AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

777 Charlie: ರಕ್ಷಿತ್ ಶೆಟ್ಟಿ ನಟನೆಯ ‘777 ಚಾರ್ಲಿ’ ಕಡೆಯಿಂದ ಹೊಸ ಅಪ್​ಡೇಟ್​

ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈಗ ಚಿತ್ರದ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್​ ಅಂಗಳವನ್ನು ದಾಟಿದೆ.

TV9 Web
| Edited By: |

Updated on: Jan 25, 2022 | 8:27 AM

Share
ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ದೊಡ್ಡಮಟ್ಟದ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ನಾಯಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಮೊದಲು ಬಿಡುಗಡೆ ಆಗಿದ್ದ ಟೀಸರ್​, ಪೋಸ್ಟರ್, ಸಾಂಗ್​​​ಗಳಿಂದ ಅಭಿಮಾನಿಗಳಿಗೆ ಕೌತುಕ ಹೆಚ್ಚಿತ್ತು.

ರಕ್ಷಿತ್​ ಶೆಟ್ಟಿ ನಟನೆಯ ‘777 ಚಾರ್ಲಿ’ ಸಿನಿಮಾ ದೊಡ್ಡಮಟ್ಟದ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದಲ್ಲಿ ನಾಯಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದೆ. ಈ ಮೊದಲು ಬಿಡುಗಡೆ ಆಗಿದ್ದ ಟೀಸರ್​, ಪೋಸ್ಟರ್, ಸಾಂಗ್​​​ಗಳಿಂದ ಅಭಿಮಾನಿಗಳಿಗೆ ಕೌತುಕ ಹೆಚ್ಚಿತ್ತು.

1 / 6
ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈಗ ಚಿತ್ರದ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್​ ಅಂಗಳವನ್ನು ದಾಟಿದೆ. ಈ ಚಿತ್ರಕ್ಕೆ ಸೆನ್ಸಾರ್​ ಬೋರ್ಡ್​ ಯು/ಎ ಸರ್ಟಿಫಿಕೇಟ್​ ನೀಡಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಕನ್ನಡ ಮಾತ್ರವಲ್ಲದೆ ತೆಲುಗು, ಮಲಯಾಳಂ, ಹಿಂದಿ ಮತ್ತು ತಮಿಳಿನಲ್ಲೂ ‘777 ಚಾರ್ಲಿ’ ಬಿಡುಗಡೆ ಆಗಲಿದೆ. ಈಗ ಚಿತ್ರದ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾ ಸೆನ್ಸಾರ್​ ಅಂಗಳವನ್ನು ದಾಟಿದೆ. ಈ ಚಿತ್ರಕ್ಕೆ ಸೆನ್ಸಾರ್​ ಬೋರ್ಡ್​ ಯು/ಎ ಸರ್ಟಿಫಿಕೇಟ್​ ನೀಡಿದೆ. ಈ ವಿಚಾರ ಕೇಳಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

2 / 6
ಡಿಸೆಂಬರ್​ 31ರಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಚಿತ್ರ ವಿಳಂಬವಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಈ ಬಗ್ಗೆ ರಕ್ಷಿತ್​ ಶೆಟ್ಟಿ ಅವರು ಟ್ವೀಟ್​ ಮಾಡುವ ಮೂಲಕ ಮಾಹಿತಿ ತಿಳಿಸಿದ್ದರು. ಈಗ ಸಿನಿಮಾಗೆ ಸೆನ್ಸಾರ್​ ಪ್ರಕ್ರಿಯೆ ಮುಗಿದಿರುವುದರಿಂದ ಶೀಘ್ರವೇ ಚಿತ್ರ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.

ಡಿಸೆಂಬರ್​ 31ರಂದು ಸಿನಿಮಾ ತೆರೆಗೆ ಬರಬೇಕಿತ್ತು. ಆದರೆ, ಚಿತ್ರ ವಿಳಂಬವಾಗಲಿದೆ ಎಂದು ಚಿತ್ರತಂಡ ಘೋಷಿಸಿತ್ತು. ಈ ಬಗ್ಗೆ ರಕ್ಷಿತ್​ ಶೆಟ್ಟಿ ಅವರು ಟ್ವೀಟ್​ ಮಾಡುವ ಮೂಲಕ ಮಾಹಿತಿ ತಿಳಿಸಿದ್ದರು. ಈಗ ಸಿನಿಮಾಗೆ ಸೆನ್ಸಾರ್​ ಪ್ರಕ್ರಿಯೆ ಮುಗಿದಿರುವುದರಿಂದ ಶೀಘ್ರವೇ ಚಿತ್ರ ತೆರೆಗೆ ಬರಲಿದೆ ಎನ್ನಲಾಗುತ್ತಿದೆ.

3 / 6
‘777 ಚಾರ್ಲಿಯ ಈ ಸುದೀರ್ಘ ಪಯಣದಲ್ಲಿ ನೀವು ನಮಗೆ ತೋರಿರುವ ಪ್ರೀತಿ ಹಾಗು ಬೆಂಬಲಕ್ಕೆ ನಾವು ಆಭಾರಿ. ನಾವು ಈ ಮೂಲಕ ತಿಳಿಸ ಬಯಸುವುದೇನೆಂದರೆ, ನಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಮೊದಲು ನಿಗದಿಪಡಿಸಲಾಗಿದ್ದ ದಿನಾಂಕವಾದ 31 ಡಿಸೆಂಬರ್ 2021 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ’ ಎಂದು ರಕ್ಷಿತ್​ ಈ ಮೊದಲು ಬರೆದುಕೊಂಡಿದ್ದರು.

‘777 ಚಾರ್ಲಿಯ ಈ ಸುದೀರ್ಘ ಪಯಣದಲ್ಲಿ ನೀವು ನಮಗೆ ತೋರಿರುವ ಪ್ರೀತಿ ಹಾಗು ಬೆಂಬಲಕ್ಕೆ ನಾವು ಆಭಾರಿ. ನಾವು ಈ ಮೂಲಕ ತಿಳಿಸ ಬಯಸುವುದೇನೆಂದರೆ, ನಮ್ಮ ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಈ ಮೊದಲು ನಿಗದಿಪಡಿಸಲಾಗಿದ್ದ ದಿನಾಂಕವಾದ 31 ಡಿಸೆಂಬರ್ 2021 ರಂದು ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ’ ಎಂದು ರಕ್ಷಿತ್​ ಈ ಮೊದಲು ಬರೆದುಕೊಂಡಿದ್ದರು.

4 / 6
ಕಿರಣ್​ ರಾಜ್​ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್​ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಟ್​ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

ಕಿರಣ್​ ರಾಜ್​ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ರಕ್ಷಿತ್​ ಶೆಟ್ಟಿ, ಸಂಗೀತಾ ಶೃಂಗೇರಿ, ರಾಜ್​ ಬಿ. ಶೆಟ್ಟಿ, ದಾನಿಶ್​ ಸೇಟ್​ ಮೊದಲಾದವರು ಮುಖ್ಯಭೂಮಿಕೆಯಲ್ಲಿದ್ದಾರೆ.

5 / 6
ಪರಮ್​ವಾ ಸ್ಟುಡಿಯೋ ಬ್ಯಾನರ್​ ಅಡಿಯಲ್ಲಿ ಚಿತ್ರ ಮೂಡಿ ಬರುತ್ತಿದೆ. ಹೊಸ ರಿಲೀಸ್ ಡೇಟ್​ಗಾಗಿ ಅಭಿಮಾನಿಗಳು ಕಾದಿದ್ದಾರೆ.

ಪರಮ್​ವಾ ಸ್ಟುಡಿಯೋ ಬ್ಯಾನರ್​ ಅಡಿಯಲ್ಲಿ ಚಿತ್ರ ಮೂಡಿ ಬರುತ್ತಿದೆ. ಹೊಸ ರಿಲೀಸ್ ಡೇಟ್​ಗಾಗಿ ಅಭಿಮಾನಿಗಳು ಕಾದಿದ್ದಾರೆ.

6 / 6
Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ