AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

777 Charlie: ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಕಡೆಯಿಂದ ಹೊಸ ಅಪ್​ಡೇಟ್​

ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈಗ ಚಿತ್ರದ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್​ ಅಂಗಳವನ್ನು ದಾಟಿದೆ.

TV9 Web
| Edited By: |

Updated on: Jan 25, 2022 | 8:27 AM

Share
ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ದೊಡ್ಡಮಟ್ಟದ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ನಾಯಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಮೊದಲು ಬಿಡುಗಡೆ ಆಗಿದ್ದ ಟೀಸರ್​, ಪೋಸ್ಟರ್, ಸಾಂಗ್​​​ಗಳಿಂದ ಅಭಿಮಾನಿಗಳಿಗೆ ಕೌತುಕ ಹೆಚ್ಚಿತ್ತು.

ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ದೊಡ್ಡಮಟ್ಟದ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ನಾಯಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಮೊದಲು ಬಿಡುಗಡೆ ಆಗಿದ್ದ ಟೀಸರ್​, ಪೋಸ್ಟರ್, ಸಾಂಗ್​​​ಗಳಿಂದ ಅಭಿಮಾನಿಗಳಿಗೆ ಕೌತುಕ ಹೆಚ್ಚಿತ್ತು.

1 / 6
ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈಗ ಚಿತ್ರದ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್​ ಅಂಗಳವನ್ನು ದಾಟಿದೆ. ಈ ಚಿತ್ರಕ್ಕೆ ಸೆನ್ಸಾರ್​ ಬೋರ್ಡ್​ ಯು/ಎ ಸರ್ಟಿಫಿಕೇಟ್​ ನೀಡಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈಗ ಚಿತ್ರದ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್​ ಅಂಗಳವನ್ನು ದಾಟಿದೆ. ಈ ಚಿತ್ರಕ್ಕೆ ಸೆನ್ಸಾರ್​ ಬೋರ್ಡ್​ ಯು/ಎ ಸರ್ಟಿಫಿಕೇಟ್​ ನೀಡಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

2 / 6
ಡಿಸೆಂಬರ್​ 31ರಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಚಿತ್ರ ವಿಳಂಬವಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಈ ಬಗ್ಗೆ ರಕ್ಷಿತ್​ ಶೆಟ್ಟಿ ಅವರು ಟ್ವೀಟ್​ ಮಾಡುವ ಮೂಲಕ ಮಾಹಿತಿ ತಿಳಿಸಿದ್ದರು. ಈಗ ಸಿನಿಮಾಗೆ ಸೆನ್ಸಾರ್​ ಪ್ರಕ್ರಿಯೆ ಮುಗಿದಿರುವುದರಿಂದ ಶೀಘ್ರವೇ ಚಿತ್ರ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.

ಡಿಸೆಂಬರ್​ 31ರಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಚಿತ್ರ ವಿಳಂಬವಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಈ ಬಗ್ಗೆ ರಕ್ಷಿತ್​ ಶೆಟ್ಟಿ ಅವರು ಟ್ವೀಟ್​ ಮಾಡುವ ಮೂಲಕ ಮಾಹಿತಿ ತಿಳಿಸಿದ್ದರು. ಈಗ ಸಿನಿಮಾಗೆ ಸೆನ್ಸಾರ್​ ಪ್ರಕ್ರಿಯೆ ಮುಗಿದಿರುವುದರಿಂದ ಶೀಘ್ರವೇ ಚಿತ್ರ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.

3 / 6
‘777 ಚಾರ್ಲಿಯ ಈ ಸುದೀರ್ಘ ಪಯಣದಲ್ಲಿ ನೀವು ನಮಗೆ ತೋರಿರುವ ಪ್ರೀತಿ ಹಾಗು ಬೆಂಬಲಕ್ಕೆ ನಾವು ಆಭಾರಿ. ನಾವು ಈ ಮೂಲಕ ತಿಳಿಸ ಬಯಸುವುದೇನೆಂದರೆ, ನಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಮೊದಲು ನಿಗದಿಪಡಿಸಲಾಗಿದ್ದ ದಿನಾಂಕವಾದ 31 ಡಿಸೆಂಬರ್ 2021 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ’ ಎಂದು ರಕ್ಷಿತ್​ ಈ ಮೊದಲು ಬರೆದುಕೊಂಡಿದ್ದರು.

‘777 ಚಾರ್ಲಿಯ ಈ ಸುದೀರ್ಘ ಪಯಣದಲ್ಲಿ ನೀವು ನಮಗೆ ತೋರಿರುವ ಪ್ರೀತಿ ಹಾಗು ಬೆಂಬಲಕ್ಕೆ ನಾವು ಆಭಾರಿ. ನಾವು ಈ ಮೂಲಕ ತಿಳಿಸ ಬಯಸುವುದೇನೆಂದರೆ, ನಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಮೊದಲು ನಿಗದಿಪಡಿಸಲಾಗಿದ್ದ ದಿನಾಂಕವಾದ 31 ಡಿಸೆಂಬರ್ 2021 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ’ ಎಂದು ರಕ್ಷಿತ್​ ಈ ಮೊದಲು ಬರೆದುಕೊಂಡಿದ್ದರು.

4 / 6
ಕಿರಣ್​ ರಾಜ್​ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್​ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಟ್​ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಕಿರಣ್​ ರಾಜ್​ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್​ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಟ್​ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

5 / 6
ಪರಮ್​ವಾ ಸ್ಟುಡಿಯೋ ಬ್ಯಾನರ್​ ಅಡಿಯಲ್ಲಿ ಚಿತ್ರ ಮೂಡಿ ಬರುತ್ತಿದೆ. ಹೊಸ ರಿಲೀಸ್ ಡೇಟ್​ಗಾಗಿ ಅಭಿಮಾನಿಗಳು ಕಾದಿದ್ದಾರೆ.

ಪರಮ್​ವಾ ಸ್ಟುಡಿಯೋ ಬ್ಯಾನರ್​ ಅಡಿಯಲ್ಲಿ ಚಿತ್ರ ಮೂಡಿ ಬರುತ್ತಿದೆ. ಹೊಸ ರಿಲೀಸ್ ಡೇಟ್​ಗಾಗಿ ಅಭಿಮಾನಿಗಳು ಕಾದಿದ್ದಾರೆ.

6 / 6
Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!