AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘777 ಚಾರ್ಲಿ’ ಗೆದ್ದ ಖುಷಿಯಲ್ಲಿ ರಕ್ಷಿತ್; ಥೈಲ್ಯಾಂಡ್​​ನಲ್ಲಿ ಟೀಂ ಜೊತೆ ಪಾರ್ಟಿ

ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

TV9 Web
| Edited By: |

Updated on: Aug 02, 2022 | 4:25 PM

Share
ಈ ವರ್ಷ ತೆರೆಗೆ ಬಂದ ‘777 ಚಾರ್ಲಿ’ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಗೆಲುವು ಕಂಡಿದ್ದಾರೆ.

ಈ ವರ್ಷ ತೆರೆಗೆ ಬಂದ ‘777 ಚಾರ್ಲಿ’ ಸಿನಿಮಾ ಗೆದ್ದು ಬೀಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಬಿಸ್ನೆಸ್ ಮಾಡಿದೆ. ಈ ಚಿತ್ರದಿಂದ ನಿರ್ಮಾಪಕನಾಗಿ ರಕ್ಷಿತ್ ಶೆಟ್ಟಿ ಗೆಲುವು ಕಂಡಿದ್ದಾರೆ.

1 / 5
ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

ಇತ್ತೀಚೆಗೆ ‘777 ಚಾರ್ಲಿ’ ಸಿನಿಮಾ ವೂಟ್​ನಲ್ಲಿ ಪ್ರಸಾರ ಕಂಡಿದೆ. ಅದಕ್ಕೂ ಮೊದಲು ಚಿತ್ರತಂಡ ಸುದ್ದಿಗೋಷ್ಠಿ ಕರೆದಿತ್ತು. ಈ ವೇಳೆ ಥೈಲ್ಯಾಂಡ್​ಗೆ ತೆರಳುವ ಬಗ್ಗೆ ರಕ್ಷಿತ್ ಘೋಷಿಸಿದ್ದರು.

2 / 5
ಅಂತೆಯೇ ಇಡೀ ತಂಡ ಥೈಲ್ಯಾಂಡ್​ಗೆ ಹಾರಿದೆ. ಈ ಫೋಟೋಗಳನ್ನು ಚಿತ್ರತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಅಂತೆಯೇ ಇಡೀ ತಂಡ ಥೈಲ್ಯಾಂಡ್​ಗೆ ಹಾರಿದೆ. ಈ ಫೋಟೋಗಳನ್ನು ಚಿತ್ರತಂಡದವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

3 / 5
‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಕಿರಣ್ ರಾಜ್ ನಿರ್ದೇಶನ ಇದೆ. ನೋಬಿನ್ ಪೌಲ್ ಸಂಗೀತ ನಿರ್ದೇಶನ ಮಾಡಿದ್ದಾರೆ.

‘777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ ಶೆಟ್ಟಿ ಮೊದಲಾದವರು ನಟಿಸಿದ್ದಾರೆ. ಈ ಸಿನಿಮಾಗೆ ಕಿರಣ್ ರಾಜ್ ನಿರ್ದೇಶನ ಇದೆ. ನೋಬಿನ್ ಪೌಲ್ ಸಂಗೀತ ನಿರ್ದೇಶನ ಮಾಡಿದ್ದಾರೆ.

4 / 5
ಈ ಚಿತ್ರದಲ್ಲಿ ಚಾರ್ಲಿ ಹೆಸರಿನ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಚಿತ್ರಕಾಗಿ ಇಡೀ ಚಿತ್ರತಂಡದವರು ಸಾಕಷ್ಟು ಸಮಯ ಮೀಸಲಿಟ್ಟಿದ್ದಾರೆ. ಈ ಕಾರಣಕ್ಕೆ ರಕ್ಷಿತ್ ಶೆಟ್ಟಿ ವಿದೇಶದಲ್ಲಿ ಪಾರ್ಟಿ ಹಮ್ಮಿಕೊಂಡಿದ್ದಾರೆ.

ಈ ಚಿತ್ರದಲ್ಲಿ ಚಾರ್ಲಿ ಹೆಸರಿನ ಶ್ವಾನ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಚಿತ್ರಕಾಗಿ ಇಡೀ ಚಿತ್ರತಂಡದವರು ಸಾಕಷ್ಟು ಸಮಯ ಮೀಸಲಿಟ್ಟಿದ್ದಾರೆ. ಈ ಕಾರಣಕ್ಕೆ ರಕ್ಷಿತ್ ಶೆಟ್ಟಿ ವಿದೇಶದಲ್ಲಿ ಪಾರ್ಟಿ ಹಮ್ಮಿಕೊಂಡಿದ್ದಾರೆ.

5 / 5
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ