AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘777 ಚಾರ್ಲಿ’ ಗೆದ್ದ ಖುಷಿಯಲ್ಲಿ ರಕ್ಷಿತ್; ಥೈಲ್ಯಾಂಡ್​​ನಲ್ಲಿ ಟೀಂ ಜೊತೆ ಪಾರ್ಟಿ

ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

TV9 Web
| Edited By: |

Updated on: Aug 02, 2022 | 4:25 PM

Share
ಈ ವರ್ಷ ತೆರೆಗೆ ಬಂದ ‘777 ಚಾರ್ಲಿ’ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಗೆಲುವು ಕಂಡಿದ್ದಾರೆ.

ಈ ವರ್ಷ ತೆರೆಗೆ ಬಂದ ‘777 ಚಾರ್ಲಿ’ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಗೆಲುವು ಕಂಡಿದ್ದಾರೆ.

1 / 5
ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

2 / 5
ಅಂತೆಯೇ ಇಡೀ ತಂಡ ಥೈಲ್ಯಾಂಡ್​ಗೆ ಹಾರಿದೆ. ಈ ಫೋಟೋಗಳನ್ನು ಚಿತ್ರತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಅಂತೆಯೇ ಇಡೀ ತಂಡ ಥೈಲ್ಯಾಂಡ್​ಗೆ ಹಾರಿದೆ. ಈ ಫೋಟೋಗಳನ್ನು ಚಿತ್ರತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

3 / 5
‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಕಿರಣ್ ರಾಜ್ ನಿರ್ದೇಶನ ಇದೆ. ನೋಬಿನ್ ಪೌಲ್ ಸಂಗೀತ ನಿರ್ದೇಶನ ಮಾಡಿದ್ದಾರೆ.

‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಕಿರಣ್ ರಾಜ್ ನಿರ್ದೇಶನ ಇದೆ. ನೋಬಿನ್ ಪೌಲ್ ಸಂಗೀತ ನಿರ್ದೇಶನ ಮಾಡಿದ್ದಾರೆ.

4 / 5
ಈ ಚಿತ್ರದಲ್ಲಿ ಚಾರ್ಲಿ ಹೆಸರಿನ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಚಿತ್ರಕಾಗಿ ಇಡೀ ಚಿತ್ರತಂಡದವರು ಸಾಕಷ್ಟು ಸಮಯ ಮೀಸಲಿಟ್ಟಿದ್ದಾರೆ. ಈ ಕಾರಣಕ್ಕೆ ರಕ್ಷಿತ್ ಶೆಟ್ಟಿ ವಿದೇಶದಲ್ಲಿ ಪಾರ್ಟಿ ಹಮ್ಮಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಚಾರ್ಲಿ ಹೆಸರಿನ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಚಿತ್ರಕಾಗಿ ಇಡೀ ಚಿತ್ರತಂಡದವರು ಸಾಕಷ್ಟು ಸಮಯ ಮೀಸಲಿಟ್ಟಿದ್ದಾರೆ. ಈ ಕಾರಣಕ್ಕೆ ರಕ್ಷಿತ್ ಶೆಟ್ಟಿ ವಿದೇಶದಲ್ಲಿ ಪಾರ್ಟಿ ಹಮ್ಮಿಕೊಂಡಿದ್ದಾರೆ.

5 / 5
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್