AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘777 ಚಾರ್ಲಿ’ ಗೆದ್ದ ಖುಷಿಯಲ್ಲಿ ರಕ್ಷಿತ್; ಥೈಲ್ಯಾಂಡ್​​ನಲ್ಲಿ ಟೀಂ ಜೊತೆ ಪಾರ್ಟಿ

ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

TV9 Web
| Edited By: |

Updated on: Aug 02, 2022 | 4:25 PM

Share
ಈ ವರ್ಷ ತೆರೆಗೆ ಬಂದ ‘777 ಚಾರ್ಲಿ’ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಗೆಲುವು ಕಂಡಿದ್ದಾರೆ.

ಈ ವರ್ಷ ತೆರೆಗೆ ಬಂದ ‘777 ಚಾರ್ಲಿ’ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಗೆಲುವು ಕಂಡಿದ್ದಾರೆ.

1 / 5
ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

2 / 5
ಅಂತೆಯೇ ಇಡೀ ತಂಡ ಥೈಲ್ಯಾಂಡ್​ಗೆ ಹಾರಿದೆ. ಈ ಫೋಟೋಗಳನ್ನು ಚಿತ್ರತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಅಂತೆಯೇ ಇಡೀ ತಂಡ ಥೈಲ್ಯಾಂಡ್​ಗೆ ಹಾರಿದೆ. ಈ ಫೋಟೋಗಳನ್ನು ಚಿತ್ರತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

3 / 5
‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಕಿರಣ್ ರಾಜ್ ನಿರ್ದೇಶನ ಇದೆ. ನೋಬಿನ್ ಪೌಲ್ ಸಂಗೀತ ನಿರ್ದೇಶನ ಮಾಡಿದ್ದಾರೆ.

‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಕಿರಣ್ ರಾಜ್ ನಿರ್ದೇಶನ ಇದೆ. ನೋಬಿನ್ ಪೌಲ್ ಸಂಗೀತ ನಿರ್ದೇಶನ ಮಾಡಿದ್ದಾರೆ.

4 / 5
ಈ ಚಿತ್ರದಲ್ಲಿ ಚಾರ್ಲಿ ಹೆಸರಿನ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಚಿತ್ರಕಾಗಿ ಇಡೀ ಚಿತ್ರತಂಡದವರು ಸಾಕಷ್ಟು ಸಮಯ ಮೀಸಲಿಟ್ಟಿದ್ದಾರೆ. ಈ ಕಾರಣಕ್ಕೆ ರಕ್ಷಿತ್ ಶೆಟ್ಟಿ ವಿದೇಶದಲ್ಲಿ ಪಾರ್ಟಿ ಹಮ್ಮಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಚಾರ್ಲಿ ಹೆಸರಿನ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಚಿತ್ರಕಾಗಿ ಇಡೀ ಚಿತ್ರತಂಡದವರು ಸಾಕಷ್ಟು ಸಮಯ ಮೀಸಲಿಟ್ಟಿದ್ದಾರೆ. ಈ ಕಾರಣಕ್ಕೆ ರಕ್ಷಿತ್ ಶೆಟ್ಟಿ ವಿದೇಶದಲ್ಲಿ ಪಾರ್ಟಿ ಹಮ್ಮಿಕೊಂಡಿದ್ದಾರೆ.

5 / 5
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ