Sign In

By signing in or creating an account, you agree with Associated Broadcasting Company's Terms & Conditions and Privacy Policy.

‘777 ಚಾರ್ಲಿ’ ಗೆದ್ದ ಖುಷಿಯಲ್ಲಿ ರಕ್ಷಿತ್; ಥೈಲ್ಯಾಂಡ್​​ನಲ್ಲಿ ಟೀಂ ಜೊತೆ ಪಾರ್ಟಿ

ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

TV9 Web
| Updated By: ರಾಜೇಶ್ ದುಗ್ಗುಮನೆ

Updated on: Aug 02, 2022 | 4:25 PM

ಈ ವರ್ಷ ತೆರೆಗೆ ಬಂದ ‘777 ಚಾರ್ಲಿ’ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಗೆಲುವು ಕಂಡಿದ್ದಾರೆ.

ಈ ವರ್ಷ ತೆರೆಗೆ ಬಂದ ‘777 ಚಾರ್ಲಿ’ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಗೆಲುವು ಕಂಡಿದ್ದಾರೆ.

1 / 5
ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

2 / 5
ಅಂತೆಯೇ ಇಡೀ ತಂಡ ಥೈಲ್ಯಾಂಡ್​ಗೆ ಹಾರಿದೆ. ಈ ಫೋಟೋಗಳನ್ನು ಚಿತ್ರತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಅಂತೆಯೇ ಇಡೀ ತಂಡ ಥೈಲ್ಯಾಂಡ್​ಗೆ ಹಾರಿದೆ. ಈ ಫೋಟೋಗಳನ್ನು ಚಿತ್ರತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

3 / 5
‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಕಿರಣ್ ರಾಜ್ ನಿರ್ದೇಶನ ಇದೆ. ನೋಬಿನ್ ಪೌಲ್ ಸಂಗೀತ ನಿರ್ದೇಶನ ಮಾಡಿದ್ದಾರೆ.

‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಕಿರಣ್ ರಾಜ್ ನಿರ್ದೇಶನ ಇದೆ. ನೋಬಿನ್ ಪೌಲ್ ಸಂಗೀತ ನಿರ್ದೇಶನ ಮಾಡಿದ್ದಾರೆ.

4 / 5
ಈ ಚಿತ್ರದಲ್ಲಿ ಚಾರ್ಲಿ ಹೆಸರಿನ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಚಿತ್ರಕಾಗಿ ಇಡೀ ಚಿತ್ರತಂಡದವರು ಸಾಕಷ್ಟು ಸಮಯ ಮೀಸಲಿಟ್ಟಿದ್ದಾರೆ. ಈ ಕಾರಣಕ್ಕೆ ರಕ್ಷಿತ್ ಶೆಟ್ಟಿ ವಿದೇಶದಲ್ಲಿ ಪಾರ್ಟಿ ಹಮ್ಮಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಚಾರ್ಲಿ ಹೆಸರಿನ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಚಿತ್ರಕಾಗಿ ಇಡೀ ಚಿತ್ರತಂಡದವರು ಸಾಕಷ್ಟು ಸಮಯ ಮೀಸಲಿಟ್ಟಿದ್ದಾರೆ. ಈ ಕಾರಣಕ್ಕೆ ರಕ್ಷಿತ್ ಶೆಟ್ಟಿ ವಿದೇಶದಲ್ಲಿ ಪಾರ್ಟಿ ಹಮ್ಮಿಕೊಂಡಿದ್ದಾರೆ.

5 / 5
Follow us
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಮಾತಿಗೆ ಮಾತು ಬೆಳೆದು ಕಂಡಕ್ಟರ್​-ಪ್ರಯಾಣಿಕರ ನಡುವೆ ಹೊಡೆದಾಟ!
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಕುಡಿದ ಯುವಕರಿಂದ ಆಂಧ್ರದ ಮಹಿಳಾ ಪೊಲೀಸ್ ಅಧಿಕಾರಿಯ ಕೂದಲೆಳೆದು ಹಲ್ಲೆ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
ಪುನೀತ್ ಕೆನ್ನೆಗೆ ಹೊಡೆಯುವ ದೃಶ್ಯ ಹೇಗಿತ್ತು? ಆ ದಿನದ ಅನುಭವ ತಿಳಿಸಿದ ನಟ
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
‘ಅಪ್ಪು’ ಸಿನಿಮಾದ ಅವಕಾಶ ನನಗೆ ಸಿಕ್ಕಾಗ ನಂಬೋಕೆ ಆಗಲಿಲ್ಲ: ಗುರುಕಿರಣ್
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಪಾರ್ಕಿಂಗ್ ವಿಚಾರಕ್ಕೆ ಜಗಳ; ಡಯಾಲಿಸಿಸ್‌ನಲ್ಲಿದ್ದ ವಿಜ್ಞಾನಿ ಸಾವು
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು
ಹೋಳಿ ಬಣ್ಣ ತಾಕದಂತೆ ಜಾಮಾ ಮಸೀದಿ ಮೇಲೆ ಟಾರ್ಪಲ್ ಮುಚ್ಚಿದ ಪೊಲೀಸರು