AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘777 ಚಾರ್ಲಿ’ ಗೆದ್ದ ಖುಷಿಯಲ್ಲಿ ರಕ್ಷಿತ್; ಥೈಲ್ಯಾಂಡ್​​ನಲ್ಲಿ ಟೀಂ ಜೊತೆ ಪಾರ್ಟಿ

ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

TV9 Web
| Edited By: |

Updated on: Aug 02, 2022 | 4:25 PM

Share
ಈ ವರ್ಷ ತೆರೆಗೆ ಬಂದ ‘777 ಚಾರ್ಲಿ’ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಗೆಲುವು ಕಂಡಿದ್ದಾರೆ.

ಈ ವರ್ಷ ತೆರೆಗೆ ಬಂದ ‘777 ಚಾರ್ಲಿ’ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಗೆಲುವು ಕಂಡಿದ್ದಾರೆ.

1 / 5
ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

2 / 5
ಅಂತೆಯೇ ಇಡೀ ತಂಡ ಥೈಲ್ಯಾಂಡ್​ಗೆ ಹಾರಿದೆ. ಈ ಫೋಟೋಗಳನ್ನು ಚಿತ್ರತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಅಂತೆಯೇ ಇಡೀ ತಂಡ ಥೈಲ್ಯಾಂಡ್​ಗೆ ಹಾರಿದೆ. ಈ ಫೋಟೋಗಳನ್ನು ಚಿತ್ರತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

3 / 5
‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಕಿರಣ್ ರಾಜ್ ನಿರ್ದೇಶನ ಇದೆ. ನೋಬಿನ್ ಪೌಲ್ ಸಂಗೀತ ನಿರ್ದೇಶನ ಮಾಡಿದ್ದಾರೆ.

‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಕಿರಣ್ ರಾಜ್ ನಿರ್ದೇಶನ ಇದೆ. ನೋಬಿನ್ ಪೌಲ್ ಸಂಗೀತ ನಿರ್ದೇಶನ ಮಾಡಿದ್ದಾರೆ.

4 / 5
ಈ ಚಿತ್ರದಲ್ಲಿ ಚಾರ್ಲಿ ಹೆಸರಿನ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಚಿತ್ರಕಾಗಿ ಇಡೀ ಚಿತ್ರತಂಡದವರು ಸಾಕಷ್ಟು ಸಮಯ ಮೀಸಲಿಟ್ಟಿದ್ದಾರೆ. ಈ ಕಾರಣಕ್ಕೆ ರಕ್ಷಿತ್ ಶೆಟ್ಟಿ ವಿದೇಶದಲ್ಲಿ ಪಾರ್ಟಿ ಹಮ್ಮಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಚಾರ್ಲಿ ಹೆಸರಿನ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಚಿತ್ರಕಾಗಿ ಇಡೀ ಚಿತ್ರತಂಡದವರು ಸಾಕಷ್ಟು ಸಮಯ ಮೀಸಲಿಟ್ಟಿದ್ದಾರೆ. ಈ ಕಾರಣಕ್ಕೆ ರಕ್ಷಿತ್ ಶೆಟ್ಟಿ ವಿದೇಶದಲ್ಲಿ ಪಾರ್ಟಿ ಹಮ್ಮಿಕೊಂಡಿದ್ದಾರೆ.

5 / 5
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!