Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan 2022: ರಾಷ್ಟ್ರಪತಿ ದ್ರೌಪದಿ, ಪ್ರಧಾನಿ ಮೋದಿ ಮಕ್ಕಳ ಜೊತೆಗಿನ ರಕ್ಷಾ ಬಂಧನ ಆಚರಣೆಯ ಫೋಟೋಗಳು ಇಲ್ಲಿವೆ

ರಾಜಕೀಯ ಗಣ್ಯರು ರಕ್ಷಾ ಬಂಧನ ಹಬ್ಬವನ್ನು ಆಚರಣೆ ಮಾಡಿಕೊಂಡಿದ್ದಾರೆ. ದೇಶ ರಾಷ್ಟ್ರಪತಿ, ಪ್ರಧಾನ ಮಂತ್ರಿ, ಅನೇಕ ರಾಜಕೀಯ ಗಣ್ಯರು ರಕ್ಷಾ ಬಂಧನ ಹಬ್ಬವನ್ನು ಆಚರಣೆ ಮಾಡಿಕೊಂಡಿದ್ದಾರೆ. ದೇಶದಲ್ಲಿ ಒಂದು ರೀತಿಯ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಭಾರತದಲ್ಲಿ ಈ ಸಡಗರಕ್ಕೆ ಸಾಕ್ಷಿಯಾಗಿದೆ ಈ ಹಬ್ಬ ಇದೀಗ ಇದಕ್ಕೆ ಮತ್ತಷ್ಟು ಸಾಕ್ಷಿಯಾಗಿದ್ದಾರೆ ರಾಜಕೀಯ ನಾಯಕರು.

TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 11, 2022 | 2:18 PM

ರಾಜಕೀಯ ಗಣ್ಯರು ರಕ್ಷಾ ಬಂಧನ ಹಬ್ಬವನ್ನು ಆಚರಣೆ ಮಾಡಿಕೊಂಡಿದ್ದಾರೆ. ದೇಶ ರಾಷ್ಟ್ರಪತಿ, ಪ್ರಧಾನ ಮಂತ್ರಿ, ಅನೇಕ ರಾಜಕೀಯ ಗಣ್ಯರು ರಕ್ಷಾ ಬಂಧನ ಹಬ್ಬವನ್ನು ಆಚರಣೆ ಮಾಡಿಕೊಂಡಿದ್ದಾರೆ. ದೇಶದಲ್ಲಿ ಒಂದು ರೀತಿಯ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಭಾರತದಲ್ಲಿ ಈ ಸಡಗರಕ್ಕೆ ಸಾಕ್ಷಿಯಾಗಿದೆ ಈ ಹಬ್ಬ ಇದೀಗ ಇದಕ್ಕೆ ಮತ್ತಷ್ಟು ಸಾಕ್ಷಿಯಾಗಿದ್ದಾರೆ ರಾಜಕೀಯ ನಾಯಕರು.

Raksha Bandhan

1 / 10
ರಾಷ್ಟ್ರಪತಿಗಳು ತಮ್ಮ ಭವನದಲ್ಲಿರುವ ಅಧಿಕಾರಿಗಳೊಂದಿಗೂ ಈ ಹಬ್ಬದ ಭಾಗವಹಿಸುವಂತೆ ಹೇಳಿಕೊಂಡಿದ್ದಾರೆ. ರಾಷ್ಟ್ರಗಳಿಗೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಶುಭಾಶಯಗಳನ್ನು ಹೇಳಿದ್ದಾರೆ.

Raksha Bandhan

2 / 10
Raksha Bandhan

ರಾಷ್ಟ್ರಪತಿ ದ್ರೌಪದಿ ಅವರಿಗೆ ಇದು ರಾಷ್ಟ್ರಪತಿ ಹುದ್ದೆಯನ್ನು ಅಲಂಕರಿಸಿದ ನಂತರ ಇದು ಮೊದಲ ಹಬ್ಬವಾಗಿದೆ, ರಾಷ್ಟ್ರಪತಿ ಭವನಕ್ಕೆ ಅನೇಕರು ಬಂದು ಶುಭಾಶಯಗಳನ್ನು ತಿಳಿಸುತ್ತಿದ್ದಾರೆ.

3 / 10
Raksha Bandhan

ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್ 11ರ ಗುರುವಾರ ತಮ್ಮ ನಿವಾಸದಲ್ಲಿ ಮಕ್ಕಳೊಂದಿಗೆ ರಕ್ಷಾ ಬಂಧನ ಹಬ್ಬವನ್ನು ಆಚರಿಸಿದರು.

4 / 10
Raksha Bandhan

ಪ್ರಧಾನ ಕಚೇರಿಯಲ್ಲಿರುವ ಸ್ವೀಪರ್‌ಗಳು, ಪ್ಯೂನ್‌ಗಳು, ಗಾರ್ಡನರ್‌ಗಳು, ಡ್ರೈವರ್‌ಗಳು ಸೇರಿದಂತೆ ಪಿಎಂಒದಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಪುತ್ರಿಯರೊಂದಿಗೆ ಪಿಎಂ ಮೋದಿ ಹಬ್ಬವನ್ನು ಆಚರಿಸಿದ್ದರಿಂದ ಇದು ವಿಶೇಷ ರಕ್ಷಾ ಬಂಧನ ಆಚರಣೆಯಾಗಿದೆ.

5 / 10
Raksha Bandhan

ಪಿಎಂಒ ಹಂಚಿಕೊಂಡ ವಿಡಿಯೋದಲ್ಲಿ ಮಕ್ಕಳು ಮತ್ತು ಅಲ್ಲಿರುವ ಸಿಬ್ಬಂದಿಗಳು ಪ್ರಧಾನಿಗೆ ಸುಂದರವಾದ ರಾಖಿಗಳನ್ನು ಕಟ್ಟುತ್ತಿರುವುದು ಕಂಡುಬಂದಿದೆ.

6 / 10
Raksha Bandhan

ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಶುಭಾಶಯ ಕೋರಿದರು. ರಕ್ಷಾ ಬಂಧನದ ವಿಶೇಷ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯಗಳು ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

7 / 10
Raksha Bandhan

ಇಂದು ರಕ್ಷಾ ಬಂಧನವನ್ನು ಆಚರಿಸುವ ಬಗ್ಗೆ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ನನ್ನ ಶಕ್ತಿ ಮತ್ತು ಧೈರ್ಯ ಎಂದು ಕರೆದಿದ್ದಾರೆ.

8 / 10
Raksha Bandhan

ನನ್ನ ಸಹೋದರಿ, ಪ್ರಿಯಾಂಕಾ ಮತ್ತು ನಾನು ನಮ್ಮ ಜೀವನದಲ್ಲಿ ಅನೇಕ ಏರಿಳಿತಗಳನ್ನು ಒಟ್ಟಿಗೆ ನೋಡಿದ್ದೇವೆ ಮತ್ತು ಯಾವಾಗಲೂ ಒಬ್ಬರಿಗೊಬ್ಬರು ಧೈರ್ಯ ಮತ್ತು ಶಕ್ತಿಯಾಗಿದ್ದೇವೆ. ಇಂದು ರಾಖಿ ದಿನದಂದು ನಾನು ಪ್ರತಿಯೊಬ್ಬ ಸಹೋದರನ ನಡುವೆ ಪ್ರೀತಿಯನ್ನು ಬಯಸುತ್ತೇನೆ. ಅವರು ನನ್ನ ಸಹೋದರಿಯಾಗಿ ಶಾಶ್ವತವಾಗಿ ಉಳಿಯುತ್ತಾಳೆ ಎಂದು ಟ್ವೀಟ್ ಮಾಡಿದ್ದಾರೆ.

9 / 10
Raksha Bandhan

ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಅವರಿಗೆ ಅವರ ನಿವಾಸದಲ್ಲಿ ರಾಖಿ ಕಟ್ಟಿದರು. ಜೊತೆಗೆ ಶುಭಾಶಯವನ್ನು ತಿಳಿಸಿದರು.

10 / 10

Published On - 2:17 pm, Thu, 11 August 22

Follow us
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ವಕ್ಫ್ ತಿದ್ದುಪಡಿ ಮಸೂದೆ ಪಾಸಾಗಿದ್ದಕ್ಕೂ ಶಿವಕುಮಾರ್ ನೋ ಕಾಮೆಂಟ್ಸ್
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ