾಟಿಯಾ, ಸ್ನೇಹಿತರು ಮತ್ತು ಸಹ-ಸಂಸ್ಥಾಪಕರು, ಇಂಡಿಗೋ ಏರ್ಲೈನ್ಸ್ ಸಂಸ್ಥೆಯನ್ನು ಪ್ರಾರಂಭಿಸಿದರು. ಈ ರಾಕೇಶ್ ಗಂಗ್ವಾಲ್ ಮತ್ತು ರಾಹುಲ್ ಭಾಟಿಯಾ ಎಂಬ ಇಬ್ಬರೂ ಸ್ನೇಹಿತರು ಬೇರೆ ಬೇರೆ ವೃತ್ತಿ ಹಿನ್ನಲೆಯುಳ್ಳವರು. ಹೀಗಾಗಿ ಇಂಡಿಗೋ ಏರ್ ಲೈನ್ಸ್ ಆರಂಭಿಸುವುದಕ್ಕೂ ಮುಂಚೆ ಇಬ್ಬರಲ್ಲಿಯೂ ಸಣ್ಣದೊಂದು ಹಿಂಜರಿಕೆಯಿತ್ತು.

2 / 5
ಗಂಗ್ವಾಲ್ ಅವರಿಗಿದ್ದ ವಾಯುಯಾನ ಪರಿಣತಿ ಹಾಗೂ ಭಾರತೀಯ ಮಾರುಕಟ್ಟೆಯಲ್ಲಿ ಸಂಪೂರ್ಣ ಜ್ಞಾನ ಹೊಂದಿದ್ದ ರಾಹುಲ್ ಭಾಟಿಯಾ ಇಬ್ಬರೂ ತಮ್ಮ ಆಲೋಚನೆಯನ್ನು ಒಟ್ಟು ಸೇರಿಸಿ ಈ ಸಂಸ್ಥೆಯನ್ನು ಹುಟ್ಟುಹಾಕಿದರು. ಇದೀಗ ದೇಶದ ಪ್ರಮುಖ ನಗರಗಳಿಗೆ ವಿಮಾನದ ಮೂಲಕ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸಂಸ್ಥೆಯೂ ಶ್ರಮಿಸಿದ್ದು ಮಧ್ಯಮ ವರ್ಗದ ಜನರ ವಿಮಾನ ಪ್ರಯಾಣದ ಕನಸನ್ನು ನನಸು ಮಾಡಿದೆ.

ಗಂಗ್ವಾಲ್ ಅವರಿಗಿದ್ದ ವಾಯುಯಾನ ಪರಿಣತಿ ಹಾಗೂ ಭಾರತೀಯ ಮಾರುಕಟ್ಟೆಯಲ್ಲಿ ಸಂಪೂರ್ಣ ಜ್ಞಾನ ಹೊಂದಿದ್ದ ರಾಹುಲ್ ಭಾಟಿಯಾ ಇಬ್ಬರೂ ತಮ್ಮ ಆಲೋಚನೆಯನ್ನು ಒಟ್ಟು ಸೇರಿಸಿ ಈ ಸಂಸ್ಥೆಯನ್ನು ಹುಟ್ಟುಹಾಕಿದರು. ಇದೀಗ ದೇಶದ ಪ್ರಮುಖ ನಗರಗಳಿಗೆ ವಿಮಾನದ ಮೂಲಕ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸಂಸ್ಥೆಯೂ ಶ್ರಮಿಸಿದ್ದು ಮಧ್ಯಮ ವರ್ಗದ ಜನರ ವಿಮಾನ ಪ್ರಯಾಣದ ಕನಸನ್ನು ನನಸು ಮಾಡಿದೆ.

3 / 5
ಸರಿಸುಮಾರು ಹದಿನೆಂಟು ವರ್ಷಗಳ ಹಿಂದೆ ಆರಂಭವಾದ ಈ ಸಂಸ್ಥೆಯೂ  ಗಂಗ್ವಾಲ್ ಮತ್ತು ಭಾಟಿಯಾರವರ ಆಲೋಚನೆಗಳಿಂದ ಉತ್ತುಂಗಕ್ಕೇರಲು ಸಾಧ್ಯವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಅಧಿಪತ್ಯವನ್ನು ಸಾಧಿಸಿದ್ದು, ಇಂದು ಯಾರು ಕೂಡ ಊಹೆ ಮಾಡದ ಮಟ್ಟಿಗೆ ಸಂಸ್ಥೆಯೂ ಬೆಳೆದು ವಿಮಾನಯಾನ ಸೇವೆಗಳನ್ನು ನೀಡುತ್ತಿದೆ.

ಸರಿಸುಮಾರು ಹದಿನೆಂಟು ವರ್ಷಗಳ ಹಿಂದೆ ಆರಂಭವಾದ ಈ ಸಂಸ್ಥೆಯೂ ಗಂಗ್ವಾಲ್ ಮತ್ತು ಭಾಟಿಯಾರವರ ಆಲೋಚನೆಗಳಿಂದ ಉತ್ತುಂಗಕ್ಕೇರಲು ಸಾಧ್ಯವಾಗಿದೆ. ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಅಧಿಪತ್ಯವನ್ನು ಸಾಧಿಸಿದ್ದು, ಇಂದು ಯಾರು ಕೂಡ ಊಹೆ ಮಾಡದ ಮಟ್ಟಿಗೆ ಸಂಸ್ಥೆಯೂ ಬೆಳೆದು ವಿಮಾನಯಾನ ಸೇವೆಗಳನ್ನು ನೀಡುತ್ತಿದೆ.

4 / 5
ಕಳೆದ 2020 ರಲ್ಲಿ ರಾಕೇಶ್ ಗಂಗ್ವಾಲ್ ಮತ್ತು ರಾಹುಲ್ ಭಾಟಿಯಾ ನಡುವೆ ವಿವಾದವೊಂದು ಉಂಟಾಗಿತ್ತು. ಗಂಗ್ವಾಲ್ ಕಂಪನಿಯ ಆರ್ಟಿಕಲ್ ಆಫ್ ಅಸೋಸಿಯೇಷನ್ ​​ನಿಯಮಗಳಲ್ಲಿ ಬದಲಾವಣೆಗೆ ಆಗ್ರಹಿಸಿದ್ದರು. ಆ ಬಳಿಕ ಗಂಗ್ವಾಲ್ ಅವರು ಫೆಬ್ರವರಿ 2022 ರಲ್ಲಿ ಕಂಪನಿಯ ಮಂಡಳಿಗೆ ರಾಜೀನಾಮೆ ನೀಡಿದ್ದರು. ತದನಂತರದಲ್ಲಿ ರಾಕೇಶ್ ಗಂಗ್ವಾಲ್ ಅವರು USD 450 ಮಿಲಿಯನ್ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದರು ಎನ್ನಲಾಗಿತ್ತು.

ಕಳೆದ 2020 ರಲ್ಲಿ ರಾಕೇಶ್ ಗಂಗ್ವಾಲ್ ಮತ್ತು ರಾಹುಲ್ ಭಾಟಿಯಾ ನಡುವೆ ವಿವಾದವೊಂದು ಉಂಟಾಗಿತ್ತು. ಗಂಗ್ವಾಲ್ ಕಂಪನಿಯ ಆರ್ಟಿಕಲ್ ಆಫ್ ಅಸೋಸಿಯೇಷನ್ ​​ನಿಯಮಗಳಲ್ಲಿ ಬದಲಾವಣೆಗೆ ಆಗ್ರಹಿಸಿದ್ದರು. ಆ ಬಳಿಕ ಗಂಗ್ವಾಲ್ ಅವರು ಫೆಬ್ರವರಿ 2022 ರಲ್ಲಿ ಕಂಪನಿಯ ಮಂಡಳಿಗೆ ರಾಜೀನಾಮೆ ನೀಡಿದ್ದರು. ತದನಂತರದಲ್ಲಿ ರಾಕೇಶ್ ಗಂಗ್ವಾಲ್ ಅವರು USD 450 ಮಿಲಿಯನ್ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದರು ಎನ್ನಲಾಗಿತ್ತು.

5 / 5
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?