AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

777 Charlie: ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಕಡೆಯಿಂದ ಹೊಸ ಅಪ್​ಡೇಟ್​

ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈಗ ಚಿತ್ರದ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್​ ಅಂಗಳವನ್ನು ದಾಟಿದೆ.

TV9 Web
| Edited By: |

Updated on: Jan 25, 2022 | 8:27 AM

Share
ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ದೊಡ್ಡಮಟ್ಟದ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ನಾಯಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಮೊದಲು ಬಿಡುಗಡೆ ಆಗಿದ್ದ ಟೀಸರ್​, ಪೋಸ್ಟರ್, ಸಾಂಗ್​​​ಗಳಿಂದ ಅಭಿಮಾನಿಗಳಿಗೆ ಕೌತುಕ ಹೆಚ್ಚಿತ್ತು.

ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ದೊಡ್ಡಮಟ್ಟದ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ನಾಯಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಮೊದಲು ಬಿಡುಗಡೆ ಆಗಿದ್ದ ಟೀಸರ್​, ಪೋಸ್ಟರ್, ಸಾಂಗ್​​​ಗಳಿಂದ ಅಭಿಮಾನಿಗಳಿಗೆ ಕೌತುಕ ಹೆಚ್ಚಿತ್ತು.

1 / 6
ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈಗ ಚಿತ್ರದ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್​ ಅಂಗಳವನ್ನು ದಾಟಿದೆ. ಈ ಚಿತ್ರಕ್ಕೆ ಸೆನ್ಸಾರ್​ ಬೋರ್ಡ್​ ಯು/ಎ ಸರ್ಟಿಫಿಕೇಟ್​ ನೀಡಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈಗ ಚಿತ್ರದ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್​ ಅಂಗಳವನ್ನು ದಾಟಿದೆ. ಈ ಚಿತ್ರಕ್ಕೆ ಸೆನ್ಸಾರ್​ ಬೋರ್ಡ್​ ಯು/ಎ ಸರ್ಟಿಫಿಕೇಟ್​ ನೀಡಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

2 / 6
ಡಿಸೆಂಬರ್​ 31ರಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಚಿತ್ರ ವಿಳಂಬವಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಈ ಬಗ್ಗೆ ರಕ್ಷಿತ್​ ಶೆಟ್ಟಿ ಅವರು ಟ್ವೀಟ್​ ಮಾಡುವ ಮೂಲಕ ಮಾಹಿತಿ ತಿಳಿಸಿದ್ದರು. ಈಗ ಸಿನಿಮಾಗೆ ಸೆನ್ಸಾರ್​ ಪ್ರಕ್ರಿಯೆ ಮುಗಿದಿರುವುದರಿಂದ ಶೀಘ್ರವೇ ಚಿತ್ರ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.

ಡಿಸೆಂಬರ್​ 31ರಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಚಿತ್ರ ವಿಳಂಬವಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಈ ಬಗ್ಗೆ ರಕ್ಷಿತ್​ ಶೆಟ್ಟಿ ಅವರು ಟ್ವೀಟ್​ ಮಾಡುವ ಮೂಲಕ ಮಾಹಿತಿ ತಿಳಿಸಿದ್ದರು. ಈಗ ಸಿನಿಮಾಗೆ ಸೆನ್ಸಾರ್​ ಪ್ರಕ್ರಿಯೆ ಮುಗಿದಿರುವುದರಿಂದ ಶೀಘ್ರವೇ ಚಿತ್ರ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.

3 / 6
‘777 ಚಾರ್ಲಿಯ ಈ ಸುದೀರ್ಘ ಪಯಣದಲ್ಲಿ ನೀವು ನಮಗೆ ತೋರಿರುವ ಪ್ರೀತಿ ಹಾಗು ಬೆಂಬಲಕ್ಕೆ ನಾವು ಆಭಾರಿ. ನಾವು ಈ ಮೂಲಕ ತಿಳಿಸ ಬಯಸುವುದೇನೆಂದರೆ, ನಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಮೊದಲು ನಿಗದಿಪಡಿಸಲಾಗಿದ್ದ ದಿನಾಂಕವಾದ 31 ಡಿಸೆಂಬರ್ 2021 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ’ ಎಂದು ರಕ್ಷಿತ್​ ಈ ಮೊದಲು ಬರೆದುಕೊಂಡಿದ್ದರು.

‘777 ಚಾರ್ಲಿಯ ಈ ಸುದೀರ್ಘ ಪಯಣದಲ್ಲಿ ನೀವು ನಮಗೆ ತೋರಿರುವ ಪ್ರೀತಿ ಹಾಗು ಬೆಂಬಲಕ್ಕೆ ನಾವು ಆಭಾರಿ. ನಾವು ಈ ಮೂಲಕ ತಿಳಿಸ ಬಯಸುವುದೇನೆಂದರೆ, ನಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಮೊದಲು ನಿಗದಿಪಡಿಸಲಾಗಿದ್ದ ದಿನಾಂಕವಾದ 31 ಡಿಸೆಂಬರ್ 2021 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ’ ಎಂದು ರಕ್ಷಿತ್​ ಈ ಮೊದಲು ಬರೆದುಕೊಂಡಿದ್ದರು.

4 / 6
ಕಿರಣ್​ ರಾಜ್​ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್​ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಟ್​ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಕಿರಣ್​ ರಾಜ್​ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್​ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಟ್​ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

5 / 6
ಪರಮ್​ವಾ ಸ್ಟುಡಿಯೋ ಬ್ಯಾನರ್​ ಅಡಿಯಲ್ಲಿ ಚಿತ್ರ ಮೂಡಿ ಬರುತ್ತಿದೆ. ಹೊಸ ರಿಲೀಸ್ ಡೇಟ್​ಗಾಗಿ ಅಭಿಮಾನಿಗಳು ಕಾದಿದ್ದಾರೆ.

ಪರಮ್​ವಾ ಸ್ಟುಡಿಯೋ ಬ್ಯಾನರ್​ ಅಡಿಯಲ್ಲಿ ಚಿತ್ರ ಮೂಡಿ ಬರುತ್ತಿದೆ. ಹೊಸ ರಿಲೀಸ್ ಡೇಟ್​ಗಾಗಿ ಅಭಿಮಾನಿಗಳು ಕಾದಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ