AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ರನ್ನು​ ಟೀಕಿಸಿದ ಕಂಗನಾ ರಣಾವತ್​; ಸರಿಯಾಗಿ ತಿರುಗೇಟು ನೀಡಿದ ರಾಖಿ

ಕಂಗನಾ ರಣಾವತ್​ ಈ ಬಾರಿ ಒಟಿಟಿ ಜಗತ್ತಿಗೆ ಕಾಲಿಟ್ಟಿದ್ದಾರೆ. ಅದೂ ನಿರೂಪಕಿಯಾಗಿ. ಎಂಎಕ್ಸ್​ ಪ್ಲೇಯರ್​ ಹಾಗೂ ಆಲ್ಟ್​ ಬಾಲಾಜಿ ನಡೆಸಿಕೊಡುತ್ತಿರುವ ‘ಲಾಕ್​ ಅಪ್​’ ಶೋಗೆ ಕಂಗನಾ ನಿರೂಪಕಿ. ಈ ಶೋನ ಟ್ರೇಲರ್ ರಿಲೀಸ್​ ಆಗಿದೆ

TV9 Web
| Edited By: |

Updated on:Feb 22, 2022 | 8:52 PM

Share
ಕಂಗನಾ ರಣಾವತ್ ಮಾಡಿಕೊಳ್ಳುವ ವಿವಾದಗಳು ಒಂದೆರಡಲ್ಲ. ಸಿನಿಮಾಗಿಂತ ಹೆಚ್ಚಾಗಿ ಅವರು ಕಾಂಟ್ರವರ್ಸಿಗಳ ಮೂಲಕವೇ ಸುದ್ದಿಯಾಗುತ್ತಾರೆ. ಈಗ ಕಂಗನಾ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಸಲ್ಮಾನ್ ಖಾನ್ ಅವರನ್ನು ಟೀಕಿಸಿ ಪೇಚಿಗೆ ಸಿಲುಕಿದ್ದಾರೆ.

ಕಂಗನಾ ರಣಾವತ್ ಮಾಡಿಕೊಳ್ಳುವ ವಿವಾದಗಳು ಒಂದೆರಡಲ್ಲ. ಸಿನಿಮಾಗಿಂತ ಹೆಚ್ಚಾಗಿ ಅವರು ಕಾಂಟ್ರವರ್ಸಿಗಳ ಮೂಲಕವೇ ಸುದ್ದಿಯಾಗುತ್ತಾರೆ. ಈಗ ಕಂಗನಾ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಸಲ್ಮಾನ್ ಖಾನ್ ಅವರನ್ನು ಟೀಕಿಸಿ ಪೇಚಿಗೆ ಸಿಲುಕಿದ್ದಾರೆ.

1 / 5
ಕಂಗನಾ ರಣಾವತ್​ ಈ ಬಾರಿ ಒಟಿಟಿ ಜಗತ್ತಿಗೆ ಕಾಲಿಟ್ಟಿದ್ದಾರೆ. ಅದೂ ನಿರೂಪಕಿಯಾಗಿ. ಎಂಎಕ್ಸ್​ ಪ್ಲೇಯರ್​ ಹಾಗೂ ಆಲ್ಟ್​ ಬಾಲಾಜಿ ನಡೆಸಿಕೊಡುತ್ತಿರುವ ‘ಲಾಕ್​ ಅಪ್​’ ಶೋಗೆ ಕಂಗನಾ ನಿರೂಪಕಿ. ಈ ಶೋನ ಟ್ರೇಲರ್ ರಿಲೀಸ್​ ಆಗಿದೆ. ಈ ಟ್ರೇಲರ್​ನಲ್ಲಿ ಬರುವ ಒಂದು ಮಾತು ರಾಖಿ ಸಿಟ್ಟಿಗೆ ಕಾರಣವಾಗಿದೆ.

ಕಂಗನಾ ರಣಾವತ್​ ಈ ಬಾರಿ ಒಟಿಟಿ ಜಗತ್ತಿಗೆ ಕಾಲಿಟ್ಟಿದ್ದಾರೆ. ಅದೂ ನಿರೂಪಕಿಯಾಗಿ. ಎಂಎಕ್ಸ್​ ಪ್ಲೇಯರ್​ ಹಾಗೂ ಆಲ್ಟ್​ ಬಾಲಾಜಿ ನಡೆಸಿಕೊಡುತ್ತಿರುವ ‘ಲಾಕ್​ ಅಪ್​’ ಶೋಗೆ ಕಂಗನಾ ನಿರೂಪಕಿ. ಈ ಶೋನ ಟ್ರೇಲರ್ ರಿಲೀಸ್​ ಆಗಿದೆ. ಈ ಟ್ರೇಲರ್​ನಲ್ಲಿ ಬರುವ ಒಂದು ಮಾತು ರಾಖಿ ಸಿಟ್ಟಿಗೆ ಕಾರಣವಾಗಿದೆ.

2 / 5
ಬಿಗ್​ ಬಾಸ್​ನಲ್ಲಿ ಸ್ಪರ್ಧಿಸಿದ್ದ ಅನೇಕ ಸ್ಪರ್ಧಿಗಳು ‘ಲಾಕ್​ ಅಪ್​’ ಶೋನಲ್ಲಿ ಇದ್ದಾರೆ ಎನ್ನಲಾಗುತ್ತಿದೆ. ಸಲ್ಮಾನ್​ ಖಾನ್​ ಅವರನ್ನು ಭಾಯ್​ ಎಂದೇ ಎಲ್ಲರೂ ಕರೆಯುತ್ತಾರೆ. ಇದಕ್ಕೆ ಟಾಂಟ್ ನೀಡುವ ರೀತಿಯಲ್ಲಿ ಕಂಗನಾ ಡೈಲಾಗ್​ ಬರುತ್ತದೆ. ‘ಯೇ ಭಾಯ್​​ ಕಾ ಘರ್​ ನಹಿ ಹೇ’ (ಇದು ನಿನ್ನ ಸಹೋದರನ ಮನೆ ಅಲ್ಲ) ಎಂಬ ಡೈಲಾಗ್​ ರಾಖಿಗೆ ಕೋಪ ತರಿಸಿದೆ.

ಬಿಗ್​ ಬಾಸ್​ನಲ್ಲಿ ಸ್ಪರ್ಧಿಸಿದ್ದ ಅನೇಕ ಸ್ಪರ್ಧಿಗಳು ‘ಲಾಕ್​ ಅಪ್​’ ಶೋನಲ್ಲಿ ಇದ್ದಾರೆ ಎನ್ನಲಾಗುತ್ತಿದೆ. ಸಲ್ಮಾನ್​ ಖಾನ್​ ಅವರನ್ನು ಭಾಯ್​ ಎಂದೇ ಎಲ್ಲರೂ ಕರೆಯುತ್ತಾರೆ. ಇದಕ್ಕೆ ಟಾಂಟ್ ನೀಡುವ ರೀತಿಯಲ್ಲಿ ಕಂಗನಾ ಡೈಲಾಗ್​ ಬರುತ್ತದೆ. ‘ಯೇ ಭಾಯ್​​ ಕಾ ಘರ್​ ನಹಿ ಹೇ’ (ಇದು ನಿನ್ನ ಸಹೋದರನ ಮನೆ ಅಲ್ಲ) ಎಂಬ ಡೈಲಾಗ್​ ರಾಖಿಗೆ ಕೋಪ ತರಿಸಿದೆ.

3 / 5
ರಾಖಿ ಬಿಗ್​ ಬಾಸ್​ ಸ್ಪರ್ಧಿ ಆಗಿದ್ದರು. ಕೆಲವು ಸೀಸನ್​ಲ್ಲಿ ಅವರು ಪಾಲ್ಗೊಂಡಿದ್ದಾರೆ. ಹೀಗಾಗಿ ಸಲ್ಲು ಜತೆ ಅವರಿಗೆ ಒಳ್ಳೆಯ ಬಾಂಡಿಂಗ್​ ಇದೆ. ಸಲ್ಮಾನ್​ ಖಾನ್​ ವಿರುದ್ಧ ಈ ರೀತಿ ಮಾತನಾಡಿರುವುದಕ್ಕೆ ರಾಖಿಗೆ ಕೋಪ ಬಂದಿದೆ.

ರಾಖಿ ಬಿಗ್​ ಬಾಸ್​ ಸ್ಪರ್ಧಿ ಆಗಿದ್ದರು. ಕೆಲವು ಸೀಸನ್​ಲ್ಲಿ ಅವರು ಪಾಲ್ಗೊಂಡಿದ್ದಾರೆ. ಹೀಗಾಗಿ ಸಲ್ಲು ಜತೆ ಅವರಿಗೆ ಒಳ್ಳೆಯ ಬಾಂಡಿಂಗ್​ ಇದೆ. ಸಲ್ಮಾನ್​ ಖಾನ್​ ವಿರುದ್ಧ ಈ ರೀತಿ ಮಾತನಾಡಿರುವುದಕ್ಕೆ ರಾಖಿಗೆ ಕೋಪ ಬಂದಿದೆ.

4 / 5
‘ಕೇಳು ಸಹೋದರಿ, ನಮ್ಮ ಭಾಯ್​ ಹಲವು ವರ್ಷಗಳಿಂದ ಶೋ ನಡೆಸಿಕೊಡುತ್ತಿದ್ದಾರೆ. ನಿಮಗೆ ಧೈರ್ಯವಿದ್ದರೆ, ನೀವು ಒಂದು ಶೋ ನಡೆಸಿ. ನಮ್ಮ ಭಾಯ್​ಗೆ ಧೈರ್ಯವಿದೆ, ನಿಮಗೆ ಇಲ್ಲ’ ಎಂದು ಟೀಕಿಸಿದ್ದಾರೆ ರಾಖಿ.

‘ಕೇಳು ಸಹೋದರಿ, ನಮ್ಮ ಭಾಯ್​ ಹಲವು ವರ್ಷಗಳಿಂದ ಶೋ ನಡೆಸಿಕೊಡುತ್ತಿದ್ದಾರೆ. ನಿಮಗೆ ಧೈರ್ಯವಿದ್ದರೆ, ನೀವು ಒಂದು ಶೋ ನಡೆಸಿ. ನಮ್ಮ ಭಾಯ್​ಗೆ ಧೈರ್ಯವಿದೆ, ನಿಮಗೆ ಇಲ್ಲ’ ಎಂದು ಟೀಕಿಸಿದ್ದಾರೆ ರಾಖಿ.

5 / 5

Published On - 8:50 pm, Tue, 22 February 22

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ