AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘777 ಚಾರ್ಲಿ’ ಗೆದ್ದ ಖುಷಿಯಲ್ಲಿ ರಕ್ಷಿತ್; ಥೈಲ್ಯಾಂಡ್​​ನಲ್ಲಿ ಟೀಂ ಜೊತೆ ಪಾರ್ಟಿ

ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

TV9 Web
| Edited By: |

Updated on: Aug 02, 2022 | 4:25 PM

Share
ಈ ವರ್ಷ ತೆರೆಗೆ ಬಂದ ‘777 ಚಾರ್ಲಿ’ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಗೆಲುವು ಕಂಡಿದ್ದಾರೆ.

ಈ ವರ್ಷ ತೆರೆಗೆ ಬಂದ ‘777 ಚಾರ್ಲಿ’ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಗೆಲುವು ಕಂಡಿದ್ದಾರೆ.

1 / 5
ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

2 / 5
ಅಂತೆಯೇ ಇಡೀ ತಂಡ ಥೈಲ್ಯಾಂಡ್​ಗೆ ಹಾರಿದೆ. ಈ ಫೋಟೋಗಳನ್ನು ಚಿತ್ರತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಅಂತೆಯೇ ಇಡೀ ತಂಡ ಥೈಲ್ಯಾಂಡ್​ಗೆ ಹಾರಿದೆ. ಈ ಫೋಟೋಗಳನ್ನು ಚಿತ್ರತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

3 / 5
‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಕಿರಣ್ ರಾಜ್ ನಿರ್ದೇಶನ ಇದೆ. ನೋಬಿನ್ ಪೌಲ್ ಸಂಗೀತ ನಿರ್ದೇಶನ ಮಾಡಿದ್ದಾರೆ.

‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಕಿರಣ್ ರಾಜ್ ನಿರ್ದೇಶನ ಇದೆ. ನೋಬಿನ್ ಪೌಲ್ ಸಂಗೀತ ನಿರ್ದೇಶನ ಮಾಡಿದ್ದಾರೆ.

4 / 5
ಈ ಚಿತ್ರದಲ್ಲಿ ಚಾರ್ಲಿ ಹೆಸರಿನ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಚಿತ್ರಕಾಗಿ ಇಡೀ ಚಿತ್ರತಂಡದವರು ಸಾಕಷ್ಟು ಸಮಯ ಮೀಸಲಿಟ್ಟಿದ್ದಾರೆ. ಈ ಕಾರಣಕ್ಕೆ ರಕ್ಷಿತ್ ಶೆಟ್ಟಿ ವಿದೇಶದಲ್ಲಿ ಪಾರ್ಟಿ ಹಮ್ಮಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಚಾರ್ಲಿ ಹೆಸರಿನ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಚಿತ್ರಕಾಗಿ ಇಡೀ ಚಿತ್ರತಂಡದವರು ಸಾಕಷ್ಟು ಸಮಯ ಮೀಸಲಿಟ್ಟಿದ್ದಾರೆ. ಈ ಕಾರಣಕ್ಕೆ ರಕ್ಷಿತ್ ಶೆಟ್ಟಿ ವಿದೇಶದಲ್ಲಿ ಪಾರ್ಟಿ ಹಮ್ಮಿಕೊಂಡಿದ್ದಾರೆ.

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?